‘ಪೆನ್ ಡ್ರೈವ್‌’ ಕೇಸ್ : ವಕೀಲರ ಸಲಹೆ ಬೇಡ, ನೈತಿಕತೆ ಉಳಿಸಿಕೊಳ್ಳಲು ವಾಪಸ್ ಬಾ : ಪ್ರಜ್ವಲ್ ಗೆ HDK ಮನವಿ

ಮೈಸೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಮನವಿ ಮಾಡಿದ್ದು, ಪ್ರಜ್ವಲ್ ವಿದೇಶಕ್ಕೆ ಹೋಗುವುದು ಅವತ್ತೇ ಗೊತ್ತಾಗಿದ್ದರೆ ನಾನು ಅವತ್ತೆ ಅದನ್ನು ನಿಲ್ಲಿಸುತ್ತಿದ್ದೆ. ಪ್ರಜ್ವಲ್ ಭಯ ಬಿದ್ದಿರಬಹುದು. ಅದಕ್ಕೆ ಬರುತ್ತಿಲ್ಲ. ಪ್ರಜ್ವಲ್ ಗೆ ಹೇಳ್ತಿದ್ದಿನಿ, ಈ ವಿಚಾರದಲ್ಲಿ ವಕೀಲರ ಸಲಹೆ ಬೇಡ. ನೈತಿಕ ಕತೆ ಉಳಿಸಿಕೊಳ್ಳಲು ದೇಶಕ್ಕೆ ವಾಪಾಸ್ ಬಾ’ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದರು. ಬಿಜೆಪಿ – ಜೆಡಿಎಸ್ ಮೈತ್ರಿಗೂ … Continue reading ‘ಪೆನ್ ಡ್ರೈವ್‌’ ಕೇಸ್ : ವಕೀಲರ ಸಲಹೆ ಬೇಡ, ನೈತಿಕತೆ ಉಳಿಸಿಕೊಳ್ಳಲು ವಾಪಸ್ ಬಾ : ಪ್ರಜ್ವಲ್ ಗೆ HDK ಮನವಿ