BIGG NEWS: ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪಾದಯಾತ್ರೆ; ಸರ್ಕಾರ ವಿಳಂಬಕ್ಕೆ ತೀವ್ರ ಖಂಡನೆ

ಉತ್ತರಕನ್ನಡ: ಜಿಲ್ಲೆಯಲ್ಲಿ ಸೂಪರ್‌ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಿಸುವಂತೆ ಬೇಡಿಕೆ ಹೆಚ್ಚಾಗಿದೆ. ಎಷ್ಟು ಹೋರಾಟ ಮಾಡಿದ್ರೂ ಸರ್ಕಾರ ಬರಿ ಬಾಯಿ ಮಾತಿಗೆ ಆಸ್ಪತ್ರೆ ನಿರ್ಮಾಣ ಕುರಿತು ಹೇಳಿದಂತೆ ಆಗಿದೆ.   Big Breaking News : ಭಾರತದಲ್ಲಿ ಟು ಫಿಂಗರ್ ಟೆಸ್ಟ್ ನಿಷೇಧ, ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ಸದ್ಯ ಕುಮಟಾದ ಮಿರ್ಜಾನ್ ಬಳಿ ಜಾಗ ಪರಿಶೀಲನೆ ನಡೆಸಿದೆಯಾದರೂ ಈವರೆಗೂ ಆಸ್ಪತ್ರೆ ಮಂಜೂರು ಮಾಡುವ ಕೆಲಸ ಮಾಡಿಲ್ಲ. ಇನ್ನೇನು ಕೆಲ ತಿಂಗಳುಗಳಲ್ಲಿಯೇ ವಿಧಾನಸಭೆ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದ್ದು, … Continue reading BIGG NEWS: ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹಿಸಿ ಪಾದಯಾತ್ರೆ; ಸರ್ಕಾರ ವಿಳಂಬಕ್ಕೆ ತೀವ್ರ ಖಂಡನೆ