Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಫಿಲಿಪಿನ್ಸ್ ನಲ್ಲಿ 8.2 ತೀವ್ರತೆ ಪ್ರಬಲ ಭೂಕಂಪಕ್ಕೆ ಐವರು ಬಲಿ : ಭಯಾನಕ ವಿಡಿಯೋ ವೈರಲ್ | WATCH VIDEO

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

BREAKING : ಫಿಲಿಪಿನ್ಸ್ ನಲ್ಲಿ ಪ್ರಬಲ ಭೂಕಂಪಕ್ಕೆ ಐವರು ಬಲಿ : ರಿಕ್ಟರ್ ಮಾಪಕದಲ್ಲಿ 8.2 ತೀವ್ರತೆ ದಾಖಲು | Earth Quake

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಚಿಕ್ಕೋಡಿಯಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೆಸ್ತೀನ್ ಧ್ವಜ: ನಾಲ್ವರು ಪೊಲೀಸ್ ವಶಕ್ಕೆ
KARNATAKA

BREAKING: ಚಿಕ್ಕೋಡಿಯಲ್ಲಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೆಸ್ತೀನ್ ಧ್ವಜ: ನಾಲ್ವರು ಪೊಲೀಸ್ ವಶಕ್ಕೆ

By ವಸಂತ ಬಿ ಈಶ್ವರಗೆರೆ

ಬೆಳಗಾವಿ: ಜಿಲ್ಲೆಯಲ್ಲಿ ಇಂದು ಈದ್ ಮಿಲಾದ್ ಮೆರವಣಿಗೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಾಡಿರುವುದಾಗಿ ತಿಳಿದು ಬಂದಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಇಂದು ಪ್ಯಾಲೆಸ್ತೀನ್ ಧ್ವಜ ಹಾರಾಡಿರುವುದಾಗಿ ಹೇಳಲಾಗುತ್ತಿದೆ. ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೆಸ್ತೀನ್ ಧ್ವಜವನ್ನು ಹಾರಿಸಲಾಗಿದೆ. ಕೂಡಲೇ ಅಲರ್ಟ್ ಆದಂತ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಅಂದಹಾಗೇ ಗಣೇಶ ಮೂರ್ತಿ ವಿಸರ್ಜನೆಯ ಹಿನ್ನಲೆಯಲ್ಲಿ ಇಂದಿಗೆ ಈದ್ ಮಿಲಾದ್ ಮೆರವಣಿಗೆಯನ್ನು ಮುಂದೂಡಲಾಗಿತ್ತು. ಇಂದು ಈದ್ ಮಿಲಾದ್ ಮೆರವಣಿಗೆಯ ವೇಳೆಯಲ್ಲೇ ಚಿಕ್ಕೋಡಿ ಪಟ್ಟಣದಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಲಾಗಿದೆ.

BREAKING: ರಾಜ್ಯ ಸರ್ಕಾರದಿಂದ ‘ಮುಜರಾಯಿ ಇಲಾಖೆ ದೇವಾಲಯ’ಗಳಲ್ಲಿ ಪ್ರಸಾದ ತಯಾರಿಕೆಗೆ ‘ನಂದಿನಿ ತುಪ್ಪ’ ಬಳಸಲು ಆದೇಶ

ಬೆಂಗಳೂರು ಜನತೆ ಗಮನಕ್ಕೆ: ಸೆ.21ರ ನಾಳೆ, ಸೆ.22ರ ನಾಡಿದ್ದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

2 Mins Read

BIG NEWS : ಜಮೀರ್ ಅಹ್ಮದ್ ಖಾನ್ ಇಲ್ಲದೆ ಸರ್ಕಾರ ಇಲ್ಲ, ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ : ಕೋಡಿಶ್ರೀ ಭವಿಷ್ಯ!

2 Mins Read

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

BREAKING : ಫಿಲಿಪಿನ್ಸ್ ನಲ್ಲಿ 8.2 ತೀವ್ರತೆ ಪ್ರಬಲ ಭೂಕಂಪಕ್ಕೆ ಐವರು ಬಲಿ : ಭಯಾನಕ ವಿಡಿಯೋ ವೈರಲ್ | WATCH VIDEO

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

BREAKING : ಫಿಲಿಪಿನ್ಸ್ ನಲ್ಲಿ ಪ್ರಬಲ ಭೂಕಂಪಕ್ಕೆ ಐವರು ಬಲಿ : ರಿಕ್ಟರ್ ಮಾಪಕದಲ್ಲಿ 8.2 ತೀವ್ರತೆ ದಾಖಲು | Earth Quake

BIG NEWS : ಜಮೀರ್ ಅಹ್ಮದ್ ಖಾನ್ ಇಲ್ಲದೆ ಸರ್ಕಾರ ಇಲ್ಲ, ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ : ಕೋಡಿಶ್ರೀ ಭವಿಷ್ಯ!

State News
KARNATAKA

BREAKING : ನ್ಯಾಯಾಲಯದ ಮುಂಭಾಗವೇ ಬೆಂಗಳೂರಿನ ರೌಡಿಶೀಟರ್ ಬರ್ಬರ ಹತ್ಯೆ : ಬೆಚ್ಚಿ ಬಿದ್ದ ಹಾಸನ ಜನತೆ!

By ಸುರೇಶ್‌ KARNATAKA 2 Mins Read

ಹಾಸನ : ಹಾಸನ ನಗರದಲ್ಲಿ ಸೋಮವಾರ ಮುಂಜಾನೆ ಭೀಕರ ಕೊಲೆ ಪ್ರಕರಣವೊಂದು ನಡೆದಿದ್ದು, ಬೆಂಗಳೂರಿನ ರೌಡಿಶೀಟರ್​ವೊಬ್ಬನನ್ನು ನ್ಯಾಯಾಲಯದ ಮುಂಭಾಗದಲ್ಲೇ ದುಷ್ಕರ್ಮಿಗಳು…

BIG NEWS : ಜಮೀರ್ ಅಹ್ಮದ್ ಖಾನ್ ಇಲ್ಲದೆ ಸರ್ಕಾರ ಇಲ್ಲ, ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ : ಕೋಡಿಶ್ರೀ ಭವಿಷ್ಯ!

BIG NEWS : ಸರ್ಕಾರ `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BIG NEWS : ರಾಜ್ಯದಲ್ಲಿ `ರೌಡಿಸಂ’ಗೆ ಬ್ರೇಕ್ ಹಾಕಲು ಮಹತ್ವದ ಕ್ರಮ: ‘ರೌಡಿ ಸ್ಕ್ವಾಡ್’ ರಚನೆಗೆ ಸರ್ಕಾರ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.