Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING: ಕಲಬುರ್ಗಿಯಲ್ಲೂ ರೇಣುಕಾಸ್ವಾಮಿ ರೀತಿಯ ಕೊಲೆ: ರಾಘವೇಂದ್ರ ನಾಯಕ್ ಬರ್ಬರ ಹತ್ಯೆ

07/07/2025 2:23 PM

BREAKING : ರಾಜ್ಯದಲ್ಲಿ ‘ಹೃದಯಾಘಾತ’ ಕೋವಿಡ್ ನಿಂದ ಆಗಿದೆ ಹೊರತು ಲಸಿಕೆಯಿಂದ ಅಲ್ಲ : ಸಚಿವ ದಿನೇಶ್ ಗುಂಡೂರಾವ್

07/07/2025 1:48 PM

BREAKING: ಐಸಿಸಿ ನೂತನ CEO ಆಗಿ ಸಂಜೋಗ್ ಗುಪ್ತಾ ನೇಮಕ

07/07/2025 1:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ಹುಷಾರ್! ಮಕ್ಕಳಿಗೆ ‘ಬೈಕ್’ ಕೊಡುವ ಮುನ್ನ ಈ ಸುದ್ದಿಯನ್ನು ಒಮ್ಮೆ ಓದಿ
KARNATAKA

ಪೋಷಕರೇ ಹುಷಾರ್! ಮಕ್ಕಳಿಗೆ ‘ಬೈಕ್’ ಕೊಡುವ ಮುನ್ನ ಈ ಸುದ್ದಿಯನ್ನು ಒಮ್ಮೆ ಓದಿ

By kannadanewsnow0526/02/2024 8:16 AM

ಬೆಂಗಳೂರು : ಪೋಷಕರು ತಮ್ಮ ಮಕ್ಕಳು ಖುಷಿಯಾಗಿರಲು ಏನೆಲ್ಲಾ ಮಾಡುತ್ತಾರೆ ಆದರೆ ಆ ಮಕ್ಕಳು ಅದನ್ನು ಅರ್ಥಮಾಡಿಕೊಳ್ಳದೆ ದುರುಪಯೋಗಪಡಿಸಿಕೊಂಡು ತಮ್ಮ ಪ್ರಾಣಕ್ಕೆ ತಾವೇ ಕುತ್ತು ತಂದುಕೊಳ್ಳುತ್ತಾರೆ. ಅದೇ ರೀತಿಯಾಗಿ ಪೋಷಕರು ತಮ್ಮ ಮಕ್ಕಳಿಗೆ ಅದರಲ್ಲೂ ಬೈಕ್ ಕೊಡಿಸುವ ವಿಷಯವಾಗಿ ಸ್ವಲ್ಪ ಗಂಭೀರವಾಗಿ ವಿಚಾರ ಮಾಡಲೇಬೇಕು. ಏಕೆಂದರೆ ಬೈಕ್ ವೀಲಿಂಗ್ ಹುಚ್ಚಾಟಕ್ಕೆ ಇದೀಗ ಓರ್ವ ಯುವಕ ಬಲಿಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೇಂದ್ರ ಸರ್ಕಾರದಿಂದ ‘ವಿದ್ಯುತ್ ಸಂಪರ್ಕ’ ನಿಯಮ ಸಡಿಲಿಕೆ : ನಗರದಲ್ಲಿ 3 ದಿನ, ಹಳ್ಳಿಗಳಲ್ಲಿ 15 ದಿನದಲ್ಲೇ ಸಿಗಲಿದೆ ಹೊಸ ಕನೆಕ್ಷನ್!

ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ ಟೋಲ್ ಬಳಿ ಬೈಕ್​ ವ್ಹೀಲಿಂಗ್ ಹುಚ್ಚಾಟಕ್ಕೆ ಓರ್ವ ಯುವಕ ಬಲಿಯಾಗಿದ್ದಾನೆ. ವ್ಹೀಲಿಂಗ್ ವೇಳೆ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ್ದು ಬೈಕ್ ಸವಾರ ಮೃತಪಟ್ಟಿದ್ದಾನೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದೆ. ದಾಸರಹಳ್ಳಿಯ ರಾಜೀಶ್(18) ಮೃತ ದುರ್ದೈವಿ ಎಂದು ಹೇಳಲಾಗುತ್ತಿದೆ.

BREAKING : ದಾವಣಗೆರೆಯಲ್ಲಿ ‘ಟೈರ್’ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿ: 3 ಸಾವು 6 ಜನರಿಗೆ ಗಾಯ

ವ್ಹೀಲಿಂಗ್ ಬೈಕ್ ನಲ್ಲಿದ್ದ ಮತ್ತೊಬ್ಬ ಸೊಹೈಲ್ ಗೆ ಗಂಭೀರ ಗಾಯಗಳಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದು ಬೈಕ್​ನ ಕೆಂಪರಾಜು, ತರುಣ್​ಗೂ ಚಿಕಿತ್ಸೆ ನೀಡಲಾಗುತ್ತಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕ್ ವೀಲಿಂಗ್ ಕುರಿತಂತೆ ಪೊಲೀಸರು ಏನೆಲ್ಲಾ ಕ್ರಮ ಕೈಗೊಂಡರು ಸಹ ಇಂತಹ ದುರ್ಘಟನೆಗಳು ನಡೆಯುತ್ತವೆ. ಅಲ್ಲದೆ ಪೋಷಕರಿಗೂ ಕೂಡ ಪೊಲೀಸರು ಕರೆಯಿಸಿ ಬುದ್ದಿವಾದ ಹೇಳಿದರು ಮತ್ತೆ ಇಂತಹ ಅಪಘಾತಗಳು ಸಂಭವಿಸುತ್ತಲೇ ಇವೆ.

ಭಾರತೀಯರು ಧಾನ್ಯಗಳಿಗೆ ಕಡಿಮೆ, ಸಾರಿಗೆಗೆ ಹೆಚ್ಚು ಖರ್ಚು ಮಾಡುತ್ತಾರೆ : ನೀತಿ ಆಯೋಗದ ವರದಿ

Share. Facebook Twitter LinkedIn WhatsApp Email

Related Posts

SHOCKING: ಕಲಬುರ್ಗಿಯಲ್ಲೂ ರೇಣುಕಾಸ್ವಾಮಿ ರೀತಿಯ ಕೊಲೆ: ರಾಘವೇಂದ್ರ ನಾಯಕ್ ಬರ್ಬರ ಹತ್ಯೆ

07/07/2025 2:23 PM1 Min Read

BREAKING : ರಾಜ್ಯದಲ್ಲಿ ‘ಹೃದಯಾಘಾತ’ ಕೋವಿಡ್ ನಿಂದ ಆಗಿದೆ ಹೊರತು ಲಸಿಕೆಯಿಂದ ಅಲ್ಲ : ಸಚಿವ ದಿನೇಶ್ ಗುಂಡೂರಾವ್

07/07/2025 1:48 PM1 Min Read

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

07/07/2025 1:01 PM1 Min Read
Recent News

SHOCKING: ಕಲಬುರ್ಗಿಯಲ್ಲೂ ರೇಣುಕಾಸ್ವಾಮಿ ರೀತಿಯ ಕೊಲೆ: ರಾಘವೇಂದ್ರ ನಾಯಕ್ ಬರ್ಬರ ಹತ್ಯೆ

07/07/2025 2:23 PM

BREAKING : ರಾಜ್ಯದಲ್ಲಿ ‘ಹೃದಯಾಘಾತ’ ಕೋವಿಡ್ ನಿಂದ ಆಗಿದೆ ಹೊರತು ಲಸಿಕೆಯಿಂದ ಅಲ್ಲ : ಸಚಿವ ದಿನೇಶ್ ಗುಂಡೂರಾವ್

07/07/2025 1:48 PM

BREAKING: ಐಸಿಸಿ ನೂತನ CEO ಆಗಿ ಸಂಜೋಗ್ ಗುಪ್ತಾ ನೇಮಕ

07/07/2025 1:41 PM

BREAKING: 26/11 ದಾಳಿಯಲ್ಲಿ ಪಾಕ್ ಸೇನೆಯ ನಂಟು: ತಹವೂರ್ ರಾಣಾ ಬಹಿರಂಗ

07/07/2025 1:37 PM
State News
KARNATAKA

SHOCKING: ಕಲಬುರ್ಗಿಯಲ್ಲೂ ರೇಣುಕಾಸ್ವಾಮಿ ರೀತಿಯ ಕೊಲೆ: ರಾಘವೇಂದ್ರ ನಾಯಕ್ ಬರ್ಬರ ಹತ್ಯೆ

By kannadanewsnow0907/07/2025 2:23 PM KARNATAKA 1 Min Read

ಕಲಬುರ್ಗಿ: ಜಿಲ್ಲೆಯಲ್ಲಿ ಚಿತ್ರದುರ್ಗ ಮೂಲಕ ರೇಣುಕಾಸ್ವಾಮಿಯನ್ನು ಡಿ ಬಾಸ್ ಅಂಡ್ ಗ್ಯಾಂಗ್ ಹತ್ಯೆ ಮಾಡಿದ ರೀತಿಯಲ್ಲೇ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ…

BREAKING : ರಾಜ್ಯದಲ್ಲಿ ‘ಹೃದಯಾಘಾತ’ ಕೋವಿಡ್ ನಿಂದ ಆಗಿದೆ ಹೊರತು ಲಸಿಕೆಯಿಂದ ಅಲ್ಲ : ಸಚಿವ ದಿನೇಶ್ ಗುಂಡೂರಾವ್

07/07/2025 1:48 PM

BREAKING : ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ನೀರು ಕಾಯಿಸುವ ಹಂಡೆಯಲ್ಲಿ ಮುಳುಗಿಸಿ ಹೆತ್ತ ಮಗುವನ್ನೆ ಕೊಂದ ತಾಯಿ!

07/07/2025 1:01 PM

BREAKING : ಆರ್ಥಿಕ ಸುಧಾರಣೆಯಾದರೆ, ಗಂಡುಮಕ್ಕಳಿಗೂ ಬಸ್ ನಲ್ಲಿ ಉಚಿತ ಪ್ರಯಾಣ : ಬಸವರಾಜ್ ರಾಯರೆಡ್ಡಿ ಘೋಷಣೆ

07/07/2025 12:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.