BIGG NEWS: SC,ST ಮೀಸಲಾತಿಗೆ ನಮ್ಮ ಸರ್ಕಾರ ಬದ್ಧ; ಇವತ್ತು ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ; ಕೋರ್‌ ಕಮಿಟಿ ಸಭೆಯಲ್ಲಿ CM ಬೊಮ್ಮಾಯಿ ಹೇಳಿಕೆ

ಬೆಂಗಳೂರು: ಇಂದು ಬಿಜೆಪಿ ಕಾರ್ಯಕಾರಣಿ ಸಭೆ ನಡೆಯುತ್ತಿದೆ. ಈ ವೇಳೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಎಸ್ ಸಿ. ಎಸ್ ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಇವತ್ತು ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. BREAKING NEWS: ಬೀದರ್‌ನ ಮದರಸಾಗೆ ನುಗ್ಗಿ ದುರ್ಗಾ ಪೂಜೆ ಸಲ್ಲಿಸಿದ ಗುಂಪು; 9 ಮಂದಿ ವಿರುದ್ಧ ಪ್ರಕರಣ ದಾಖಲು   ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ಬದ್ಧವಾಗಿದ್ದೇನೆ. ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಸರ್ಕಾರ ಸಿದ್ಧವಾಗಿದೆ. ಜನಪರವಾಗಿರುವ ಆಡಳಿತವನ್ನುನಮ್ಮ ಸರ್ಕಾರ … Continue reading BIGG NEWS: SC,ST ಮೀಸಲಾತಿಗೆ ನಮ್ಮ ಸರ್ಕಾರ ಬದ್ಧ; ಇವತ್ತು ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ; ಕೋರ್‌ ಕಮಿಟಿ ಸಭೆಯಲ್ಲಿ CM ಬೊಮ್ಮಾಯಿ ಹೇಳಿಕೆ