ಪ್ರಯಾಣಿಕರ ಗಮನಕ್ಕೆ: ಜು.29ರ ನಾಳೆಯಿಂದ ಜು.4ರವರೆಗೆ ಈ ರೈಲುಗಳ ಸಂಚಾರ ರದ್ದು | Train Cancelled

ಬೆಂಗಳೂರು: ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾದ ಪರಿಣಾಮ, ಜುಲೈ.29ರ ನಾಳೆಯಿಂದ ಜುಲೈ.4ರವರೆಗೆ ಕೆಲ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗವು ಮಾಹಿತಿ ನೀಡಿದೆ. ಯಡಕುಮೇರಿ ನಡುವೆ ಭೂಕುಸಿತ ಸಂಭವಿಸಿದ ಕಾರಣ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ಕಡಗರವಳ್ಳಿ ವಿಭಾಗ ಈ ಕೆಳಗಿನ ರೈಲುಗಳನ್ನು ರದ್ದುಪಡಿಸಲಾಗಿದೆ ಅಂತ ತಿಳಿಸಿದೆ. ಅಂದಹಾಗೇ ದಿನಾಂಕ 29-07-2024ರಂದು ಐದು ರೈಲುಗಳು, ದಿನಾಂಕ 30-07-2024ರಂದು 10 ರೈಲುಗಳು, ದಿನಾಂಕ 31-07-2024ರಂದು 10 ರೈಲುಗಳು, ದಿನಾಂಕ … Continue reading ಪ್ರಯಾಣಿಕರ ಗಮನಕ್ಕೆ: ಜು.29ರ ನಾಳೆಯಿಂದ ಜು.4ರವರೆಗೆ ಈ ರೈಲುಗಳ ಸಂಚಾರ ರದ್ದು | Train Cancelled