BIGG NEWS : 2ಎ ಮೀಸಲಾತಿಗಾಗಿ ಒತ್ತಾಯ : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪಂಚಮಸಾಲಿ ಸಭೆ

ಬೆಂಗಳೂರು : ಕಳೆದ ಹಲವು ದಿನಗಳಿಂದ ಲಿಂಗಾಯತ ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿದೆ. ಇದೀಗ ಇಂದು ಪಂಚಮಸಾಲಿ ಸಮುದಾಯದ ಸಭೆ ನಡೆಯುತ್ತಿದೆ. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಸಿಎಂ ನಿವಾಸದಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ, . ಸಭೆಯಲ್ಲಿ ಪಂಚಮಸಾಲಿ ಪೀಠದ ವಚನಾನಂದ ಶ್ರೀ, ಸಿಎಂ ಬೊಮ್ಮಾಯಿ ಸೇರಿ ಮತ್ತಿತರರು ಭಾಗಿಯಾಗಿದ್ದಾರೆ. BREAKING NEWS : ಭಾರತ ‘ಕ್ಷಿಪಣಿ ಪರೀಕ್ಷೆ’ಗೂ ಮುನ್ನ ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾ ‘ಬೇಹುಗಾರಿಕಾ ಹಡಗು’ ಪತ್ತೆ … Continue reading BIGG NEWS : 2ಎ ಮೀಸಲಾತಿಗಾಗಿ ಒತ್ತಾಯ : ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಪಂಚಮಸಾಲಿ ಸಭೆ