Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೆಲಿಕಾಪ್ಟರ್, ವಿಮಾನ ಪ್ರಯಾಣಕ್ಕೂ ವ್ಯತ್ಯಾಸವೇನು? ಸಾಗರದ ಜನತೆ ಈ ಸುದ್ದಿ ಓದಿ!

06/02/2026 10:18 PM

‘ಕಾಶ್ಮೀರ ಪಾಕಿಸ್ತಾನದ ಭಾಗವಾಗಲಿದೆ’ : ಪ್ರಧಾನಿ ‘ಶೆಹಬಾಜ್ ಷರೀಫ್’ ಉದ್ಧಟತನ

06/02/2026 10:13 PM

ನಕಾರಾತ್ಮಕ ಜನರಿಂದ ದೂರವಿರಿ, ಪ್ರತಿದಿನ ಒಂದು ಗಂಟೆ ಪರಿಷ್ಕರಿಸಿ, 7 ಗಂಟೆ ನಿದ್ರೆ ಮಾಡಿ ; ‘ವಿದ್ಯಾರ್ಥಿಗಳಿಗೆ’ ಪ್ರಧಾನಿ ಮೋದಿ ವಿಶೇಷ ಸಲಹೆ

06/02/2026 10:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ನಿಮ್ಮ ಮಕ್ಕಳಿಗೆ `ಬೊಜ್ಜಿನ’ ಸಮಸ್ಯೆ ಕಾಡುತ್ತಿದ್ದೀಯಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ!
LIFE STYLE

ಪೋಷಕರೇ ನಿಮ್ಮ ಮಕ್ಕಳಿಗೆ `ಬೊಜ್ಜಿನ’ ಸಮಸ್ಯೆ ಕಾಡುತ್ತಿದ್ದೀಯಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ!

By kannadanewsnow5728/09/2024 7:31 AM

ಇತ್ತೀಚಿನ ದಿನಗಳಲ್ಲಿ ಬೊಜ್ಜು ಸಾಮಾನ್ಯವಾಗಿ ಬಿಟ್ಟಿದೆ. ಈ ಸಮಸ್ಯೆಯನ್ನು ಅನೇಕ ಜನರು ಎದುರಿಸುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ, ಮಕ್ಕಳು ಮತ್ತು ವಯಸ್ಕರು ಈ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಅಧಿಕ ತೂಕಕ್ಕೆ ಮುಖ್ಯ ಕಾರಣ ಆಹಾರ ಪದ್ಧತಿಯಲ್ಲಿ ನಿಯಂತ್ರಣ ಇಲ್ಲದಿರುವುದು ಎನ್ನುತ್ತಾರೆ ತಜ್ಞರು.

30 ಅಥವಾ ಅದಕ್ಕಿಂತ ಹೆಚ್ಚಿನ ದೇಹದ BMI ಬೊಜ್ಜು ಎಂದು ಪರಿಗಣಿಸಲಾಗುತ್ತದೆ.ಅಧಿಕ ತೂಕ ಅಥವಾ ಸ್ಥೂಲಕಾಯತೆಯು ವಿವಿಧ ಮಾನಸಿಕ ಮತ್ತು ದೈಹಿಕ ಸಮಸ್ಯೆಗಳಿಗೆ ಕಾರಣವಾಗಬಹುದು. ಆಹಾರ ಸೇವನೆ ಮತ್ತು ಜೀವನ ಶೈಲಿಯ ಅಸಮತೋಲನದಿಂದಾಗಿ ಅನೇಕ ಮಕ್ಕಳು ಬೊಜ್ಜು ಹೊಂದಿರುತ್ತಾರೆ.

ದೈಹಿಕ ಚಟುವಟಿಕೆಯ ಕೊರತೆಯು ಮಕ್ಕಳಲ್ಲಿ ಅಧಿಕ ತೂಕ ಉಂಟಾಗಲು ಮುಖ್ಯ ಕಾರಣಗಳಲ್ಲಿ ಒಂದಾಗಿದೆ. ಮಕ್ಕಳನ್ನು ಸ್ಥೂಲಕಾಯದಿಂದ ಹೊರತರಲು ದಿನವೂ ಆಟದ ಮೈದಾನಕ್ಕೆ ಕರೆದೊಯ್ಯುವುದನ್ನು ತಪ್ಪಿಸಬೇಡಿ.

ಜಂಕ್‌ ಫುಡ್‌ ತಪ್ಪಿಸಿ ಆರೋಗ್ಯಕರ ಆಹಾರ ನೀಡಿ
ಮಕ್ಕಳಿಗೆ ಆರೋಗ್ಯದ ಬಗ್ಗೆ ಅರಿವು ಇರುವುದಿಲ್ಲ. ಯಾವ ಆಹಾರಗಳನ್ನು ತಿನ್ನಬೇಕು ಮತ್ತು ಯಾವುದನ್ನು ತಿನ್ನಬಾರದು ಎಂಬುದರ ಬಗ್ಗೆ ನಿಜವಾದ ತಿಳುವಳಿಕೆ ಇಲ್ಲ. ನಾಲಿಗೆಗೆ ರುಚಿ ಎನಿಸುವ ತಿಂಡಿಗಳನ್ನು ಅವರು ಬಹಳ ಇಷ್ಟಪಡುತ್ತಾರೆ. ಸಾಮಾನ್ಯವಾಗಿ ಮಕ್ಕಳು ಟೇಸ್ಟಿ ಜಂಕ್ ಫುಡ್‌ಗಳನ್ನು ಹೆಚ್ಚಾಗಿ ತಿನ್ನುತ್ತಾರೆ. ಈ ಕಾರಣದಿಂದಾಗಿ, ಬೇಗನೆ ತೂಕ ಹೆಚ್ಚಾಗುತ್ತದೆ. ಆದ್ದರಿಂದ, ಮಕ್ಕಳಲ್ಲಿ ಕ್ಯಾಲೋರಿ ಸೇವನೆಯನ್ನು ಮಿತಿಗೊಳಿಸಲು ಪೋಷಕರು ವಿಶೇಷ ಕಾಳಜಿ ವಹಿಸಬೇಕು.

ಮೊಬೈಲ್‌, ಕಂಪ್ಯೂಟರ್‌ ಮುಂದೆ ಹೆಚ್ಚು ಕಾಲ ಕಳೆಯುವುದನ್ನು ತಪ್ಪಿಸಿ
ಸ್ಮಾರ್ಟ್‌ಫೋನ್‌ಗಳು ಬಂದ ನಂತರ, ಅನೇಕ ಮಕ್ಕಳು ಹೊರಗೆ ಹೋಗಿ ಆಟವಾಡುವುದನ್ನು ನಿಲ್ಲಿಸಿದ್ದಾರೆ. ಫೋನ್‌ ಲ್ಯಾಪ್‌ಟಾಪ್‌ನಲ್ಲಿ ಫನ್ನಿ ವಿಡಿಯೋ ನೋಡುವುದು, ಗೇಮ್‌ ಆಡುವುದನ್ನು ಹೆಚ್ಚು ಸಮಯ ಕುಳಿತು ಮಾಡುತ್ತಿದ್ದಾರೆ. ಕೆಲವು ಮಕ್ಕಳಂತೂ ಓದು, ಊಟ ಬಿಟ್ಟು ಶಾಲೆಯಿಂದ ಮನೆಗೆ ಬಂದಾಗಿನಿಂದ ಮಲಗುವವರೆಗೂ ಕೈಯ್ಯಲ್ಲಿ ಫೋನ್‌ ಹಿಡಿದರೆ ಅದನ್ನು ಬಿಡುವುದೇ ಇಲ್ಲ. ಫೋನ್ ಇಲ್ಲದಿದ್ದರೆ, ಅವರು ಟಿವಿ, ಲ್ಯಾಪ್‌ಟಾಪ್‌ ಮತ್ತು ಇತರ ಗ್ಯಾಜೆಟ್‌ಗಳ ಮೊರೆ ಹೋಗುತ್ತಾರೆ. ಆದರೆ ಇವೆಲ್ಲ, ಮಗುವಿನ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ.

ಮಕ್ಕಳು ಉತ್ತಮ ನಿದ್ರೆ ಮಾಡುವತ್ತ ಗಮನ ಹರಿಸಿ
ಮಕ್ಕಳು ಚೆನ್ನಾಗಿ ನಿದ್ರೆ ಮಾಡಿದರೆ, ಮರು ದಿನ ಅವರು ಹೆಚ್ಚು ಜಾಗೃತರಾಗಿರುತ್ತಾರೆ. ಉತ್ತಮ ಗುಣಮಟ್ಟದ ನಿದ್ರೆ ಮಕ್ಕಳಲ್ಲಿ ಟೈಪ್ 2 ಮಧುಮೇಹ ಮತ್ತು ಬೊಜ್ಜಿನ ಅಪಾಯವನ್ನು ಕಡಿಮೆ ಮಾಡುತ್ತದೆ. ಆದರೆ ಸಾಕಷ್ಟು ನಿದ್ರೆ ಮಾಡದ ಮಕ್ಕಳು ತೂಕ ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಹೇಳುತ್ತಾರೆ.

are your children suffering from 'obesity' problem? Then follow these tips! Parents ಪೋಷಕರೇ ನಿಮ್ಮ ಮಕ್ಕಳಿಗೆ `ಬೊಜ್ಜಿನ' ಸಮಸ್ಯೆ ಕಾಡುತ್ತಿದ್ದೀಯಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ!
Share. Facebook Twitter LinkedIn WhatsApp Email

Related Posts

ಯಾವುದೇ ವೆಚ್ಚವಿಲ್ಲ, ಕೇವಲ ಪ್ರಯೋಜನ! ದಿನಕ್ಕೆ 30 ನಿಮಿಷಗಳ ಕಾಲ ಹೀಗೆ ಮಾಡುವುದ್ರಿಂದ ನಿಮ್ಮ ಜೀವನ ಬದಲಾಗುತ್ತೆ!

06/02/2026 3:03 PM2 Mins Read

ನಿಮ್ಮ ದೇಹದ ಮೇಲಿರುವ `ನರುಳ್ಳೆ’ ತಾವಾಗಿಯೇ ಉದುರಿ ಹೋಗಲು ಜಸ್ಟ್ ಹೀಗೆ ಮಾಡಿ.!

05/02/2026 3:20 PM1 Min Read

ಮಲಗುವ ಮುನ್ನ ಈ ‘ಮ್ಯಾಜಿಕ್ ಡ್ರಿಂಕ್’ ಕುಡಿದು ನೋಡಿ, ಕೊಬ್ಬು ಮಂಜಿನಂತೆ ಕರಗುತ್ತೆ!

04/02/2026 10:15 PM2 Mins Read
Recent News

ಹೆಲಿಕಾಪ್ಟರ್, ವಿಮಾನ ಪ್ರಯಾಣಕ್ಕೂ ವ್ಯತ್ಯಾಸವೇನು? ಸಾಗರದ ಜನತೆ ಈ ಸುದ್ದಿ ಓದಿ!

06/02/2026 10:18 PM

‘ಕಾಶ್ಮೀರ ಪಾಕಿಸ್ತಾನದ ಭಾಗವಾಗಲಿದೆ’ : ಪ್ರಧಾನಿ ‘ಶೆಹಬಾಜ್ ಷರೀಫ್’ ಉದ್ಧಟತನ

06/02/2026 10:13 PM

ನಕಾರಾತ್ಮಕ ಜನರಿಂದ ದೂರವಿರಿ, ಪ್ರತಿದಿನ ಒಂದು ಗಂಟೆ ಪರಿಷ್ಕರಿಸಿ, 7 ಗಂಟೆ ನಿದ್ರೆ ಮಾಡಿ ; ‘ವಿದ್ಯಾರ್ಥಿಗಳಿಗೆ’ ಪ್ರಧಾನಿ ಮೋದಿ ವಿಶೇಷ ಸಲಹೆ

06/02/2026 10:09 PM

BREAKING : “ಹಲವು ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ” : ವಿಶ್ವಕಪ್ ಗೆಲುವಿನ ಕುರಿತು ಅಂಡರ್-19 ಕ್ರಿಕೆಟ್ ತಂಡಕ್ಕೆ ‘ಪ್ರಧಾನಿ ಮೋದಿ’ ಸಂದೇಶ

06/02/2026 9:41 PM
State News
KARNATAKA

ಹೆಲಿಕಾಪ್ಟರ್, ವಿಮಾನ ಪ್ರಯಾಣಕ್ಕೂ ವ್ಯತ್ಯಾಸವೇನು? ಸಾಗರದ ಜನತೆ ಈ ಸುದ್ದಿ ಓದಿ!

By kannadanewsnow0906/02/2026 10:18 PM KARNATAKA 3 Mins Read

ಶಿವಮೊಗ್ಗ: ಇಂದಿನಿಂದ ಸಾಗರದ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಲಿ ಟೂರಿಸಂ ಆರಂಭಗೊಂಡಿದೆ. ಇಲ್ಲಿದ ನಿಗದಿ ಪಡಿಸಿರುವಂತ ದುಡ್ಡಿಗಿಂತ…

ಟಿ20 ವಿಶ್ವಕಪ್: ಭಾರತ ತಂಡದಿಂದ ಹರ್ಷಿತ್ ರಾಣಾ ಔಟ್, ಮೊಹಮ್ಮದ್ ಸಿರಾಜ್ ಇನ್

06/02/2026 9:38 PM

ಋಷಿಮುನಿಗಳೇ ನಮ್ಮ ದೇಶದ ವಿಜ್ಞಾನಿಗಳು: ಇಸ್ರೋ ಡೆಪ್ಯುಟಿ ಡೈರೆಕ್ಟರ್ ಡಾ.ಎಸ್.ವೆಂಕಟೇಶ್ವರ ಶರ್ಮಾ

06/02/2026 9:13 PM

ಇದು ಕನ್ನಡ ನ್ಯೂಸ್ ನೌ ಸುದ್ದಿ ಎಫೆಕ್ಟ್: ರೀಲ್ಸ್ ನೋಡುತ್ತ KSRTC ಬಸ್ ಚಾಲನೆ ಮಾಡಿದ ಚಾಲಕ ಸಸ್ಪೆಂಡ್

06/02/2026 9:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.