Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿದ್ದೆ ಮಾಡಿ 2 ತಿಂಗಳಲ್ಲಿ 10 ಲಕ್ಷ ರೂ. ಗಳಿಸಿ : ಕಂಪನಿಯಿಂದ ಅದ್ಭುತ `ಇಂಟರ್ನ್ ಶಿಪ್’ ಗೆ ಅರ್ಜಿ ಆಹ್ವಾನ.!

20/08/2025 8:31 AM

BREAKING: ದೆಹಲಿಯ ನಜಾಫ್ ಘರ್, ಮಾಳವೀಯ ನಗರದ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ | Bomb threat

20/08/2025 8:28 AM

97 ಎಲ್ಸಿಎ ಮಾರ್ಕ್ 1ಎ ಫೈಟರ್ ಜೆಟ್ಗಳನ್ನು ಖರೀದಿಸಲು 62,000 ಕೋಟಿ ರೂ.ಗಳ ಒಪ್ಪಂದಕ್ಕೆ ಭಾರತ ಅನುಮೋದನೆ

20/08/2025 8:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘PSI ಪರಶುರಾಮ್’ ನಿಗೂಢ ಸಾವು ಕೇಸ್: ‘CBI ತನಿಖೆ’ಗೆ ವಹಿಸುವಂತೆ ‘ಆರ್.ಅಶೋಕ್’ ಆಗ್ರಹ
KARNATAKA

‘PSI ಪರಶುರಾಮ್’ ನಿಗೂಢ ಸಾವು ಕೇಸ್: ‘CBI ತನಿಖೆ’ಗೆ ವಹಿಸುವಂತೆ ‘ಆರ್.ಅಶೋಕ್’ ಆಗ್ರಹ

By kannadanewsnow0903/08/2024 3:56 PM

ಬೆಂಗಳೂರು: ಯಾದಗಿರಿಯ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಪಿಎಸ್ಐ ಪರಶುರಾಮ್ ಅವರು ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಇದು ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರಕ್ಕೆ ಮತ್ತೊಬ್ಬ ದಲಿತ ಅಧಿಕಾರಿ ಬಲಿಯಾಗಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಇಂದು ಪೋಸ್ಟ್ ಮಾಡಿರುವಂತ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ ಕಾಂಗ್ರೆಸ್ ಸರ್ಕಾರ, ಈಗ ವರ್ಗಾವಣೆಗಾಗಿ ಲಂಚದ ಬೇಡಿಕೆ ಇಟ್ಟು ಮತ್ತೊಬ್ಬ ದಲಿತ ಅಧಿಕಾರಿ ಯಾದಗಿರಿಯ ಪಿಎಸ್ಐ ಪರಶುರಾಮ್ ಅವರನ್ನ ಬಲಿ ಪಡೆದುಕೊಂಡಿದೆ ಅಂತ ಹೇಳಿದ್ದಾರೆ.

ಸಿಎಂ ಸಿದ್ಧರಾಮಯ್ಯನವರೇ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ, ಮುಖ್ಯಮಂತ್ರಿಗಳು, ಸಚಿವರು ಭ್ರಷ್ಟಾಚಾರಕ್ಕೆ ಇಳಿದಿರುವಾಗ ಇನ್ನು ಶಾಸಕರು ಸುಮ್ಮನಿರುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.

ಒತ್ತಡ, ಮಾನಸಿಕ ಕಿರುಕುಳದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಯಾದಗಿರಿ ಪಿಎಸ್ ಐ ಪರಶುರಾಮ್ ಅವರ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್‌ ಮತ್ತು ಅವರ ಪುತ್ರ ಸನ್ನಿಗೌಡ ಕಾರಣ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಗಂಭೀರ ಆರೋಪ ಮಾಡಿ ಲಿಖಿತ ದೂರು ಕೊಟ್ಟಿದ್ದಾರೆ ಅಂತ ಹೇಳಿದ್ದಾರೆ.

ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಉಳಿಗಾಲವಿಲ್ಲದಂತಾಗಿದ್ದು, ಈ ಕೂಡಲೇ ಶಾಸಕ ಚೆನ್ನಾರೆಡ್ಡಿ ಅವರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು ಮತ್ತು ಈ ಪ್ರಕರಣವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಭ್ರಷ್ಟಚಾರಕ್ಕೆ
ಮತ್ತೊಬ್ಬ ದಲಿತ ಅಧಿಕಾರಿ ಬಲಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ @INCKarnataka ಸರ್ಕಾರ, ಈಗ ವರ್ಗಾವಣೆಗಾಗಿ ಲಂಚದ ಬೇಡಿಕೆ ಇಟ್ಟು ಮತ್ತೊಬ್ಬ ದಲಿತ ಅಧಿಕಾರಿ ಯಾದಗಿರಿಯ ಪಿಎಸ್ಐ ಪರಶುರಾಮ್ ಅವರನ್ನ ಬಲಿ ಪಡೆದುಕೊಂಡಿದೆ.… pic.twitter.com/Eu1EcklaZK

— R. Ashoka (@RAshokaBJP) August 3, 2024

ನಮ್ಮನ್ನು ಪಲ್ಟಿ ಮಾಡುತ್ತೇವೆ ಅನ್ನೋದು ನಿಮ್ಮ ಭ್ರಮೆ, ತಿರುಕನ ಕನಸು: ನಮ್ಮನ್ನು ಯಾರು ಬೀಳಿಸಲು ಆಗಲ್ಲ: ಡಿಕೆಶಿ

BREAKING : ಯಾದಗಿರಿ ‘PSI’ ಅನುಮಾನಾಸ್ಪದ ಸಾವು ಕೇಸ್ : ಶಾಸಕ ಚೆನ್ನಾರೆಡ್ಡಿ, ಪುತ್ರನ ವಿರುದ್ಧ ದೂರು ದಾಖಲು

Share. Facebook Twitter LinkedIn WhatsApp Email

Related Posts

ಕಲಬುರಗಿಯಲ್ಲಿ 1826 ಕೋಟಿ ರೂ. ವೆಚ್ಚದಲ್ಲಿ `ಜವಳಿ ಪಾರ್ಕ್’ ಸ್ಥಾಪನೆ :1ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ.!

20/08/2025 8:21 AM1 Min Read

BREAKING : ಜಾತಿ ನಿಂದನೆ ಆರೋಪ : ವಕೀಲ ಜಗದೀಶ್ ವಿರುದ್ಧ `FIR’ ದಾಖಲು.!

20/08/2025 8:15 AM1 Min Read

KSRTC ನೌಕರರಿಗೆ ಗುಡ್ ನ್ಯೂಸ್: ಮರಣ ಪರಿಹಾರದ ಮೊತ್ತ 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ

20/08/2025 8:06 AM1 Min Read
Recent News

ನಿದ್ದೆ ಮಾಡಿ 2 ತಿಂಗಳಲ್ಲಿ 10 ಲಕ್ಷ ರೂ. ಗಳಿಸಿ : ಕಂಪನಿಯಿಂದ ಅದ್ಭುತ `ಇಂಟರ್ನ್ ಶಿಪ್’ ಗೆ ಅರ್ಜಿ ಆಹ್ವಾನ.!

20/08/2025 8:31 AM

BREAKING: ದೆಹಲಿಯ ನಜಾಫ್ ಘರ್, ಮಾಳವೀಯ ನಗರದ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ | Bomb threat

20/08/2025 8:28 AM

97 ಎಲ್ಸಿಎ ಮಾರ್ಕ್ 1ಎ ಫೈಟರ್ ಜೆಟ್ಗಳನ್ನು ಖರೀದಿಸಲು 62,000 ಕೋಟಿ ರೂ.ಗಳ ಒಪ್ಪಂದಕ್ಕೆ ಭಾರತ ಅನುಮೋದನೆ

20/08/2025 8:24 AM

ಕಲಬುರಗಿಯಲ್ಲಿ 1826 ಕೋಟಿ ರೂ. ವೆಚ್ಚದಲ್ಲಿ `ಜವಳಿ ಪಾರ್ಕ್’ ಸ್ಥಾಪನೆ :1ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ.!

20/08/2025 8:21 AM
State News
KARNATAKA

ಕಲಬುರಗಿಯಲ್ಲಿ 1826 ಕೋಟಿ ರೂ. ವೆಚ್ಚದಲ್ಲಿ `ಜವಳಿ ಪಾರ್ಕ್’ ಸ್ಥಾಪನೆ :1ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ.!

By kannadanewsnow5720/08/2025 8:21 AM KARNATAKA 1 Min Read

ಬೆಂಗಳೂರು : ಕಲಬುರಗಿಯಲ್ಲಿ ಪಿಎಂ ಮಿತ್ರ ಯೋಜನೆಯಡಿ 1826 ಕೋಟಿ ರೂ. ವೆಚ್ಚದಲ್ಲಿ ಜವಳಿ ಪಾರ್ಕ್ ಸ್ಥಾಪನೆಗೆ ನಿರ್ಧರಿಸಲಾಗಿದ್ದು, ಇದರಿಂದ…

BREAKING : ಜಾತಿ ನಿಂದನೆ ಆರೋಪ : ವಕೀಲ ಜಗದೀಶ್ ವಿರುದ್ಧ `FIR’ ದಾಖಲು.!

20/08/2025 8:15 AM

KSRTC ನೌಕರರಿಗೆ ಗುಡ್ ನ್ಯೂಸ್: ಮರಣ ಪರಿಹಾರದ ಮೊತ್ತ 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಳ

20/08/2025 8:06 AM

BREAKING : ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸುವ ಕೃತ್ಯ : ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಬೆಂಕಿಯಿಟ್ಟು ಹತ್ಯೆ.!

20/08/2025 7:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.