BREAKING NEWS : ಬೆಂಗಳೂರಿನಲ್ಲಿ ಇಂದು ‘HDK’ ಕನಸಿನ ಕೂಸು ‘ಪಂಚರತ್ನ’ ರಥ ಯಾತ್ರೆಗೆ ಚಾಲನೆ |Pancharatna Yathra

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಹೆಚ್.ಡಿ ಕುಮಾರಸ್ವಾಮಿ ಕನಸಿನ ಕೂಸು ‘ಪಂಚರತ್ನ’ ರಥ ಯಾತ್ರೆಗೆ ಸಾಂಕೇತಿಕ ಚಾಲನೆ ಸಿಗಲಿದೆ. ಇಂದು ಬೆಳಗ್ಗೆ 9 :45 ಕ್ಕೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಬೆಂಗಳೂರಿನಲ್ಲಿ ಪಂಚರತ್ನ ರಥ ಯಾತ್ರೆಗೆ ಹೆಚ್.ಡಿ ಕುಮಾರಸ್ವಾಮಿ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಜೆಡಿಎಸ್ ಮುಖಂಡರು, ಶಾಸಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ವಿಧಾನ ಸಭೆ ಚುನಾವಣೆ ಸಮೀಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ತಯಾರಿ ಜೋರಾಗಿದೆ. ಕಾಂsಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದು ಬಿಜೆಪಿ … Continue reading BREAKING NEWS : ಬೆಂಗಳೂರಿನಲ್ಲಿ ಇಂದು ‘HDK’ ಕನಸಿನ ಕೂಸು ‘ಪಂಚರತ್ನ’ ರಥ ಯಾತ್ರೆಗೆ ಚಾಲನೆ |Pancharatna Yathra