BIG NEWS : ತಮಿಳುನಾಡಿನಲ್ಲಿ 60ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ, ಆಸ್ಪತ್ರೆಗೆ ದಾಖಲು

ಹೊಸೂರು (ತಮಿಳುನಾಡು) : ತಮಿಳುನಾಡಿನ ಹೊಸೂರಿನ ಸರ್ಕಾರಿ ಮಧ್ಯಮ ಶಾಲೆಯ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿಭೇದಿಯಿಂದ ಶುಕ್ರವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ”ಸರ್ಕಾರಿ ಮಾಧ್ಯಮಿಕ ಶಾಲೆಯ 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಾಂತಿಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದು, 67 ವಿದ್ಯಾರ್ಥಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಯಾರ ಸ್ಥಿತಿಯೂ ಗಂಭೀರವಾಗಿಲ್ಲ. ಹೊಸೂರು ಮಹಾನಗರ ಪಾಲಿಕೆ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿ ಘಟನೆಗೆ ಕಾರಣವೇನು ಎಂದು ತನಿಖೆ ನಡೆಸುತ್ತಿದೆ” ಎಂದು ಕೃಷ್ಣಗಿರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಶಾಲಾ ಆವರಣದಲ್ಲಿ ನಿರ್ಮಿಸಿರುವ ಸೆಪ್ಟಿಕ್ ಟ್ಯಾಂಕ್‌ನಿಂದ ಅನಿಲ … Continue reading BIG NEWS : ತಮಿಳುನಾಡಿನಲ್ಲಿ 60ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ, ಆಸ್ಪತ್ರೆಗೆ ದಾಖಲು