Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಈ 12 ದೇಶಗಳ ಜನರಿಗೆ ಅಮೆರಿಕ ಪ್ರವೇಶಕ್ಕೆ ನಿಷೇಧ : ಟ್ರಂಪ್ ಸರ್ಕಾರದಿಂದ ಮಹತ್ವದ ಆದೇಶ.!

05/06/2025 8:57 AM

BREAKING : ಬೆಂಗಳೂರಲ್ಲಿ `RCB’ ಸಂಭ್ರಮಾಚರಣೆ ಬಿಸಿಸಿಐ ಕಾರ್ಯಕ್ರಮವಲ್ಲ: `IPL’ ಅಧ್ಯಕ್ಷ ಅರುಣ್ ಧುಮಾಲ್ ಹೇಳಿಕೆ.!

05/06/2025 8:53 AM

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

05/06/2025 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ಗಮನಿಸಿ : ನೊಂದಣಿಯಾಗದ ಮಕ್ಕಳಿಗೆ `ಆಧಾರ್’ ಮಾಡಿಸಲು ‘ಸಾಥಿ’ ಅಭಿಯಾನ.!
KARNATAKA

ಪೋಷಕರೇ ಗಮನಿಸಿ : ನೊಂದಣಿಯಾಗದ ಮಕ್ಕಳಿಗೆ `ಆಧಾರ್’ ಮಾಡಿಸಲು ‘ಸಾಥಿ’ ಅಭಿಯಾನ.!

By kannadanewsnow5703/06/2025 1:23 PM

ಸರ್ಕಾರಿ ಯೋಜನೆಗಳ ಸೌಲಭ್ಯವನ್ನು ನೀಡುವ ಉದ್ದೇಶಕ್ಕಾಗಿ ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಪರಿತ್ಯಕ್ತ ಮಕ್ಕಳು ಹಾಗೂ ಇನ್ನಿತರೆ ಕಾರಣಗಳಿಗೆ ಆಧಾರ್ ನೊಂದಣಿಯಾಗದ ಮಕ್ಕಳಿಗೆ ಆಧಾರ್ ನೋಂದಣಿ ಮಾಡಿಸಲು ‘ಸಾಥಿ’ ಅಭಿಯಾನ ಕೈಗೊಳ್ಳಲಾಗುತ್ತಿದ್ದು, ಇದರ ಸದುಪಯೋಗ ಪಡೆಯಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದರು.

ಪಾಲನೆ ಮತ್ತು ಸಂರಕ್ಷಣೆ ಬೇಕಾಗಿರುವ ಮಕ್ಕಳಿಗೆ ಆಧಾರ್ ನೋಂದಣಿ, ಸರ್ಕಾರಿ ಯೋಜನೆಗಳ ಸೇರ್ಪಡೆ ಮತ್ತು ಟ್ರಾö್ಯಕಿಂಗ್‌ಗಾಗಿ ‘ಸಾಥಿ’ ಅಭಿಯಾನದ ಅಂಗವಾಗಿ ಸಮಿತಿ ಸದಸ್ಯರುಗಳಿಗೆ ಸೋಮವಾರ ಕೋರ್ಟ್ ಸಭಾಂಗಣದಲ್ಲಿ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರವು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸೂಚನೆ ನೀಡಿರುವನ್ವಯ ತಂದೆ-ತಾಯಿ ಇಲ್ಲದಿರುವ ಪರಿತ್ಯಕ್ತ ಮಕ್ಕಳು, ವಲಸೆ ಇನ್ನಾವುದೇ ಕಾರಣಗಳಿಂದ ಆಧಾರ್ ಹೊಂದಿರದ ಮಕ್ಕಳನ್ನು ಗುರುತಿಸಿ ಆಧಾರ್ ಕಾರ್ಡ್ ನೀಡಲು ‘ಸಾಥಿ’ (ಸರ್ವೇ ಆಫ್ ಆಧಾರ್ ಆಂಡ್ ಆಕ್ಸಸ್ ಟು ಟ್ರಾö್ಯಕಿಂಗ್ & ಹೊಲಿಸ್ಟಿಕ್ ಇನ್ಕು÷್ಲಷನ್) ಅಭಿಯಾನವನ್ನು ಕೈಗೊಳ್ಳಲಾಗುತ್ತಿದೆ. ಪರಿತ್ಯಕ್ತ ಮಕ್ಕಳಿಗೆ ಕಾನೂನು ಗುರುತು ಮತ್ತು ಸರ್ಕಾರದ ಸೌಲಭ್ಯಗಳನ್ನು ಒದಗಿಸುವುದು ಈ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಪರಿತ್ಯಕ್ತ, ವಲಸೆ, ಹಾಗೂ ಇನ್ನಿತರೆ ಕಾರಣಗಳಿಂದ ಆಧಾರ್ ನೋಂದಣಿಯಾಗದ ಮಕ್ಕಳನ್ನು ಗುರುತಿಸಿ ನೋಂದಣಿ ಮಾಡಿಸಲಾಗುವುದು.

ಮಕ್ಕಳನ್ನು ಗುರುತಿಸಿ ಆಧಾರ್ ನೋಂದಣಿ ಮಾಡಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲು ಜಿಲ್ಲಾ ಮಟ್ಟದ ಸಾಥಿ ಸಮಿತಿಯನ್ನು ಸಹ ರಚಿಸಲಾಗಿದ್ದು, ಅವರ ಪಾತ್ರಗಳನ್ನು ಈಗಾಗಲೇ ತಿಳಿಸಲಾಗಿದೆ.

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಮೂಲಕ ಇಂತಹ ಮಕ್ಕಳನ್ನು ಗುರುತಿಸಲು ಸರ್ವೇ ನಡೆಸಲಾಗುವುದು. ಇದಕ್ಕೆ ಸಂಬAಧಿಸಿದ ಪಾಲುದಾರ ಇಲಾಖೆಗಳು, ಎನ್‌ಜಿಓ ಗಳು ಸಹಕರಿಸಬೇಕು ಎಂದರು.

ಹೀಗೆ ಗುರುತಿಸಲ್ಪಟ್ಟ ಮಕ್ಕಳಿಗೆ ಗ್ರಾಮ, ಹೋಬಳಿ, ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ಲಭ್ಯವಿರುವ ಆಧಾರ್ ಕೇಂದ್ರಗಳಲ್ಲಿ ಆಧಾರ್ ನೋಂದಣಿ ಮಾಡಿಸಬೇಕು. ಆಧಾರ್ ಜೊತೆಗೆ ಜನನ ದೃಢೀಕರಣ ಪತ್ರವೂ ಇಲ್ಲದಿದ್ದರೆ ಕಾನೂನು ಸೇವೆಗಳ ಪ್ರಾಧಿಕಾರದ ಗಮನಕ್ಕೆ ತಂದಲ್ಲಿ ಉಚಿತವಾಗಿ ಮಾಡಿಸಿಕೊಡಲಾಗುವುದು ಎಂದರು.

ಬೀದಿಗಳಲ್ಲಿ, ಆಶ್ರಯ ಕೇಂದ್ರಗಳಲ್ಲಿ, ಅನಾಥಾಶ್ರಮ, ಶೆಲ್ಟರ್ ಹೋಂ ಗಳು, ಮಕ್ಕಳ ರಕ್ಷಣಾ ಸಂಸ್ಥೆಗಳಲ್ಲಿನ ಮಕ್ಕಳನ್ನು ಆಶಾ ಮತ್ತು ಅಂಗನವಾಡಿ ಮತ್ತು ಪಾಲುದಾರ ಇಲಾಖೆಗಳು ಹಾಗೂ ಎನ್‌ಜಿಓ ಗಳ ಸಹಾಯದಿಂದ ಸರ್ವೇ ನಡೆಸಿ, ಇಂತಹ ಮಕ್ಕಳನ್ನು ಗುರುತಿಸಿ ಆಧಾರ್ ನೋಂದಣಿ ಮಾಡಿಸಬೇಕಾಗಿದ್ದು ಸಂಬAಧಿಸಿದ ಎಲ್ಲರೂ ಶ್ರಮಿಸಬೇಕು. ಹಾಗೂ ಮಕ್ಕಳ ಶೆಲ್ಟರ್ ಹೋಂ ನಡೆಸುತ್ತಿರುವ ಎನ್‌ಜಿಓ ಗಳು ಕೂಡ ಇಂತಹ ಮಕ್ಕಳನ್ನು ಗುರುತಿಸಿ ಆಧಾರ್ ನೋಂದಣಿ ಮಾಡಿಸಲು ಹಾಗೂ ಆ ಮೂಲಕ ಮಕ್ಕಳಿಗೆ ಶಿಕ್ಷಣ,ಆರೋಗ್ಯ ಮತ್ತು ಇತರೆ ಸರ್ಕಾರದ ಸಮಾಜ ಕಲ್ಯಾಣ ಯೋಜನೆಗಳು ಸಿಗುವಂತೆ ಅನುಕೂಲ ಮಾಡಿಕೊಡಬೇಕೆಂದು ತಿಳಿಸಿದರು.

ಜೂನ್ 26 ರೊಳಗೆ ಆಧಾರ್ ಇಲ್ಲದ ಮಕ್ಕಳನ್ನು ಗುರುತಿಸಿ, ಜೂನ್ 27 ರಿಂದ ಆಗಸ್ಟ್ 05 ರವರೆಗೆ ಆಧಾರ್ ನೋಂದಣಿ ಮಾಡಿಸಬೇಕು. ಆ.09 ಕ್ಕೆ ಜಿಲ್ಲೆಯಿಂದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಂದಣಿ ಕುರಿತಾದ ವರದಿ ಸಲ್ಲಿಸಬೇಕು. ಹಾಗೂ ಆಗಸ್ಟ್ 15 ರಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ವರದಿ ಮಾಡಲಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ಪರಿತ್ಯಕ್ತ ಮಕ್ಕಳು, ಹಾಗೂ ಇನ್ನಿತರೆ ಮಕ್ಕಳು ಆಧಾರ್ ನೋಂದಣಿಯಿAದ ಹೊರಗುಳಿಯದಂತೆ ಅವರನ್ನು ಗುರುತಿಸಿ ಆಧಾರ್ ನೋಂದಣಿ ಮಾಡಿಸುವ ಮೂಲಕ ಈ ಸಾಥಿ ಅಭಿಯಾನವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದರು.

ಸಭೆಯಲ್ಲಿ ಡಿಡಿಪಿಐ ಮಂಜುನಾಥ್, ಡಿವೈಎಸ್‌ಪಿ ಬಾಬು ಅಂಜನಪ್ಪ, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಪ್ರದೀಪ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಸಿಡಬ್ಲುö್ಯಸಿ ಅಧ್ಯಕ್ಷ ತಾಜುದ್ದೀನ್ ಖಾನ್, ಆಧಾರ್ ಸಂಯೋಜಕರು, ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಪ್ಯಾನಲ್ ವಕೀಲರು ಸೇರಿದಂತೆ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು.

Parents take note: 'Saathi' campaign to get unregistered children to get Aadhaar!
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ `RCB’ ಸಂಭ್ರಮಾಚರಣೆ ಬಿಸಿಸಿಐ ಕಾರ್ಯಕ್ರಮವಲ್ಲ: `IPL’ ಅಧ್ಯಕ್ಷ ಅರುಣ್ ಧುಮಾಲ್ ಹೇಳಿಕೆ.!

05/06/2025 8:53 AM2 Mins Read

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

05/06/2025 8:47 AM2 Mins Read

BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ : ಅಘಾತಕಾರಿ ವಿಡಿಯೋ ವೈರಲ್ | WATCH VIDEO

05/06/2025 8:23 AM1 Min Read
Recent News

BREAKING : ಈ 12 ದೇಶಗಳ ಜನರಿಗೆ ಅಮೆರಿಕ ಪ್ರವೇಶಕ್ಕೆ ನಿಷೇಧ : ಟ್ರಂಪ್ ಸರ್ಕಾರದಿಂದ ಮಹತ್ವದ ಆದೇಶ.!

05/06/2025 8:57 AM

BREAKING : ಬೆಂಗಳೂರಲ್ಲಿ `RCB’ ಸಂಭ್ರಮಾಚರಣೆ ಬಿಸಿಸಿಐ ಕಾರ್ಯಕ್ರಮವಲ್ಲ: `IPL’ ಅಧ್ಯಕ್ಷ ಅರುಣ್ ಧುಮಾಲ್ ಹೇಳಿಕೆ.!

05/06/2025 8:53 AM

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

05/06/2025 8:47 AM

BIG NEWS : ಹಾರ್ವರ್ಡ್‌ನಲ್ಲಿ ಹೊಸ ವಿದೇಶಿ ವಿದ್ಯಾರ್ಥಿಗಳಿಗೆ ವೀಸಾ ನಿಷೇಧಿಸಿದ ಡೊನಾಲ್ಡ್ ಟ್ರಂಪ್.!

05/06/2025 8:43 AM
State News
KARNATAKA

BREAKING : ಬೆಂಗಳೂರಲ್ಲಿ `RCB’ ಸಂಭ್ರಮಾಚರಣೆ ಬಿಸಿಸಿಐ ಕಾರ್ಯಕ್ರಮವಲ್ಲ: `IPL’ ಅಧ್ಯಕ್ಷ ಅರುಣ್ ಧುಮಾಲ್ ಹೇಳಿಕೆ.!

By kannadanewsnow5705/06/2025 8:53 AM KARNATAKA 2 Mins Read

ಬೆಂಗಳೂರು : ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿದ್ದು ದುರಂತವಾಗಿದ್ದರೂ, ಈ ಕಾರ್ಯಕ್ರಮವನ್ನು…

ರಾಜ್ಯ ಸರ್ಕಾರದಿಂದ ‘ವಿಶ್ವಕರ್ಮ’ ಸಮುದಾಯಕ್ಕೆ ಗುಡ್ ನ್ಯೂಸ್ : `ಸಾರಥಿ ಸ್ವಾವಲಂಬಿ’ ಸೇರಿ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ.!

05/06/2025 8:47 AM

BREAKING : ಬೆಂಗಳೂರಿನ `ಚಿನ್ನಸ್ವಾಮಿ ಸ್ಟೇಡಿಯಂ’ ಬಳಿ ಕಾಲ್ತುಳಿತ ದುರಂತ : ಅಘಾತಕಾರಿ ವಿಡಿಯೋ ವೈರಲ್ | WATCH VIDEO

05/06/2025 8:23 AM

BIG NEWS : ರಾಜ್ಯದ `ಆಸ್ತಿ’ ಮಾಲೀಕರಿಗೆ ಗುಡ್ ನ್ಯೂಸ್ : ಶೀಘ್ರವೇ `ಬಿ-ಖಾತಾ’ ಸಂಬಂಧ ಹೊಸ ಆದೇಶ.!

05/06/2025 7:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.