BIGG NEWS : ಸಾವನ್ನಪ್ಪುವ ಮೊದಲು ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ತೆರಳಿದ್ದ `ಪರೇಶ್ ಮೇಸ್ತಾ’ : ಸಿಬಿಐ ವರದಿಯಲ್ಲಿ ಬಯಲು

ಕಾರವಾರ : ಹೊನ್ನಾವರದ ಪರೇಶ್ ಮೇಸ್ತಾ ಸಾವನ್ನಪ್ಪುವ ಮೊದಲು ಕುಮಟಾದಲ್ಲಿ ನಡೆದ ಆಗಿನ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೂ ಹೋಗಿ ಬಂದಿದ್ದ ವಿಚಾರ ಸಿಬಿಐ ತನಿಖೆಯಿಂದ ದೃಢಪಟ್ಟಿದೆ. BIG NEWS : ʻದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಕುರಿತು ಕಾನೂನು ರೂಪಿಸುವಂತೆ ಸಂಸತ್ತಿಗೆ ನಿರ್ದೇಶಿಸಲು ಸಾಧ್ಯವಿಲ್ಲʼ: ಕೇಂದ್ರ ಸರ್ಕಾರ ಸಿ ಬಿಐ ಅಧಿಕಾರಿಗಳು ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವರದಿಯನ್ನು ಸಲ್ಲಿಸಿದ್ದು, ಕುಮಟಾದಲ್ಲಿ ಡಿಸೆಂಬರ್‌ 6 ರಂದು ಅಂದಿನ ಸಿಎಂ ಸಿದ್ದರಾಮಯ್ಯ ಅವರ ಕಾರ್ಯಕ್ರಮಕ್ಕೆ ಮೇಸ್ತಾ ಹೋಗಿದ್ದ. ಸುಮಾರು … Continue reading BIGG NEWS : ಸಾವನ್ನಪ್ಪುವ ಮೊದಲು ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ತೆರಳಿದ್ದ `ಪರೇಶ್ ಮೇಸ್ತಾ’ : ಸಿಬಿಐ ವರದಿಯಲ್ಲಿ ಬಯಲು