BIGG NEWS: ಬೆಳಗಾವಿ ಸುವರ್ಣಸೌಧದತ್ತ ಪಂಚಮಸಾಲಿ ಸಮಾಜದ ಪಾದಯಾತ್ರೆ: ಅಧಿವೇಶನದ ಎರಡನೇ ದಿನವೂ ಸರಣಿ ಪ್ರತಿಭಟನೆ

ಬೆಳಗಾವಿ: ಇಂದು ಚಳಿಗಾಲ ಅಧಿವೇಶನದ ಎರಡನೇ ದಿನವೂ ಸರಣಿ ಪ್ರತಿಭಟನೆ ಮಾಡುತ್ತಿದ್ದಾರೆ. BIGG NEWS: ಬೆಂಗಳೂರು ಜನರ ಗಮನಕ್ಕೆ…! ಡಿ. 29ರಂದು ಆಟೋ ಸಿಗೋಲ್ಲ; ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಮುಷ್ಕರ   ರಾಜ್ಯದ ನಾನಾ ಭಾಗಗಳಿಂದ ಪ್ರತಿಭಟನಾಕಾರರು ಸುವರ್ಣಸೌಧದ ಕಡೆ ಆಗಮಿಸುತ್ತಿದ್ದಾರೆ.ಅದರಲ್ಲಿ 2ಎ ಮೀಸಲಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಪಂಚಮಸಾಲಿ ಸಮಾಜ ಇಂದು ಬೆಳಗಿನ ಜಾವ ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕು ಕ್ರೀಡಾಂಗಣದಿಂದ ಎರಡನೇ ಹಂತದ ಪಾದಯಾತ್ರೆ ಆರಂಭಿಸಿದೆ. BIGG NEWS: ಬೆಂಗಳೂರು ಜನರ … Continue reading BIGG NEWS: ಬೆಳಗಾವಿ ಸುವರ್ಣಸೌಧದತ್ತ ಪಂಚಮಸಾಲಿ ಸಮಾಜದ ಪಾದಯಾತ್ರೆ: ಅಧಿವೇಶನದ ಎರಡನೇ ದಿನವೂ ಸರಣಿ ಪ್ರತಿಭಟನೆ