NHM ಗುತ್ತಿಗೆ ಸಿಬ್ಬಂದಿಯ ಸಾಮಾಜಿಕ ಭದ್ರತೆಗೆ ನಮ್ಮ ಸರ್ಕಾರ ಸದಾ ಸಿದ್ದ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ನಾಡಿನ ಜನರ ಆರೋಗ್ಯ ರಕ್ಷಣೆಗಾಗಿ ಕಾರ್ಯ ನಿರ್ವಹಿಸುವ ಎನ್ಎಚ್ಎಂ ಗುತ್ತಿಗೆ ಸಿಬ್ಬಂದಿಯ ಸಾಮಾಜಿಕ ಭದ್ರತೆಗೆ ನಮ್ಮ ಸರ್ಕಾರ ಸದಾ ಸಿದ್ದ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್ಎಚ್ಎಂ) ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎನ್ಎಚ್ಎಂ ನೌಕರರ ಹಿತದೃಷ್ಟಿಯಿಂದ ನಮ್ಮ ಸರ್ಕಾರ ವಿಮಾ ಕವಚ ಯೋಜನೆ ಜಾರಿಗೊಳಿಸಿದೆ ಎಂದಿದ್ದಾರೆ. ಎನ್ಎಚ್ಎಂ ಗುತ್ತಿಗೆ ನೌಕರರಿಗೆ ಸಾಮಾಜಿಕ ಮತ್ತು ಆರ್ಥಿಕ ಭದ್ರತೆ ಒದಗಿಸುವ … Continue reading NHM ಗುತ್ತಿಗೆ ಸಿಬ್ಬಂದಿಯ ಸಾಮಾಜಿಕ ಭದ್ರತೆಗೆ ನಮ್ಮ ಸರ್ಕಾರ ಸದಾ ಸಿದ್ದ: ಸಚಿವ ದಿನೇಶ್ ಗುಂಡೂರಾವ್
Copy and paste this URL into your WordPress site to embed
Copy and paste this code into your site to embed