• STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Facebook Twitter Instagram
Kannada | Kannada News | Karnataka News | India NewsKannada | Kannada News | Karnataka News | India News
  • STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Home»Uncategorized»don't tick»‘ನನ್ನ ಯೋಗ್ಯತೆ ಮೀರಿ ನನಗೆ ಕೇಂದ್ರ ಸರ್ಕಾರ ದೊಡ್ಡ ಗೌರವ ನೀಡಿದೆ’ : ಎಸ್.ಎಂ. ಕೃಷ್ಣ |S.M krishna
don't tick

‘ನನ್ನ ಯೋಗ್ಯತೆ ಮೀರಿ ನನಗೆ ಕೇಂದ್ರ ಸರ್ಕಾರ ದೊಡ್ಡ ಗೌರವ ನೀಡಿದೆ’ : ಎಸ್.ಎಂ. ಕೃಷ್ಣ |S.M krishna

By KNN IT TEAMJanuary 27, 1:25 pm

ಬೆಂಗಳೂರು : ನನ್ನ ಯೋಗ್ಯತೆ ಮೀರಿ ನನಗೆ ಕೇಂದ್ರ ಸರ್ಕಾರ ದೊಡ್ಡ ಗೌರವ ನೀಡಿದೆ ಎಂದು ಎಸ್.ಎಂ. ( S.M Krishna ) ಕೃಷ್ಣ ಹೇಳಿದರು.

 ಸಿಎಂ ಬಸವರಾಜ ಬೊಮ್ಮಾಯಿ ಪದ್ಮವಿಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.ಇಂದು ಬೆಳಗ್ಗೆ ಸಿಎಂ ಸದಾಶಿವನಗರದಲ್ಲಿನ ನಿವಾಸದಲ್ಲಿರುವ ಎಸ್. ಎಂ. ಕೃಷ್ಣರ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಸಚಿವರಾದ ಆರ್. ಅಶೋಕ, ಡಾ. ಕೆ. ಸುಧಾಕರ್ ಮತ್ತಿತರಿದ್ದರು. ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ‘ ಎಸ್. ಎಂ. ಕೃಷ್ಣ ಕರ್ನಾಟಕದ ಹೆಮ್ಮೆ, ನಾಡು ಕಂಡ ಸೃಜನಶೀಲ ಸರಳ ಸಜ್ಜನಿಕೆಯ ರಾಜಕಾರಣಿ ಎಂದು ಬಣ್ಣಿಸಿದರು.

ಈ ಕುರಿತು ಎಸ್ ಎಂ ಕೃಷ್ಣ ಪ್ರತಿಕ್ರಿಯೆ ನೀಡಿದ್ದು, ಪ್ರಧಾನಿಯವರಿಗೆ ಹಾಗೂ ಗೃಹ ಸಚಿವರಿಗೆ ಋಣಿಯಾಗಿದ್ದೇನೆ, ನನಗೆ ಬಹಳ ಸಂತೋಷವಾಗಿದೆ, ಅನಂತ ನಮಸ್ಕಾರಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.ನಾನು ರಾಜಕೀಯ ನಿವೃತ್ತಿ ಜೀವನ ಆರಂಭ ಮಾಡುತ್ತಿರುವ ಘಟ್ಟದಲ್ಲಿ ನನಗೆ ಈ ಪ್ರಶಸ್ತಿ ಬಂದಿರುವುದು ಬಯಸದೇ ಬಂದ ಭಾಗ್ಯವಾಗಿದೆ. ಪದ್ಮ ವಿಭೂಷಣ ಘೋಷಣೆಯಾಗಿರುವುದಕ್ಕೆ ಬಹಳ ಸಂತೋಷ ಆಗಿದೆ. . ಈ ಪ್ರಶಸ್ತಿಯನ್ನು ಕಳೆದ 6 ದಶಕದಲ್ಲಿ ನನಗೆ ಬೆಂಬಲಿಸಿದ 7 ಕೋಟಿ ಕನ್ನಡಿಗರಿಗೆ ಅರ್ಪಿಸುತ್ತೇನೆ ಎಂದು ಹೇಳಿದರು.ಪದ್ಮವಿಭೂಷಣ ಗೌರವಕ್ಕೆ ಪಾತ್ರರಾಗಿರೋ ಮಾಜಿ ಸಿಎಂ ಎಸ್.ಎಂ. ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ನನ್ನ ಯೋಗ್ಯತೆ ಮೀರಿದ ದೊಡ್ಡ ಗೌರವ ಕೇಂದ್ರ ನೀಡಿದೆ. ಪ್ರಧಾನಿ ಮೋದಿ ಗೃಹಮಂತ್ರಿ ಅಮಿತ್ ಶಾ ಅವರು ಗೌರವ ನೀಡಿದ್ದಾರೆ. ಇದು ಬಯಸದೇ ಬಂದ ಭಾಗ್ಯ. ನಾನು ಕನಸು-ಮನಸಿನಲ್ಲೂ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದರು.

BREAKING NEWS: ಸ್ಯಾಂಟ್ರೋ ರವಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

BIGG NEWS : ಪದ್ಮವಿಭೂಷಣ ಎಸ್. ಎಂ ಕೃಷ್ಣ ಸನ್ಮಾನಿಸಿದ ಸಿಎಂ ಬೊಮ್ಮಾಯಿ

blank
Share. Facebook Twitter LinkedIn WhatsApp Email

Related Posts

ಗಮನಿಸಿ: ಅಕ್ಟೋಬರ್.9ರಂದು ಬೆಂಗಳೂರಲ್ಲಿ CM ಸಿದ್ಧರಾಮಯ್ಯ ‘ಜನತಾ ದರ್ಶನ’

October 05, 7:13 am

BIG NEWS: ‘ಅನುಕಂಪ’ದ ಉದ್ಯೋಗಕ್ಕೆ ‘ವಿವಾಹಿತ ಪುತ್ರಿ’ ಅರ್ಹಳಲ್ಲ: ‘ಕರ್ನಾಟಕ ಹೈಕೋರ್ಟ್’ ಮಹತ್ವದ ತೀರ್ಪು

October 05, 7:06 am

ಇನ್ಮುಂದೆ ಮನೆ ಬಾಗಿಲಿಗೆ ವೈದ್ಯರು : ಶೀಘ್ರದಲ್ಲಿ ಗೃಹ ಆರೋಗ್ಯ-ಆಶಾಕಿರಣ ಯೋಜನೆ ಜಾರಿ : ಸಚಿವ ದಿನೇಶ್ ಗುಂಡೂರಾವ್

October 05, 6:50 am
Recent News
blank

ಗಮನಿಸಿ: ಅಕ್ಟೋಬರ್.9ರಂದು ಬೆಂಗಳೂರಲ್ಲಿ CM ಸಿದ್ಧರಾಮಯ್ಯ ‘ಜನತಾ ದರ್ಶನ’

October 05, 7:13 am
blank

ಮಹಾರಾಷ್ಟ್ರ ಆಸ್ಪತ್ರೆಗಳಲ್ಲಿ ನಿಲ್ಲದ ರೋಗಿಗಳ ಸಾವು: 70ಕ್ಕೇರಿದ ಸಾವಿನ ಸಂಖ್ಯೆ

October 05, 7:12 am
blank

BIG NEWS: ‘ಅನುಕಂಪ’ದ ಉದ್ಯೋಗಕ್ಕೆ ‘ವಿವಾಹಿತ ಪುತ್ರಿ’ ಅರ್ಹಳಲ್ಲ: ‘ಕರ್ನಾಟಕ ಹೈಕೋರ್ಟ್’ ಮಹತ್ವದ ತೀರ್ಪು

October 05, 7:06 am
blank

ಯುಕೆ : 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ʻಸಿಗರೇಟ್ʼ ಬಳಕೆ ನಿಷೇಧ

October 05, 6:55 am
State News
don't tick

ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ 5 ಮಂದಿ ಭಾರತೀಯರು ಸೇರಿ 8 ಮಂದಿ ಸಾವು

By KNN IT TEAMApril 01, 9:03 am0

ನ್ಯೂಯಾರ್ಕ್‌: ಕೆನಡಾ-ಅಮೆರಿಕ ಗಡಿ ಬಳಿಯ ಸೇಂಟ್ ಲಾರೆನ್ಸ್ ನದಿಯ ದಡದಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ ಇಬ್ಬರು ಮಕ್ಕಳು ಸೇರಿದಂತೆ…

blank

BIGG NEWS : ಇಂದು ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ : ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಕೆ

April 01, 8:57 am
blank

BIGG NEWS : `SSLC’ ಪರೀಕ್ಷೆ : ಹಾಜರಾತಿ ಕೊರತೆಯಿಂದ 27 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು!

April 01, 8:23 am
blank

BIGG NEWS : ಹೊಸಕೋಟೆಯ ಮೇಡಹಳ್ಳಿಯಲ್ಲಿ ಅಗ್ನಿ ದುರಂತ : ಚಿಕಿತ್ಸೆ ಫಲಿಸದೇ 7 ಕಾರ್ಮಿಕರು ಸಾವು!

April 01, 8:06 am
blank

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • State
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US
blank blank blank blank

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

Copyright © 2023 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.