Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO ಅದ್ಧೂರಿ ಬೀಳ್ಕೊಡುಗೆ’

09/02/2026 9:17 PM

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರು ಅಥವಾ ಹಿರಿಯ ನಾಗರಿಕರನ್ನ ಆರೈಕೆ ಮಾಡದಿದ್ದರೆ ಅವರ ಆಸ್ತಿ ಸಿಗಲ್ಲ: ಸಚಿವ ಕೃಷ್ಣಬೈರೇಗೌಡ
KARNATAKA

ಪೋಷಕರು ಅಥವಾ ಹಿರಿಯ ನಾಗರಿಕರನ್ನ ಆರೈಕೆ ಮಾಡದಿದ್ದರೆ ಅವರ ಆಸ್ತಿ ಸಿಗಲ್ಲ: ಸಚಿವ ಕೃಷ್ಣಬೈರೇಗೌಡ

By kannadanewsnow0713/03/2025 9:07 AM

ಬೆಂಗಳೂರು: ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದಿದ್ದರೆ, ತನ್ನ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ಅವರು ನೀಡಿದ ವಿಲ್-ಧಾನಪತ್ರವನ್ನು ರದ್ದು ಮಾಡುವ ಅವಕಾಶವನ್ನು ಕೇಂದ್ರ ಸರ್ಕಾರದ “ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ 2007” ನೀಡಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಮಾಹಿತಿ ನೀಡಿದರು.

ಇಂದು ವಿಧಾನ ಪರಿಷತ್‍ನಲ್ಲಿ ಸದಸ್ಯೆ ಬಲ್ಕೀಸ್ ಬಾನು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ಕೇಂದ್ರ ಸರ್ಕಾರದ “ಇತ್ತೀಚಿನ ದಿನಗಳಲ್ಲಿ ಮಕ್ಕಳು ತಮ್ಮ ತಂದೆ-ತಾಯಿಯನ್ನೇ ಆರೈಕೆ ಮಾಡದಂತಹ ಹಲವರು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಒಂದು ವೇಳೆ ಮಕ್ಕಳು ಅಥವಾ ಸಂಬಂಧಿಕರು ತಮ್ಮನ್ನು ಆರೈಕೆ ಮಾಡದಿದ್ದರೆ ಅವರ ಹೆಸರಿಗೆ ಮಾಡಿರುವ ವಿಲ್ ಅಥವಾ ದಾನಪತ್ರವನ್ನು ರದ್ದು ಮಾಡುವ ಅಧಿಕಾರ ಹಿರಿಯ ನಾಗರೀಕರಿಗೆ ಇದೆ” ಎಂದು ಮಾಹಿತಿ ನೀಡಿದರು.

ಕೇಂದ್ರ ಸರ್ಕಾರ 2007 ರಲ್ಲೇ ‘ಪೆÇೀಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ’ ಯನ್ನು ಜಾರಿಗೆ ತಂದಿದೆ. ಆದರೆ, ಈ ಬಗ್ಗೆ ಹಲವರಿಗೆ ಮಾಹಿತಿಯೇ ಇಲ್ಲ. ಈ ಮಾಹಿತಿಯನ್ನು ಪರಿಣಾಮಕಾರಿಯಾಗಿ ಎಲ್ಲರಿಗೂ ತಲುಪಿಸಬೇಕು ಎಂಬ ಉದ್ದೇಶದಿಂದಲೇ ಪರಿಷತ್‍ನಲ್ಲಿ ಈ ಕಾಯ್ದೆಯ ಬಗ್ಗೆ ಉಲ್ಲೇಖಿಸುತ್ತಿದ್ದೇನೆ. ಈ ಕಾಯ್ದೆಯ ಪ್ರಕಾರ ಮಕ್ಕಳು ಅಥವಾ ಸಂಬಂಧಿಕರು ಹಿರಿಯ ನಾಗರೀಕರನ್ನು ಆರೈಕೆ ಮಾಡಬೇಕು. ಔಷಧಿ ಸೇರಿದಂತೆ ಅವರ ಮಾಸಿಕ ಖರ್ಚಿಗೆ ಹಣ ನೀಡಬೇಕು. ಒಂದು ವೇಳೆ ಹಣ ನೀಡದಿದ್ದರೆ ಅಥವಾ ಆರೈಕೆ ಮಾಡಲು ನಿರ್ಲಕ್ಷಿಸಿದರೆ ಹಿರಿಯ ನಾಗರೀಕರು ಸೆಕ್ಷನ್ 09ರ ಅಡಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಬಳಿ ದೂರು ಸಲ್ಲಿಸಬಹುದು ಎಂದು ತಿಳಿಸಿದರು.

ಹಿರಿಯ ನಾಗರೀಕರ ದೂರು ಸಾಬೀತಾದರೆ, ತಂದೆ ತಾಯಿಯಿಂದ ಆಸ್ತಿ ಪಡೆದು ಅವರ ಆರೈಕೆ ಮಾಡದಿದ್ದರೆ, ಸೆಕ್ಷನ್ 23ರಂತೆ ಪೋಷಕರು ತಮ್ಮ ಮಕ್ಕಳ ಅಥವಾ ಸಂಬಂಧಿಕರ ಹೆಸರಿನಲ್ಲಿ ಬರೆದಿರುವ ವಿಲ್ ಅಥವಾ ದಾನಪತ್ರವನ್ನು ರದ್ದುಗೊಳಿಸಿ ಮತ್ತೆ ಪೋಷಕರ ಹೆಸರಿಗೇ ಮರುಸ್ಥಾಪಿಸಲು ಕಾನೂನಿನಲ್ಲಿ ಅವಕಾಶ ಇದೆ. ಈ ಜವಾಬ್ದಾರಿಯನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಲಾಗಿದೆ. ಈಗಾಗಲೇ ಉಪ ವಿಭಾಗಾಧಿಕಾರಿಗಳ ಮುಂದೆ ಸಾವಿರಾರು ಪ್ರಕರಣಗಳಿವೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿ ತಿಂಗಳೂ ಉಪ ವಿಭಾಗಾಧಿಕಾರಿಗಳ ಜೊತೆ ಮಾಸಿಕ ಸಭೆ ನಡೆಸಲಾಗುತ್ತಿದೆ. ಅಲ್ಲದೆ, ಜಿಲ್ಲಾಧಿಕಾರಿಗಳಿಗೆ ಅಪೀಲು ಹೋಗಲೂ ಸಹ ಅರ್ಜಿದಾರರಿಗೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

Parents or senior citizens will not get their property if they are not taken care of: Minister Krishna Byre Gowda ಪೋಷಕರು ಅಥವಾ ಹಿರಿಯ ನಾಗರಿಕರನ್ನ ಆರೈಕೆ ಮಾಡದಿದ್ದರೆ ಅವರ ಆಸ್ತಿ ಸಿಗಲ್ಲ: ಸಚಿವ ಕೃಷ್ಣಬೈರೇಗೌಡ
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO ಅದ್ಧೂರಿ ಬೀಳ್ಕೊಡುಗೆ’

09/02/2026 9:17 PM3 Mins Read

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM4 Mins Read

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM1 Min Read
Recent News

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO ಅದ್ಧೂರಿ ಬೀಳ್ಕೊಡುಗೆ’

09/02/2026 9:17 PM

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM
State News
KARNATAKA

ರಾಜ್ಯ ಸರ್ಕಾರದ ಆದೇಶಕ್ಕೂ ಡೋಂಟ್ ಕೇರ್: ಅವಧಿ ಮುಗಿದ ಗ್ರಾಪಂ ಸದಸ್ಯರಿಗೆ ‘PDO ಅದ್ಧೂರಿ ಬೀಳ್ಕೊಡುಗೆ’

By kannadanewsnow0909/02/2026 9:17 PM KARNATAKA 3 Mins Read

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿ, ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹಾರ, ತುರಾಯಿ, ನೆನಪಿನ ಕಾಣಿಗೆ…

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.