ಬೆಂಗಳೂರುಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CM ಎಂಬ ಬೆಂಗಳೂರಿನಲ್ಲಿ ಅಂಟಿಸಿರುವ ಪೋಸ್ಟರ್ ವಿರುದ್ಧ ಸಿಎಂ ಆಕ್ರೋಶ ಬೆನ್ನಲ್ಲೇ PAY CM ಪೋಸ್ಟರ್‌ ತೆರವು ಮಾಡಲಾಗಿದೆ.

BREAKING NEWS : ‘PAYCM’ ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ : ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಸರ್ಕಾರದ ವಿರುದ್ಧ 40% ಆರೋಪ ಅಣಕಿಸಿ PAY CMಪೋಸ್ಟರ್‌ ಗಳನ್ನು  ಸಿಎಂ ಬಸವರಾಜ ಬೊಮ್ಮಾಯಿ, ವಿಪಕ್ಷ ನಾಯಕ ಸಿದ್ದರಾಮಯ್ಯ  ನಿವಾಸ ಮುಂದೆ ಹಾಗೂ ರಸ್ತೆಗಳಲ್ಲಿ ಪೋಸ್ಟರ್‌  ಹಾಕಲಾಗಿತ್ತು. ಸಿಎಂ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಇದೀಗ ಬಿಬಿಎಂಪಿ ಸಿಬ್ಬಂದಿ, ಪೊಲೀಸರಿಂದ ತೆರವು ಮಾಡಲಾಗಿದೆ.

BREAKING NEWS : ‘PAYCM’ ಪೋಸ್ಟರ್ ಅಂಟಿಸಿದವರ ವಿರುದ್ಧ ಕಠಿಣ ಕ್ರಮ : ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ

ಬೆಂಗಳೂರು ನಗರದಾದ್ಯಂತ ಕ್ಯೂಆರ್ ಕೋಡ್‌ನೊಂದಿಗೆ ಪೇ-ಸಿಎಂ ಪೋಸ್ಟರ್‌ಗಳು ಕಂಡು ಬಂದಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಭಾವಚಿತ್ರವಿರುವ “ಪೇ-ಸಿಎಂ” ಶೀರ್ಷಿಕೆಯ ಪೋಸ್ಟರ್‌ಗಳನ್ನು ಬೆಂಗಳೂರು ನಗರದಾದ್ಯಂತ ಅಂಟಿಸಲಾಗಿದೆ.

Share.
Exit mobile version