ಇನ್ಮುಂದೆ ʻಪಂಚಮಿತ್ರ ವಾಟ್ಸಪ್ ಚಾಟ್ʼ ನಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು!‌

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸೇವೆಗಳನ್ನು ಮತ್ತಷ್ಟು ಜನರ ಬಳಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರದ ಮಹತ್ವದ ಹೆಜ್ಜೆ ಇರಿಸಿದೆ. ಅದೇ ಪಂಚಮಿತ್ರ ಪೋರ್ಟಲ್ ಅನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆಗೊಳಿಸಿದ್ದಾರೆ. ಈ ಪೋರ್ಟಲ್ ಅಡಿಯಲ್ಲಿ ಗ್ರಾಮ ಪಂಚಾಯ್ತಿ ಕೆಲ ಸೇವೆಗಳು ಆನ್ ಲೈನ್ ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರದಂದು ಪಂಚಮಿತ್ರ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದರು. ಈ ಪೋರ್ಟಲ್ ನಲ್ಲಿ ಗ್ರಾಮ ಪಂಚಾಯ್ತಿ ಸೇವೆಗಳನ್ನು ಆನ್ ಲೈನ್ ಮೂಲಕ … Continue reading ಇನ್ಮುಂದೆ ʻಪಂಚಮಿತ್ರ ವಾಟ್ಸಪ್ ಚಾಟ್ʼ ನಲ್ಲಿ ಸಿಗಲಿವೆ ಈ ಎಲ್ಲಾ ಸೇವೆಗಳು!‌