BIG NEWS: ವಿಜಯಪುರದಲ್ಲಿ ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಸಾತಪುರ ಗ್ರಾಮದಲ್ಲಿ ನಗರಸಭೆ ಪೂರೈಸಿದಂತ ನೀರು ಕುಡಿದಂತ 70ಕ್ಕೂ ಹೆಚ್ಚು ಜನರಿಗೆ ವಾಂತಿ, ಬೇಧಿ ಕಾಣಿಸಿಕೊಂಡು, ಅಸ್ವಸ್ಥಗೊಂಡಿರೋ ಘಟನೆ ನಡೆದಿದೆ. ಅಸ್ವಸ್ಥರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. BREAKING: ಮುಂಬೈ ಮಾಜಿ ಪೊಲೀಸ್ ಆಯುಕ್ತ ಸಂಜಯ್ ಪಾಂಡೆಗೆ ಇ.ಡಿ ಸಮನ್ಸ್ ವಿಜಯಪುರ ಜಿಲ್ಲೆಯ ಇಂಡಿ ತಾಲಕೂಿನ ಸಾತಪುರ ಗ್ರಾಮದಲ್ಲಿ ನಿನ್ನೆ ಬೆಳಿಗ್ಗೆಯಿಂದ ಇಂಡಿ ಪಟ್ಟಣದಿಂದ ಪೂರೈಸಿದಂತ ನೀರು ಕುಡಿದ ಗ್ರಾಮದ 70ಕ್ಕೂ ಹೆಚ್ಚು ಜನರಲ್ಲಿ ವಾಂತಿ, ಬೇಧಿ ಕಾಣಿಸಿಕೊಂಡಿದೆ. ಕೂಡಲೇ … Continue reading BIG NEWS: ವಿಜಯಪುರದಲ್ಲಿ ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಜನರು ಅಸ್ವಸ್ಥ, ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed