ಮಂಡ್ಯದಲ್ಲಿ ದೇವರ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ಮಂಡ್ಯ: ಜಿಲ್ಲೆಯ ದೇವರ ಪ್ರಸಾದ ಸೇವಿಸಿದಂತ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನರಹಳ್ಳಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ನರಹಳ್ಳಿಯಲ್ಲಿ ನಿನ್ನೆ ಗ್ರಾಮದ ಚನ್ನಬೀರೇಶ್ವರ ಹಬ್ಬವನ್ನು ನಡೆಸಲಾಗಿತ್ತು. ಈ ಹಬ್ಬದ ಸಂದರ್ಭದಲ್ಲಿ ಪ್ರಸಾದವನ್ನು ಜನರಿಗೆ ವಿತರಿಸಲಾಗಿತ್ತು. ಇಂತಹ ಪ್ರಾಸದ ತಿಂದಂತ 50ಕ್ಕೂ ಹೆಚ್ಚು ಜನರಿಗೆ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಹೀಗಾಗಿ ಅಸ್ವಸ್ಥರಾಗಿದ್ದಾರೆ. ಅವರನ್ನು ಪಾಂಡವಪುರ ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದೀಗ ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ … Continue reading ಮಂಡ್ಯದಲ್ಲಿ ದೇವರ ಪ್ರಸಾದ ಸೇವಿಸಿದ 50ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed