ನೆಲಮಂಗಲ ಹೆದ್ದಾರಿಯಲ್ಲಿ ‘ಹಿಟ್ ಅಂಡ್ ರನ್’ಗೆ ಪಾದಚಾರಿ ಬಲಿ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಕಾರೊಂದು ಪಾದಚಾರಿಗೆ ಡಿಕ್ಕಿಹೊಡೆದ ಪರಿಣಾಮ, ಸ್ಥಳದಲ್ಲೇ ವ್ಯಕ್ತಿಯೊಬ್ಬ ಸಾವನ್ನಪ್ಪಿರೋ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಬಾಲಕೃಷ್ಣನ್ ಎಂಬುವರಿ ಕಾರೋಂದು ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಪಾದಚಾರಿ ಬಾಲಕೃಷ್ಣನ್ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ನೆಲಮಂಗಲ ಬಳಿಯ ವಿಶ್ವೇಶ್ವರಪುರಂ ಬಳಿಯಲ್ಲಿ ಈ ಹಿಟ್ ಅಂಡ್ ರನ್ ಕೇಸ್ ನಡೆದಿದೆ. ಈ ಘಟನೆಯ ಬಳಿಕ ಕಾರು ಚಾಲಕ … Continue reading ನೆಲಮಂಗಲ ಹೆದ್ದಾರಿಯಲ್ಲಿ ‘ಹಿಟ್ ಅಂಡ್ ರನ್’ಗೆ ಪಾದಚಾರಿ ಬಲಿ