‘ವಿಕಲಚೇತನ ಮಕ್ಕಳ’ ಪೋಷಕರೇ ಗಮನಿಸಿ: ‘ನಿರಾಮಯ ಆರೋಗ್ಯ ವಿಮಾ ಯೋಜನೆ’ಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೇಂದ್ರ ಸರ್ಕಾರದ ನ್ಯಾಷನಲ್ ಟ್ರಸ್ಟ್ ಆಕ್ಟ್-1999ರಡಿ 04 ಬಗೆಯ ವಿಕಲಚೇತನರಿಗೆ (ಬುದ್ದಿಮಾಂದ್ಯ, ಸೆರಬ್ರಲ್ ಪಾಲ್ಸಿ, ಆಟಿಸಂ ಮತ್ತು ಬಹುವಿಧ ಅಂಗವಿಕಲರು) ನಿರಾಮಯ ಆರೋಗ್ಯ ವಿಮಾ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ 04 ಬಗೆಯ ವಿಕಲಚೇತನ ವ್ಯಕ್ತಿಗಳಿಗೆ ಪ್ರಥಮ ಬಾರಿ ಒಂದು ಸಲ ವಾರ್ಷಿಕ ರೂ.1,00,000/-ಗಳ ವರೆಗೆ ವೈದ್ಯಕೀಯ ಸೌಲಭ್ಯ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು, ಈ ಯೋಜನೆಯಡಿ 2022-23 ನೇ ಸಾಲಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. … Continue reading ‘ವಿಕಲಚೇತನ ಮಕ್ಕಳ’ ಪೋಷಕರೇ ಗಮನಿಸಿ: ‘ನಿರಾಮಯ ಆರೋಗ್ಯ ವಿಮಾ ಯೋಜನೆ’ಗೆ ಅರ್ಜಿ ಆಹ್ವಾನ