BREAKING: ಪಹಲ್ಗಾಮ್ ಉಗ್ರರ ದಾಳಿ: ನ್ಯಾಯಾಂಗ ತನಿಖೆಗೆ ಕೋರಿದ್ದ ಅರ್ಜಿ ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ | Pahalgam Terror Attack

ನವದೆಹಲಿ: ಪಹಲ್ಗಾಮ್ ನಲ್ಲಿ ಇತ್ತೀಚೆಗೆ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಎನ್.ಕೆ.ಸಿಂಗ್ ಅವರ ನ್ಯಾಯಪೀಠವು ಅರ್ಜಿದಾರರಾದ ಫತೇಶ್ ಸಾಹು ಅವರಿಗೆ ಇಂತಹ ಸಮಯದಲ್ಲಿ ಸಶಸ್ತ್ರ ಪಡೆಗಳ ನೈತಿಕ ಸ್ಥೈರ್ಯವನ್ನು ಕುಗ್ಗಿಸದಂತೆ ಎಚ್ಚರಿಕೆ ನೀಡಿತು. ಭಯೋತ್ಪಾದನೆಯ ವಿರುದ್ಧ ಹೋರಾಡಲು ಪ್ರತಿಯೊಬ್ಬ ಭಾರತೀಯರೂ ಕೈಜೋಡಿಸಿರುವ ನಿರ್ಣಾಯಕ ಸಮಯ … Continue reading BREAKING: ಪಹಲ್ಗಾಮ್ ಉಗ್ರರ ದಾಳಿ: ನ್ಯಾಯಾಂಗ ತನಿಖೆಗೆ ಕೋರಿದ್ದ ಅರ್ಜಿ ಸ್ವೀಕರಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್ | Pahalgam Terror Attack