Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

19/11/2025 5:10 AM

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2026 ರಲ್ಲಿ ನಿಮಗೆ ಸಿಗಲಿರುವ `ರಜಾ ದಿನ’ಗಳ ಪಟ್ಟಿ ಇಲ್ಲಿದೆ |Govt Holiday

19/11/2025 5:00 AM

BREAKING ; ‘ಅನ್ಮೋಲ್ ಬಿಷ್ಣೋಯ್, 197 ಅಕ್ರಮ ವಲಸಿಗರು ಸೇರಿ 200 ಭಾರತೀಯರು ಅಮೆರಿಕದಿಂದ ಗಡಿಪಾರು ; ನಾಳೆ ದೆಹಲಿಗೆ ವಾಪಸ್

18/11/2025 10:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೆನ್ ಡ್ರೈವ್’ ಪ್ರಕರಣದಿಂದ ಮೈತ್ರಿಯಲ್ಲಿ ಗೊಂದಲ ಸೃಷ್ಟಿಯಾಗಿದೆ : HDK ವಿರುದ್ಧ ಚೆಲುವರಾಯಸ್ವಾಮಿ ವಾಗ್ದಾಳಿ
KARNATAKA

ಪೆನ್ ಡ್ರೈವ್’ ಪ್ರಕರಣದಿಂದ ಮೈತ್ರಿಯಲ್ಲಿ ಗೊಂದಲ ಸೃಷ್ಟಿಯಾಗಿದೆ : HDK ವಿರುದ್ಧ ಚೆಲುವರಾಯಸ್ವಾಮಿ ವಾಗ್ದಾಳಿ

By kannadanewsnow0509/05/2024 6:17 PM

ಮಂಡ್ಯ : ಆಶೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಮೇಲೆ ಆರಂಭ ಮಾಡುತ್ತಿದ್ದು ಇದಕ್ಕೆ ಇದೀಗ ಕೃಷಿ ಸಚಿವ ಚೆಲುವರಾಯಸ್ವಾಮಿ ಎಚ್ಡಿಕೆ ಆರೋಪಕ್ಕೆ ತಿರುಗೇಟು ನೀಡಿದ್ದು, ಪೆನ್ ಡ್ರೈವ್ ಪ್ರಕರಣದಿಂದ ಮೈತ್ರಿಯಲ್ಲಿ ಕುಂದರ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಅಭದ್ರತೆ ಕಾಡುತ್ತಿದೆ. ಎಚ್ಡಿಕೆ ಈಗ ಚೆಲುವರಾಯಸ್ವಾಮಿ ಯಾವನ್ರಿ ಅಂತಾರೆ ಡಿಸಿಎಂ ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದವರು.ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಸಮರ್ಥವಾಗಿ ಆ ಸ್ಥಾನವನ್ನು ನಿಭಾಯಿಸಿದ್ದಾರೆ.

ಡಿಕೆ ಶಿವಕುಮಾರ್ ಅವರು 136 ಸ್ಥಾನಗಳನ್ನು ಗೆಲ್ಲಿಸಿ ಸರ್ಕಾರವನ್ನು ತಂದಿದ್ದಾರೆ. ಈವರೆಗೆ ಎಚ್ ಡಿ ದೇವೇಗೌಡ ಜೆಡಿಎಸ್ ಉಳಿಸಿಕೊಂಡು ಹಾಗೂ ಬೆಳೆಸಿಕೊಂಡು ಬಂದರು.. ಅದನ್ನು ಮುಂದುವರೆಸಲು ಆಗದೆ ಬಿಜೆಪಿ ಜೊತೆಗೆ ಮೈತ್ರಿಯಾಗಿದ್ದಾರೆ.ಪೆನ್ ಡ್ರೈವ್ ಪ್ರಕರಣದಿಂದ ಮೈತ್ರಿಯಲ್ಲಿ ಗೊಂದಲ ಸೃಷ್ಟಿಯಾಗಿದೆ.ಈ ವೇಳೆ ಡಿಕೆ ಶಿವಕುಮಾರ್ ಮೇಲೆ ಮಾತನಾಡುವುದರಿಂದ ವ್ಯಕ್ತಿತ್ವ ಅಲ್ಲಾಡಿಸಬಹುದು.ಈ ವಿಷಯ ಡೈವರ್ಟ್ ಮಾಡಬಹುದು ಎಂಬ ಪ್ಲಾನ್ ಇರಬೇಕು ಎಂದು ವಾಗ್ದಾಳಿ ನಡೆಸಿದರು.

ರೇವಣ್ಣ ಕುಟುಂಬ ಹಾಗೂ ನನ್ನ ಕುಟುಂಬ ಬೇರೆ ಬೇರೆ ಎಂಬ ಹೇಳಿಕೆಗೆ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅಣ್ಣನ ಮಗ ಪ್ರಜ್ವಲ್. ಎಚ್ ಡಿ ಕುಮಾರಸ್ವಾಮಿ ದೇವ ಜವಾಬ್ದಾರಿ ತೆಗೆದುಕೊಂಡು ಪ್ರಜ್ವಲ್ ಕರೆಸಬೇಕಲ್ವಾ? ಹೌದಾ ಹಾಗಾದರೆ ಇವಾಗ ಯಾರ ಪರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ? ಸಂತ್ರಸ್ತೆಯರ ಬಗ್ಗೆ ಅನುಕಂಪ ತೋರಲಿಲ್ಲ. ಅವರ ಕ್ಷಮೆ ಕೂಡ ಕೇಳಲಿಲ್ಲ. ಪೆನ್ ಡ್ರೈವ್ ಎಲ್ಲಿಂದ ಬಂತು? ವಿಡಿಯೋ ಮಾಡಿದವರು ಯಾರು? ಸಂತ್ರಸ್ತೆಯರನ್ನ ಬೀದಿಗೆ ತಂದವರು ಯಾರು ಎಂದು ಪ್ರಶ್ನಿಸಿದರು.

ಡಿಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಹಾಗೂ ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದಾರೆ. ಡಿಕೆ ಶಿವಕುಮಾರ್ ಬಳಿ ಮಾಹಿತಿ ನೀಡಿ ಸಂತ್ರಸ್ತರು, ಸಂತ್ರಸ್ತೆಯರ ಪರ ಇರುವವರು ಚರ್ಚೆ ಮಾಡಿದರೆ ತಪ್ಪೇನು? ತನಿಖೆ ಆಗುವವರೆಗೆ ಕಾಯುವ ತಾಳ್ಮೆ ಜೆಡಿಎಸ್ ನವರಿಗೆ ಇಲ್ಲ.ಹಲವು ಪ್ರಕರಣಗಳಲ್ಲಿ ರಾಜ್ಯದ ತನಿಖಾ ಸಂಸ್ಥೆಯಿಂದ ನ್ಯಾಯ ಸಿಕ್ಕಿದೆ. ಸಿಬಿಐ ಮಾಡಿದ ತನಿಖೆಗಳಲ್ಲಿ ಕ್ಲೀನ್ ಚಿಟ್ ಇಲ್ಲ ಮೂಲೆ ಸೇರಿವೆ. ಕುಮಾರಸ್ವಾಮಿಯೇ ರಾಜ್ಯದ ಪೊಲೀಸರನ್ನು ದಕ್ಷರು ಎಂದಿದ್ದಾರೆ ಎಂದು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಚೆಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

19/11/2025 5:10 AM1 Min Read

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2026 ರಲ್ಲಿ ನಿಮಗೆ ಸಿಗಲಿರುವ `ರಜಾ ದಿನ’ಗಳ ಪಟ್ಟಿ ಇಲ್ಲಿದೆ |Govt Holiday

19/11/2025 5:00 AM1 Min Read

BREAKING: ಪೋಕ್ಸೋ, ಭ್ರೂಣಹತ್ಯೆ ಕೇಸ್: ಸಾಗರ ಪೊಲೀಸರಿಂದ ‘ದೂಗೂರು ಪರಮೇಶ್ವರ್’ ಅರೆಸ್ಟ್!?

18/11/2025 9:48 PM1 Min Read
Recent News

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

19/11/2025 5:10 AM

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2026 ರಲ್ಲಿ ನಿಮಗೆ ಸಿಗಲಿರುವ `ರಜಾ ದಿನ’ಗಳ ಪಟ್ಟಿ ಇಲ್ಲಿದೆ |Govt Holiday

19/11/2025 5:00 AM

BREAKING ; ‘ಅನ್ಮೋಲ್ ಬಿಷ್ಣೋಯ್, 197 ಅಕ್ರಮ ವಲಸಿಗರು ಸೇರಿ 200 ಭಾರತೀಯರು ಅಮೆರಿಕದಿಂದ ಗಡಿಪಾರು ; ನಾಳೆ ದೆಹಲಿಗೆ ವಾಪಸ್

18/11/2025 10:20 PM

ನೀವು ATM ‘ಕ್ಯಾನ್ಸಲ್ ಬಟಲ್’ ಎರಡು ಬಾರಿ ಒತ್ತಿದ್ರೆ ಏನಾಗುತ್ತೆ ಗೊತ್ತಾ.?

18/11/2025 10:06 PM
State News
KARNATAKA

GOOD NEWS : ರಾಜ್ಯ ಸರ್ಕಾರದಿಂದ `ಕ್ರೀಡಾಪಟು’ಗಳಿಗೆ ಗುಡ್ ನ್ಯೂಸ್ : ಎಲ್ಲ ಇಲಾಖೆಯ ನೇಮಕಾತಿಗೂ ಶೇ.3 ರಷ್ಟು ಮೀಸಲಾತಿ ವಿಸ್ತರಣೆ.!

By kannadanewsnow5719/11/2025 5:10 AM KARNATAKA 1 Min Read

ಬೆಂಗಳೂರು : ಪೊಲೀಸ್‌ ಇಲಾಖೆಯ ಎಲ್ಲ ನೇಮಕಾತಿಯಲ್ಲಿಯೂ ಕ್ರೀಡಾಪಟುಗಳಿಗೆ ಶೇ.3 ರಷ್ಟು ಮೀಸಲಾತಿ ನೀಡಲಾಗಿದೆ. ಈ ಸೌಲಭ್ಯವನ್ನು ಎಲ್ಲ ಇಲಾಖೆಯ…

BIG NEWS : ‘ರಾಜ್ಯ ಸರ್ಕಾರಿ’ ನೌಕರರೇ ಗಮನಿಸಿ : 2026 ರಲ್ಲಿ ನಿಮಗೆ ಸಿಗಲಿರುವ `ರಜಾ ದಿನ’ಗಳ ಪಟ್ಟಿ ಇಲ್ಲಿದೆ |Govt Holiday

19/11/2025 5:00 AM

BREAKING: ಪೋಕ್ಸೋ, ಭ್ರೂಣಹತ್ಯೆ ಕೇಸ್: ಸಾಗರ ಪೊಲೀಸರಿಂದ ‘ದೂಗೂರು ಪರಮೇಶ್ವರ್’ ಅರೆಸ್ಟ್!?

18/11/2025 9:48 PM

ಗಮನಿಸಿ : ವಯಸ್ಸು ಮತ್ತು ಎತ್ತರಕ್ಕೆ ಅನುಗುಣವಾಗಿ ಪುರುಷ, ಮಹಿಳೆಯರ ದೇಹದ ತೂಕ ಎಷ್ಟಿರಬೇಕು..? ಇಲ್ಲಿದೆ ಮಾಹಿತಿ

18/11/2025 9:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.