Watch Video: ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ: ನೆರೆಮನೆಯವನ ಮೂಗು ಕಚ್ಚಿದ ಭೂಪ!

ಉತ್ತರ ಪ್ರದೇಶ: ಇಲ್ಲಿನ ಕಾನ್ಪುರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಪಾರ್ಕಿಂಗ್ ಗಲಾಟೆಯ ವೇಳೆಯಲ್ಲಿ ವ್ಯಕ್ತಿಯೊಬ್ಬ ನಿವೃತ್ತ ಎಂಜಿನಿಯರ್ ಒಬ್ಬರ ಮೂಗನ್ನು ಕಚ್ಚಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನು ಅವರ ಕುಟುಂಬ ಖಾಸಗಿ ಆಸ್ಪತ್ರೆಗೆ ದಾಖಲಿಸಿದೆ. ಏತನ್ಮಧ್ಯೆ, ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ವರದಿಗಳ ಪ್ರಕಾರ, ನರಮಾವೊದ ರತನ್ ಪ್ಲಾನೆಟ್ ಅಪಾರ್ಟ್‌ಮೆಂಟ್ಸ್‌ನ ಕಾರ್ಯದರ್ಶಿ ನಿವೃತ್ತ ಎಂಜಿನಿಯರ್ ರೂಪೇಂದ್ರ ಸಿಂಗ್ ಯಾದವ್ ಅವರಿಗೆ ಭಾನುವಾರ ಸಂಜೆ ನಿವಾಸಿ ಕ್ಷಿತಿಜ್ ಮಿಶ್ರಾ ಕರೆ ಮಾಡಿದ್ದಾರೆ. ಮತ್ತೊಬ್ಬ ನಿವಾಸಿಯ ಕಾರು ತನ್ನ … Continue reading Watch Video: ಪಾರ್ಕಿಂಗ್‌ ವಿಚಾರಕ್ಕೆ ಗಲಾಟೆ: ನೆರೆಮನೆಯವನ ಮೂಗು ಕಚ್ಚಿದ ಭೂಪ!