BREAKING: ಇಂದು ಕೊಲೆ ಕೇಸಲ್ಲಿ ಪವಿತ್ರಾ ಗೌಡಗೆ ಸಿಗದ ರಿಲೀಫ್: ಆಗಸ್ಟ್.31ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ವಾದ-ಪ್ರತಿ ವಾದವನ್ನು ಆಲಿಸಿದಂತ ನ್ಯಾಯಾಲಯವು, ಅರ್ಜಿಯ ವಿಚಾರಣೆಯ ಬಳಿಕ ಆದೇಶವನ್ನು ಆಗಸ್ಟ್.31ಕ್ಕೆ ಕಾಯ್ದಿರಿಸಿದೆ. ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜೈಲುಪಾಲಾಗಿರುವಂತ ಆರೋಪಿ ಪವಿತ್ರಾ ಗೌಡ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಿತು. ಆರೋಪಿ ಪವಿತ್ರಾ ಗೌಡ ಪರವಾಗಿ ಹಿರಿಯ ವಕೀಲ … Continue reading BREAKING: ಇಂದು ಕೊಲೆ ಕೇಸಲ್ಲಿ ಪವಿತ್ರಾ ಗೌಡಗೆ ಸಿಗದ ರಿಲೀಫ್: ಆಗಸ್ಟ್.31ಕ್ಕೆ ಜಾಮೀನು ಆದೇಶ ಕಾಯ್ದಿರಿಸಿದ ಕೋರ್ಟ್