ಶಾಸಕರು ಧ್ವಜಾರೋಹಣ ಮಾಡಿದರೆ ಶಾಂತಿ ಹದಗೆಡುತ್ತದೆ : ಕೆರಗೋಡಿನಲ್ಲಿ ಮತ್ತೆ ಭುಗಿಲೆದ್ದ ‘ಧ್ವಜ’ ವಿವಾದ

ಮಂಡ್ಯ : ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಇದೀಗ ದ್ವಜ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕ ಗಣಿಗ ರವಿಕುಮಾರ್ ಅವರು ಧ್ವಜಾರೋಹಣ ಮಾಡಬಾರದು ಒಂದು ವೇಳೆ ಮಾಡಿದರೆ ಗ್ರಾಮದಲ್ಲಿ ಶಾಂತಿ ಹದಗೆಡುತ್ತೆ ಎಂದು ಕೇರಗೋಡು ಗ್ರಾಮಸ್ಥರು ಎಚ್ಚರಿಸಿದ್ದಾರೆ ಎಂದು ತಿಳಿದುಬಂದಿದೆ. ಹೌದು ಈ ಹಿಂದೆ ಹನುಮ ಧ್ವಜ ಹಾರಿಸಿದ್ದರಿಂದ 108 ಅಡಿ ಎತ್ತರದ ಅರ್ಜುನ ಸ್ತಂಭ ವಿವಾದಕ್ಕೆ ಕಾರಣವಾಗಿತ್ತು. ಇದೀಗ 78ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಂಡ್ಯ ತಾಲೂಕಿನ ಕೆರಗೋಡು ಗ್ರಾಮದ ಧ್ವಜ ವಿವಾದ ಮತ್ತೆ ಮುನ್ನೆಲೆಗೆ … Continue reading ಶಾಸಕರು ಧ್ವಜಾರೋಹಣ ಮಾಡಿದರೆ ಶಾಂತಿ ಹದಗೆಡುತ್ತದೆ : ಕೆರಗೋಡಿನಲ್ಲಿ ಮತ್ತೆ ಭುಗಿಲೆದ್ದ ‘ಧ್ವಜ’ ವಿವಾದ