BIG NEWS: ‘ರೋಗಿ’ಗಳು ‘ತುರ್ತು ಪರಿಸ್ಥಿತಿ’ಯಲ್ಲಿ ‘ಯಾವುದೇ ದಾಖಲೆ’ ನೀಡಬೇಕಿಲ್ಲ – ಸಚಿವ ಸುಧಾಕರ್

ಬೆಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ( Government Hospital ) ವೈದ್ಯರು (Doctro ), ವೈದ್ಯಾಧಿಕಾರಿಗಳು  ಅಮಾನವೀಯವಾಗಿ ನಡೆದುಕೊಂಡರೆ ಕೇವಲ ಅಮಾನತಲ್ಲ, ಕೆಲಸದಿಂದಲೇ ವಜಾ ಮಾಡಲಾಗುವುದು. ವಜಾ ಮಾಡಲು ಕಾನೂನಿನಲ್ಲಿ ಬದಲಾವಣೆ ತರಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರೊಂದಿಗೆ ಚರ್ಚಿಸಲಾಗುವುದು. ಮುಂದಿನ ಅಧಿವೇಶನದಲ್ಲೇ ಕಾನೂನು ತಿದ್ದುಪಡಿ ತರಲು ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ( Minister Dr K Sudhakar ) ತಿಳಿಸಿದ್ದಾರೆ. … Continue reading BIG NEWS: ‘ರೋಗಿ’ಗಳು ‘ತುರ್ತು ಪರಿಸ್ಥಿತಿ’ಯಲ್ಲಿ ‘ಯಾವುದೇ ದಾಖಲೆ’ ನೀಡಬೇಕಿಲ್ಲ – ಸಚಿವ ಸುಧಾಕರ್