Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಜೀವ ಬೆದರಿಕೆ ಕರೆ ಬೆನ್ನಲ್ಲೇ ಸಚಿವ `ಪ್ರಿಯಾಂಕ್ ಖರ್ಗೆ’ ಭದ್ರತೆ ಹೆಚ್ಚಳ : ಎಸ್ಕಾರ್ಟ್ ನೀಡಿದ ಸರ್ಕಾರ.!

22/10/2025 12:41 PM

BREAKING : ಸಿಂದಗಿ ಶಾಸಕ `ಅಶೋಕ್ ಮನಗೂಳಿ’ ಕಾರು ಭೀಕರ ಅಪಘಾತ : ಪ್ರಾಣಾಪಾಯದಿಂದ ಪಾರು

22/10/2025 12:36 PM

ವಲಸೆ ಕಾರ್ಮಿಕರಿಗೆ ಬಂಪರ್ ಸುದ್ದಿ: ಸೌದಿ ಅರೇಬಿಯಾದಿಂದ ‘ಕಫಾಲಾ’ ವ್ಯವಸ್ಥೆ ರದ್ದು! ಏನಿದು ಕಾಯ್ದೆ, ಪ್ರಯೋಜನಗಳೇನು?

22/10/2025 12:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಧರ್ಮಸ್ಥಳ ಕೇಸಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ.ಶಿವಕುಮಾರ್
KARNATAKA

ಧರ್ಮಸ್ಥಳ ಕೇಸಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ: ಡಿಸಿಎಂ ಡಿ.ಕೆ.ಶಿವಕುಮಾರ್

By kannadanewsnow0927/09/2025 1:25 PM

ಬೆಂಗಳೂರು: “ಧರ್ಮಸ್ಥಳ ಪ್ರಕರಣದಲ್ಲಿ ಜನರಿಗೆ ವಾಸ್ತವಾಂಶ ತಿಳಿಸುವುದಷ್ಟೇ ನಮ್ಮ ಸರ್ಕಾರದ ಉದ್ದೇಶ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ.

ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

ಎಸ್ಐಟಿ ರಚನೆಯಿಂದ ನನ್ನ ಮೇಲಿದ್ದ ಕಳಂಕ ಕಳೆಯುತ್ತಿದೆ ಎಂಬ ವೀರೇಂದ್ರ ಹೆಗಡೆಯವರ ಹೇಳಿಕೆ ಬಗ್ಗೆ ಕೇಳಿದಾಗ, “ಈ ಪ್ರಕರಣದ ತನಿಖಾ ವರದಿ ಬರಲಿ. ಆನಂತರ ನಾನು ಮಾತನಾಡುತ್ತೇನೆ. ವೀರೇಂದ್ರ ಹೆಗಡೆ ಅವರ ಹೇಳಿಕೆಯನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ತನಿಖಾ ವರದಿ ಬರುವ ಮುನ್ನವೇ ಈ ಬಗ್ಗೆ ಪ್ರತಿಕ್ರಿಯಿಸುವುದರಲ್ಲಿ ಅರ್ಥವಿಲ್ಲ. ರಾಜಕೀಯವಾಗಿ ಯಾರು ಏನು ಬೇಕಾದರೂ ಮಾತನಾಡಬಹುದು. ಆದರೆ ನಾನು ಸರ್ಕಾರದ ಪ್ರತಿನಿಧಿಯಾಗಿರುವುದರಿಂದ ಬೇರೆಯವರಂತೆ ಮಾತನಾಡಲು ಬರುವುದಿಲ್ಲ. ಈ ವಿಚಾರವಾಗಿ ವರದಿ ಬಂದ ನಂತರ ಮುಖ್ಯಮಂತ್ರಿಗಳು ಅಥವಾ ಗೃಹ ಸಚಿವರು ಅಧಿಕೃತ ಹೇಳಿಕೆ ನೀಡಬೇಕು. ಆನಂತರ ನಾನು ಮಾತನಾಡುತ್ತೇನೆ” ಎಂದು ತಿಳಿಸಿದರು.

ಸುಪ್ರೀಂ ಕೋರ್ಟಿನಲ್ಲಿ ಪಿಐಎಲ್ ವಜಾ ಆಗಿದ್ದರೂ ಸರ್ಕಾರದ ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೀರಾ ಎಂದು ಕೇಳಿದಾಗ, “ಈಗ ಆ ವಿಚಾರ ಚರ್ಚೆ ಬೇಡ. ಸುಪ್ರೀಂ ಕೋರ್ಟಿನಲ್ಲಿ ಅರ್ಜಿ ಹಾಕಿದ್ದು, ಅದು ವಜಾಗೊಂಡಿದೆ. ಪಿಐಎಲ್ ಹಾಕಿದವರಿಗೆ ಸ್ಥಳೀಯವಾಗಿ ತನಿಖೆ ಮಾಡಲಿ ಎಂದು ಕೋರ್ಟ್ ಬೈದು ಕಳುಹಿಸಿದ್ದು ಎಲ್ಲವೂ ಗೊತ್ತಿದೆ. ಸುಪ್ರೀಂ ಕೋರ್ಟಿನ ನಿರ್ದೇಶನದ ಬಗ್ಗೆ ಯಾರು ಹೇಳುವುದಿಲ್ಲ. ದೆಹಲಿಗೆ ಬುರುಡೆ ತೆಗೆದುಕೊಂಡು ಹೋಗಿದ್ದರು. ಅದರ ಬಗ್ಗೆಯೂ ನಮಗೆ ಮಾಹಿತಿ ಇದೆ. ಆದರೆ ತನಿಖಾ ತಂಡದಿಂದ ಅಧಿಕೃತವಾಗಿ ನಮಗೆ ವರದಿ ಬರಲಿ” ಎಂದು ತಿಳಿಸಿದರು.

BREAKING: ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ಧರಾಮಯ್ಯ ‘ಬೆಂಗಳೂರು ಸಿಟಿ ರೌಂಡ್ಸ್’

SHOCKING : ಎದೆಹಾಲು ಕುಡಿಯುವಾಗಲೇ ಉಸಿರುಗಟ್ಟಿ ಒಂದೂವರೆ ತಿಂಗಳ ಮಗು ಸಾವು.!

Share. Facebook Twitter LinkedIn WhatsApp Email

Related Posts

BREAKING : ಜೀವ ಬೆದರಿಕೆ ಕರೆ ಬೆನ್ನಲ್ಲೇ ಸಚಿವ `ಪ್ರಿಯಾಂಕ್ ಖರ್ಗೆ’ ಭದ್ರತೆ ಹೆಚ್ಚಳ : ಎಸ್ಕಾರ್ಟ್ ನೀಡಿದ ಸರ್ಕಾರ.!

22/10/2025 12:41 PM1 Min Read

BREAKING : ಸಿಂದಗಿ ಶಾಸಕ `ಅಶೋಕ್ ಮನಗೂಳಿ’ ಕಾರು ಭೀಕರ ಅಪಘಾತ : ಪ್ರಾಣಾಪಾಯದಿಂದ ಪಾರು

22/10/2025 12:36 PM1 Min Read

ಉದ್ಯೋಗವಾರ್ತೆ : ಏಕಲವ್ಯ ವಸತಿ ಶಾಲೆಗಳಲ್ಲಿ `7267’ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ | Teacher Recruitment

22/10/2025 12:17 PM3 Mins Read
Recent News

BREAKING : ಜೀವ ಬೆದರಿಕೆ ಕರೆ ಬೆನ್ನಲ್ಲೇ ಸಚಿವ `ಪ್ರಿಯಾಂಕ್ ಖರ್ಗೆ’ ಭದ್ರತೆ ಹೆಚ್ಚಳ : ಎಸ್ಕಾರ್ಟ್ ನೀಡಿದ ಸರ್ಕಾರ.!

22/10/2025 12:41 PM

BREAKING : ಸಿಂದಗಿ ಶಾಸಕ `ಅಶೋಕ್ ಮನಗೂಳಿ’ ಕಾರು ಭೀಕರ ಅಪಘಾತ : ಪ್ರಾಣಾಪಾಯದಿಂದ ಪಾರು

22/10/2025 12:36 PM

ವಲಸೆ ಕಾರ್ಮಿಕರಿಗೆ ಬಂಪರ್ ಸುದ್ದಿ: ಸೌದಿ ಅರೇಬಿಯಾದಿಂದ ‘ಕಫಾಲಾ’ ವ್ಯವಸ್ಥೆ ರದ್ದು! ಏನಿದು ಕಾಯ್ದೆ, ಪ್ರಯೋಜನಗಳೇನು?

22/10/2025 12:30 PM

ನೇಪಾಳದಲ್ಲಿ ಶಿಕ್ಷಣ ಬಲವರ್ಧನೆಗೆ 81 ಶಾಲಾ ಬಸ್ ಗಳನ್ನು ದೇಣಿಗೆ ನೀಡಿದ ಭಾರತ

22/10/2025 12:26 PM
State News
KARNATAKA

BREAKING : ಜೀವ ಬೆದರಿಕೆ ಕರೆ ಬೆನ್ನಲ್ಲೇ ಸಚಿವ `ಪ್ರಿಯಾಂಕ್ ಖರ್ಗೆ’ ಭದ್ರತೆ ಹೆಚ್ಚಳ : ಎಸ್ಕಾರ್ಟ್ ನೀಡಿದ ಸರ್ಕಾರ.!

By kannadanewsnow5722/10/2025 12:41 PM KARNATAKA 1 Min Read

ಬೆಂಗಳೂರು : ಬೆದರಿಕೆ ಕರೆ ಬೆನ್ನಲ್ಲೇ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ರಾಜ್ಯ ಸರ್ಕಾರ ಸಚಿವರಿಗೆ ಹೆಚ್ಚಿನ ಭದ್ರತೆ ಒದಿಗಿಸಿದ್ದು,…

BREAKING : ಸಿಂದಗಿ ಶಾಸಕ `ಅಶೋಕ್ ಮನಗೂಳಿ’ ಕಾರು ಭೀಕರ ಅಪಘಾತ : ಪ್ರಾಣಾಪಾಯದಿಂದ ಪಾರು

22/10/2025 12:36 PM

ಉದ್ಯೋಗವಾರ್ತೆ : ಏಕಲವ್ಯ ವಸತಿ ಶಾಲೆಗಳಲ್ಲಿ `7267’ ಶಿಕ್ಷಕರ ನೇಮಕಾತಿಗೆ ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನ | Teacher Recruitment

22/10/2025 12:17 PM

BREAKING : ಡಿ.ಕೆ.ಶಿವಕುಮಾರ್ `CM’ ಆಗೇ ಆಗ್ತಾರೆ : ಮಂತ್ರಾಲಯ ದೇಗುಲದ ಅರ್ಚಕರಿಂದ ಭವಿಷ್ಯ.!

22/10/2025 12:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.