‘ಕಾನೂನು ಮಾಡುವ ಹಕ್ಕು ಸಂಸತ್ತಿಗಿದೆ’: CAA ಕುರಿತ ಕೇರಳ, ತಮಿಳುನಾಡು, ಬಂಗಾಳ ಸರ್ಕಾರಗಳಿಗೆ ‘ಅಮಿತ್ ಶಾ’ ಉತ್ತರ

ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ (CAA)ಗೆ ಸಂಬಂಧಿಸಿದಂತೆ ಕೇಂದ್ರದ ಬಿಜೆಪಿ ಸರ್ಕಾರ ಮತ್ತು ವಿರೋಧ ಪಕ್ಷಗಳ ನಡುವೆ ಮತ್ತೊಮ್ಮೆ ವಿವಾದ ಪ್ರಾರಂಭವಾಗಿದೆ. ಈಗ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಿಎಎ ಬಗ್ಗೆ ಎಲ್ಲಾ ಭಯ ಮತ್ತು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಸಿಎಎ ಕಾನೂನನ್ನ ಎಂದಿಗೂ ಹಿಂತೆಗೆದುಕೊಳ್ಳುವುದಿಲ್ಲ ಎಂದು ಗೃಹ ಸಚಿವರು ಸಂದರ್ಶನವೊಂದರಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ನಮ್ಮ ದೇಶದಲ್ಲಿ ಭಾರತೀಯ ಪೌರತ್ವವನ್ನ ಖಚಿತಪಡಿಸಿಕೊಳ್ಳುವುದು ಭಾರತಕ್ಕೆ ಸಂಬಂಧಿಸಿದ ವಿಷಯ ಮತ್ತು ಭಾರತದ ಸಾರ್ವಭೌಮತ್ವದ ನಿರ್ಧಾರ, ನಾವು ಅದರಲ್ಲಿ ಎಂದಿಗೂ … Continue reading ‘ಕಾನೂನು ಮಾಡುವ ಹಕ್ಕು ಸಂಸತ್ತಿಗಿದೆ’: CAA ಕುರಿತ ಕೇರಳ, ತಮಿಳುನಾಡು, ಬಂಗಾಳ ಸರ್ಕಾರಗಳಿಗೆ ‘ಅಮಿತ್ ಶಾ’ ಉತ್ತರ