ರಾಜ್ಯದ ಜನತೆಯ ಹಿತ ಕಾಪಾಡುವುದೇ ನಮ್ಮ ಮೊದಲ ಆದ್ಯತೆ – ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದ ಜನತೆಯ ಹಿತ ಕಾಪಾಡುವುದೇ ನಮ್ಮ ಮೊದಲ ಆದ್ಯತೆ ಎಂಬುದಾಗಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಬರ ಪರಿಹಾರಕ್ಕಾಗಿ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದೇವೆ. ಕಳೆದ 5 ತಿಂಗಳಿನಿಂದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಬರ ಪರಿಹಾರಕ್ಕಾಗಿ ಮನವಿ ಸಲ್ಲಿಸಿ ಕಾದು ಈಗ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದು ನಮಗೆ ಅನಿವಾರ್ಯವಾಗಿತ್ತು ಎಂದಿದ್ದಾರೆ. ಜವಾಬ್ದಾರಿಯುತ ಒಕ್ಕೂಟ ಸರ್ಕಾರವಾಗಿ ಕೇಂದ್ರವು ನಮ್ಮ ಮನವಿ, ರಾಜ್ಯದ ಬರ ಪರಿಸ್ಥಿತಿ, ಕೇಂದ್ರದ ಬರ … Continue reading ರಾಜ್ಯದ ಜನತೆಯ ಹಿತ ಕಾಪಾಡುವುದೇ ನಮ್ಮ ಮೊದಲ ಆದ್ಯತೆ – ಸಚಿವ ದಿನೇಶ್ ಗುಂಡೂರಾವ್