ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು: ಪುತ್ರನ ಅಂಗಾಂಗ ದಾನ
ಹಾಸನ: ಕಾಲೇಜಿಗೆ ತೆರಳುತ್ತಿದ್ದಂತ ವೇಳೆಯಲ್ಲಿ ಅಪಘಾತದಲ್ಲಿ ಆತ ತೀವ್ರವಾಗಿ ಗಾಯಗೊಂಡಿದ್ದನು. ತಲೆಗೆ ಪೆಟ್ಟುಬಿದ್ದಿದ್ದರಿಂದ ಪ್ರಜ್ಞೆಯನ್ನು ಕಳೆದಕೊಂಡು, ಮೆದುಳು ನಿಷ್ಕ್ರೀಯಗೊಂಡಿತ್ತು. ಇಂತಹ ಪುತ್ರನ ಅಂಗಾಂಗವನ್ನು ದಾನ ಮಾಡುವ ಮೂಲಕ, ಮಗನ ಸಾವಿನಲ್ಲೂ ಈಗ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ಭ್ರಷ್ಟ ಬಿಜೆಪಿ ಸರ್ಕಾರದಲ್ಲಿ ಎಲ್ಲಾ ಇಲಾಖೆಗಳು, ಎಲ್ಲಾ ನಿಗಮಗಳು ನಿಷ್ಕ್ರೀಯ – ಟ್ವಿಟ್ ನಲ್ಲಿ ಕಾಂಗ್ರೆಸ್ ವಾಗ್ಧಾಳಿ ಹೌದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ನುಗ್ಗೇಹಳ್ಳಿಯ ಯುವಕ ನಾರಾಯಣ ಗೌಡ(17) ಕಾಲೇಜಿಗೆ ತೆರಳುತ್ತಿದ್ದಂತ ವೇಳೆಯಲ್ಲಿ ಡಿಸೆಂಬರ್ 6ರಂದು ಅಪಘಾತದಲ್ಲಿ ಗಾಯಗೊಂಡಿದ್ದನು. … Continue reading ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು: ಪುತ್ರನ ಅಂಗಾಂಗ ದಾನ
Copy and paste this URL into your WordPress site to embed
Copy and paste this code into your site to embed