Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ನಾಳೆ `CUET UG’ 2025 ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | CUET UG 2025 Result

03/07/2025 9:08 AM

SHOCKING : `ಹೃದಯಾಘಾತ’ದಿಂದ ಕುಸಿದು ಬಿದ್ದ ವೃದ್ಧನಿಗೆ `CPR’ ನೀಡಿ ಜೀವ ಉಳಿಸಿದ ವೈದ್ಯ : ವಿಡಿಯೋ ವೈರಲ್ | WATCH VIDEO

03/07/2025 9:06 AM

ಕಡಿಮೆ ಟೋಲ್ ಶುಲ್ಕದೊಂದಿಗೆ ಮಾರ್ಗಗಳನ್ನು ರೂಪಿಸಲು ಗೂಗಲ್ ಮ್ಯಾಪ್ ನೊಂದಿಗೆ NHAI ಒಪ್ಪಂದ

03/07/2025 9:04 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪಂಚಮಸಾಲಿ 2ಎ ಮೀಸಲಾತಿ: ಸರ್ವೋಚ್ಛ ನ್ಯಾಯಾಲಯದ ಆದೇಶ ಸದನ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ
KARNATAKA

ಪಂಚಮಸಾಲಿ 2ಎ ಮೀಸಲಾತಿ: ಸರ್ವೋಚ್ಛ ನ್ಯಾಯಾಲಯದ ಆದೇಶ ಸದನ ಮುಂದೆ ಮಂಡನೆ: ಸಿಎಂ ಸಿದ್ದರಾಮಯ್ಯ

By kannadanewsnow0909/12/2024 4:54 PM

ಬೆಳಗಾವಿ ಸುವರ್ಣಸೌಧ : ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ ಆರಂಭವಾದ ಚಳಿಗಾಲದ ಅಧಿವೇಶನದಲ್ಲಿ, ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು.

ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ.

ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿ ಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂರು ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ಬಿಜೆಪಿ ಸರ್ಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸುವುದಿಲ್ಲ. ಯತಾಸ್ಥಿತಿಯನ್ನು ಮುಂದುವರಿಸಿಕೊAಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾದ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸ್ಪಷ್ಟಪಡಿಸಿದರು.

ಶಾಸಕ ಅರವಿಂದ ಬೆಲ್ಲದ್ ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಬುಧÀವಾರ ಸದನದ ಮುಂದೆ ಮಂಡಿಸುವAತೆ ಮುಖ್ಯಮಂತ್ರಿಗಳಲ್ಲಿ ಸಭಾಧ್ಯಕ್ಷರ ಮೂಲಕ ಕೋರಿದರು.

Good News: ರಾಜ್ಯದ ಪ್ರೌಢ ಶಾಲಾ ಸಹ ಶಿಕ್ಷಕರಿಗೆ ಗುಡ್ ನ್ಯೂಸ್: ಶೀಘ್ರವೇ ಬಡ್ತಿ ಭಾಗ್ಯ – ಸಚಿವ ಮಧು ಬಂಗಾರಪ್ಪ

ಬೆಂಗಳೂರು ಜನತೆ ಗಮನಕ್ಕೆ: ನಾಳೆ ಈ ಏರಿಯಾಗಳಲ್ಲಿ ‘ಕರೆಂಟ್ ಇರಲ್ಲ’ | Power Cut

Share. Facebook Twitter LinkedIn WhatsApp Email

Related Posts

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

03/07/2025 8:58 AM2 Mins Read

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

03/07/2025 8:45 AM3 Mins Read

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM1 Min Read
Recent News

BREAKING: ನಾಳೆ `CUET UG’ 2025 ಫಲಿತಾಂಶ ಪ್ರಕಟ : ರಿಸಲ್ಟ್ ಈ ರೀತಿ ಚೆಕ್ ಮಾಡಿ | CUET UG 2025 Result

03/07/2025 9:08 AM

SHOCKING : `ಹೃದಯಾಘಾತ’ದಿಂದ ಕುಸಿದು ಬಿದ್ದ ವೃದ್ಧನಿಗೆ `CPR’ ನೀಡಿ ಜೀವ ಉಳಿಸಿದ ವೈದ್ಯ : ವಿಡಿಯೋ ವೈರಲ್ | WATCH VIDEO

03/07/2025 9:06 AM

ಕಡಿಮೆ ಟೋಲ್ ಶುಲ್ಕದೊಂದಿಗೆ ಮಾರ್ಗಗಳನ್ನು ರೂಪಿಸಲು ಗೂಗಲ್ ಮ್ಯಾಪ್ ನೊಂದಿಗೆ NHAI ಒಪ್ಪಂದ

03/07/2025 9:04 AM

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

03/07/2025 8:58 AM
State News
KARNATAKA

Rain alert Karnataka : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಹಲವು ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್’ ಘೋಷಣೆ

By kannadanewsnow5703/07/2025 8:58 AM KARNATAKA 2 Mins Read

ಬೆಂಗಳೂರು : ರಾಜ್ಯಾದ್ಯಂತ ಮತ್ತೆ ಮುಂಗಾರು ಮಳೆ ಅಬ್ಬರ ಶುರುವಾಗಿದ್ದು, ಇಂದಿನಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ…

ಗೃಹ ದಿಗ್ಬಂಧನೆ ಯಂತ್ರದಿಂದ ಮನೆಯ ಯಜಮಾನನಿಗೆ ಮಾಟ-ಮಂತ್ರ ಮಾಡಿಸಿದರೂ ನಾಟುವದಿಲ್ಲ.!

03/07/2025 8:45 AM

BIG NEWS : ಆನ್ ಲೈನ್ ಮೂಲಕವೇ `ಜಾತಿ’ ದಾಖಲು ಮಾಡಿಕೊಳ್ಳಿ : CM ಸಿದ್ದರಾಮಯ್ಯ

03/07/2025 8:35 AM

BIG NEWS  : ವಾಹನ ಸವಾರರಿಗೆ ಬಿಗ್ ಶಾಕ್ : ಬೆಂಗಳೂರು-ನೆಲಮಂಗಲ ಮಾರ್ಗದಲ್ಲಿ `ಟೋಲ್ ಶುಲ್ಕ’ ಹೆಚ್ಚಳ | Toll hike

03/07/2025 8:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.