ಪಾರ್ಥ ಚಟರ್ಜಿಯನ್ನು ಪಕ್ಷದಿಂದ ಉಚ್ಚಾಟಿಸಿ, ಎಲ್ಲಾ ಹುದ್ದೆಗಳಿಂದ ತೆಗೆದುಹಾಕಬೇಕು : ಟಿಎಂಸಿ ಕುನಾಲ್ ಘೋಷ್ ಒತ್ತಾಯ| TMC’s Kunal Ghosh

ಪಶ್ಚಿಮ ಬಂಗಾಳ : ಶಿಕ್ಷಕರ ನೇಮಕಾತಿ ಹಗರಣದಲ್ಲಿ ಇಡಿ ಬಂಧನದಲ್ಲಿರುವ ಟಿಎಂಸಿ ಸಚಿವ ಪಾರ್ಥ ಚಟರ್ಜಿಯವರನ್ನು ಪಕ್ಷದಿಂದ ಉಚ್ಚಾಟಿಸಿ, ಎಲ್ಲಾ ಹುದ್ದೆಗಳಿಂದ ತೆಗೆದು ಹಾಕಬೇಕು ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಅವರು ಪಕ್ಷವನ್ನು ಒತ್ತಾಯಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಾರ್ಥ ಚಟರ್ಜಿ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ನಡೆಸುತ್ತಿರುವ ತನಿಖೆಯ ನಡುವೆ ಘೋಷ್ ಅವರು ಈ ಹೇಳಿಕೆ ನೀಡಿದ್ದಾರೆ. Partha Chatterjee should be … Continue reading ಪಾರ್ಥ ಚಟರ್ಜಿಯನ್ನು ಪಕ್ಷದಿಂದ ಉಚ್ಚಾಟಿಸಿ, ಎಲ್ಲಾ ಹುದ್ದೆಗಳಿಂದ ತೆಗೆದುಹಾಕಬೇಕು : ಟಿಎಂಸಿ ಕುನಾಲ್ ಘೋಷ್ ಒತ್ತಾಯ| TMC’s Kunal Ghosh