BREAKING NEWS: ಬೆಳಗಾವಿಯಲ್ಲಿ ಪ್ರೇಯಸಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ

ಬೆಳಗಾವಿ: ಪ್ರೇಯಸಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿಯ ಬಸವ ನಗರದಲ್ಲಿ ನಡೆದಿದೆ. ಯರಗಟ್ಟಿ ತಾಲೂಕಿನ ಮದ್ದೂರು ಗ್ರಾಮದ ನಿವಾಸಿ 28 ವರ್ಷದ ರೇಣುಕಾ ಪಶ್ಚನ್ನವರ್ ಮೃತ ದುರ್ದೈವಿ. ರಾಮಚಂದ್ರ ಎಂಬ ಪಾಗಲ್‌ ಪ್ರೇಮಿಯಿಂದ ಹತ್ಯೆಗೈದಿದ್ದಾನೆ. BREAKING NEWS: ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಂತಿಲ್ಲ ಕೈದಿಗಳ ಕಳ್ಳಾಟ; ಪೊಲೀಸರ ಭರ್ಜರಿ ಬೇಟೆಗೆ ಸಿಕ್ತು ರಾಶಿ ರಾಶಿ ಮೊಬೈಲ್‌ ಗಳು ಈಕೆ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.ಎರಡು ವರ್ಷದಿಂದ ಒಬ್ಬರಿಗೊಬ್ಬರು ಪ್ರೀತಿಸುತ್ತಿದ್ದರು.ಕೆಲ ದಿನಗಳ ಹಿಂದೆ … Continue reading BREAKING NEWS: ಬೆಳಗಾವಿಯಲ್ಲಿ ಪ್ರೇಯಸಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ