Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ನಿರ್ಮಾಣ ಹಂತದ ಕಟ್ಟದಿಂದ ಹಾರಿ ಯುವಕ ಆತ್ಮಹತ್ಯೆಗೆ ಶರಣು

12/10/2025 8:00 PM

ದಕ್ಷಿಣ ಕೆರೊಲಿನಾದ ಬಾರ್‌ನಲ್ಲಿ ಗುಂಡಿನ ದಾಳಿ: ನಾಲ್ವರು ಸಾವು, 20 ಜನರಿಗೆ ಗಾಯ

12/10/2025 7:52 PM

ಕಾಂಗ್ರೆಸ್‌ ಸರ್ಕಾರಕ್ಕೆ ‘RSS ನಿಷೇಧ’ ಮಾಡುವ ಅಧಿಕಾರವೇ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

12/10/2025 7:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾಶ್ಮೀರ ಸೇರಿ ಭಾರತದೊಂದಿಗಿನ ಎಲ್ಲಾ ಸಮಸ್ಯೆಗಳನ್ನ ಮಾತುಕತೆ ಮೂಲಕ ಪರಿಹರಿಸಲು ಪಾಕ್ ಸಿದ್ಧ : ಪ್ರಧಾನಿ ಷರೀಫ್
INDIA

ಕಾಶ್ಮೀರ ಸೇರಿ ಭಾರತದೊಂದಿಗಿನ ಎಲ್ಲಾ ಸಮಸ್ಯೆಗಳನ್ನ ಮಾತುಕತೆ ಮೂಲಕ ಪರಿಹರಿಸಲು ಪಾಕ್ ಸಿದ್ಧ : ಪ್ರಧಾನಿ ಷರೀಫ್

By KannadaNewsNow05/02/2025 8:35 PM

ಇಸ್ಲಾಮಾಬಾದ್ : ಕಾಶ್ಮೀರ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನ ಭಾರತದೊಂದಿಗೆ ಮಾತುಕತೆಯ ಮೂಲಕ ಪರಿಹರಿಸಲು ಪಾಕಿಸ್ತಾನ ಬಯಸಿದೆ ಎಂದು ಪ್ರಧಾನಿ ಶೆಹಬಾಜ್ ಷರೀಫ್ ಬುಧವಾರ ಹೇಳಿದ್ದಾರೆ. ಕಾಶ್ಮೀರಿಗಳಿಗೆ ಬೆಂಬಲವನ್ನ ತೋರಿಸುವ ಪಾಕಿಸ್ತಾನದ ವಾರ್ಷಿಕ ಕಾರ್ಯಕ್ರಮವಾದ “ಕಾಶ್ಮೀರ ಐಕ್ಯತಾ ದಿನ” ದ ಸಂದರ್ಭದಲ್ಲಿ ಮುಜಾಫರಾಬಾದ್’ನಲ್ಲಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ವಿಧಾನಸಭೆಯ ವಿಶೇಷ ಅಧಿವೇಶನವನ್ನುದ್ದೇಶಿಸಿ ಮಾತನಾಡಿದ ಷರೀಫ್ ಈ ಹೇಳಿಕೆ ನೀಡಿದ್ದಾರೆ. ಕಾಶ್ಮೀರ ಸೇರಿದಂತೆ ಎಲ್ಲಾ ಸಮಸ್ಯೆಗಳನ್ನ ಮಾತುಕತೆಯ ಮೂಲಕ ಪರಿಹರಿಸಬೇಕೆಂದು ನಾವು ಬಯಸುತ್ತೇವೆ ಎಂದು ಷರೀಫ್ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ಮತ್ತು ರಾಜ್ಯವನ್ನ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ಸಂವಿಧಾನದ 370ನೇ ವಿಧಿಯನ್ನ ರದ್ದುಪಡಿಸಿದ್ದನ್ನ ಉಲ್ಲೇಖಿಸಿದ ಅವರು, “ಭಾರತವು ಆಗಸ್ಟ್ 5, 2019 ರ ಚಿಂತನೆಯಿಂದ ಹೊರಬರಬೇಕು ಮತ್ತು ವಿಶ್ವಸಂಸ್ಥೆಗೆ ನೀಡಿದ ಭರವಸೆಗಳನ್ನ ಈಡೇರಿಸಬೇಕು ಮತ್ತು ಸಂವಾದವನ್ನು ಪ್ರಾರಂಭಿಸಬೇಕು” ಎಂದು ಹೇಳಿದರು.

1999ರ ಲಾಹೋರ್ ಘೋಷಣೆಯಲ್ಲಿ ಈಗಾಗಲೇ ಬರೆದಿರುವಂತೆ ಪಾಕಿಸ್ತಾನ ಮತ್ತು ಭಾರತದ ಮುಂದಿರುವ ಏಕೈಕ ಮಾರ್ಗವೆಂದರೆ ಮಾತುಕತೆ, ಇದನ್ನ ಆಗಿನ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಪಾಕಿಸ್ತಾನಕ್ಕೆ ಭೇಟಿ ನೀಡಿದಾಗ ಒಪ್ಪಲಾಯಿತು ಎಂದು ಪ್ರಧಾನಿ ಷರೀಫ್ ಹೇಳಿದರು.

ಭಯೋತ್ಪಾದನೆ, ಹಗೆತನ ಮತ್ತು ಹಿಂಸಾಚಾರ ಮುಕ್ತ ವಾತಾವರಣದಲ್ಲಿ ಪಾಕಿಸ್ತಾನದೊಂದಿಗೆ ಸಾಮಾನ್ಯ ನೆರೆಹೊರೆಯ ಸಂಬಂಧವನ್ನು ಬಯಸುವುದಾಗಿ ಭಾರತ ಪದೇ ಪದೇ ಹೇಳಿದೆ.

ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ದೇಶದ ಅವಿಭಾಜ್ಯ ಅಂಗವಾಗಿದೆ ಎಂದು ಭಾರತ ಪದೇ ಪದೇ ಪಾಕಿಸ್ತಾನಕ್ಕೆ ಹೇಳಿದೆ. ಭಾರತವು 370ನೇ ವಿಧಿಯನ್ನ ರದ್ದುಪಡಿಸಿದ ನಂತರ ಉಭಯ ದೇಶಗಳ ನಡುವಿನ ಸಂಬಂಧವು ಹದಗೆಟ್ಟಿತು.

 

 

ಸಾರ್ವಜನಿಕರೇ ಗಮನಿಸಿ : ನಿಮ್ಮ ಬಳಿ ಈ ‘ಕಾರ್ಡ್’ಗಳಿದ್ರೆ, ಈ ಎಲ್ಲಾ ಸರ್ಕಾರಿ ಸೌಲಭ್ಯ ಪಡೆಯುತ್ತೀರಿ!

BREAKING : ಹಿಂದೂಯೇತರ ಧಾರ್ಮಿಕ ಚಟುವಟಿಕೆ : 18 ನೌಕರರನ್ನ ವರ್ಗಾವಣೆ ಮಾಡಿದ ತಿರುಪತಿ ದೇವಸ್ಥಾನ ಮಂಡಳಿ

including Kashmir Pakistan ready to resolve all issues with India through dialogue: PM Sharif ಕಾಶ್ಮೀರ ಸೇರಿ ಭಾರತದೊಂದಿಗಿನ ಎಲ್ಲಾ ಸಮಸ್ಯೆಗಳನ್ನ ಮಾತುಕತೆ ಮೂಲಕ ಪರಿಹರಿಸಲು ಪಾಕ್ ಸಿದ್ಧ : ಪ್ರಧಾನಿ ಷರೀಫ್
Share. Facebook Twitter LinkedIn WhatsApp Email

Related Posts

Watch Video: ವೃದ್ಧ ರೋಗಿಯನ್ನು 10 ನಿಮಿಷಗಳ ಕಾಲ ಕಪಾಳ ಮೋಕ್ಷ ಮಾಡಿದ ಇಂಟರ್ನ್ ವೈದ್ಯೆ: ವೀಡಿಯೋ ವೈರಲ್

12/10/2025 6:59 PM1 Min Read

ಭಾರತದ ಸಣ್ಣ ವ್ಯಾಪಾರಸ್ಥರಿಗೆ ಗುಡ್ ನ್ಯೂಸ್: ಸಿಗಲಿದೆ 24 ಗಂಟೆಗಳ ‘ಜಿಯೋ ಏಜೆಂಟಿಕ್ AI’ ಸಹಾಯಕ

12/10/2025 6:29 PM2 Mins Read

BREAKING: ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ-ಜೆಡಿಯು ಸೀಟು ಹಂಚಿಕೆ ಅಂತಿಮ: ತಲಾ 101 ಕ್ಷೇತ್ರಗಳಲ್ಲಿ ಸ್ಪರ್ಧೆ | Bihar Election 2025

12/10/2025 6:26 PM1 Min Read
Recent News

ಶಿವಮೊಗ್ಗ: ನಿರ್ಮಾಣ ಹಂತದ ಕಟ್ಟದಿಂದ ಹಾರಿ ಯುವಕ ಆತ್ಮಹತ್ಯೆಗೆ ಶರಣು

12/10/2025 8:00 PM

ದಕ್ಷಿಣ ಕೆರೊಲಿನಾದ ಬಾರ್‌ನಲ್ಲಿ ಗುಂಡಿನ ದಾಳಿ: ನಾಲ್ವರು ಸಾವು, 20 ಜನರಿಗೆ ಗಾಯ

12/10/2025 7:52 PM

ಕಾಂಗ್ರೆಸ್‌ ಸರ್ಕಾರಕ್ಕೆ ‘RSS ನಿಷೇಧ’ ಮಾಡುವ ಅಧಿಕಾರವೇ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

12/10/2025 7:43 PM

ಮಡಿವಾಳರನ್ನು ‘SC’ ಸೇರ್ಪಡೆಗೆ ಹಕ್ಕೋತ್ತಾಯ: ಅನಿರ್ದಿಷ್ಟಾವಧಿಯ ಹೋರಾಟಕ್ಕೆ ನಿರ್ಧಾರ

12/10/2025 7:41 PM
State News
KARNATAKA

ಶಿವಮೊಗ್ಗ: ನಿರ್ಮಾಣ ಹಂತದ ಕಟ್ಟದಿಂದ ಹಾರಿ ಯುವಕ ಆತ್ಮಹತ್ಯೆಗೆ ಶರಣು

By kannadanewsnow0912/10/2025 8:00 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರ ಮೇಲಿನಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಶಿವಮೊಗ್ಗ ನಗರದ…

ಕಾಂಗ್ರೆಸ್‌ ಸರ್ಕಾರಕ್ಕೆ ‘RSS ನಿಷೇಧ’ ಮಾಡುವ ಅಧಿಕಾರವೇ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

12/10/2025 7:43 PM

ಮಡಿವಾಳರನ್ನು ‘SC’ ಸೇರ್ಪಡೆಗೆ ಹಕ್ಕೋತ್ತಾಯ: ಅನಿರ್ದಿಷ್ಟಾವಧಿಯ ಹೋರಾಟಕ್ಕೆ ನಿರ್ಧಾರ

12/10/2025 7:41 PM

BIG NEWS: ‘ಭ್ರಷ್ಟಾಚಾರ ಕಾಯ್ದೆ’ ವ್ಯಾಪ್ತಿಗೆ ‘ಸಹಕಾರಿ ನೌಕರ’ರು ಬರುತ್ತಾರೆ: ಹೈಕೋರ್ಟ್ ಮಹತ್ವದ ತೀರ್ಪು

12/10/2025 7:22 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.