ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್
ಮೈಸೂರು: ಇಂದು ನೈರುತ್ಯ ರೈಲ್ವೆಯ ಮೈಸೂರಿನ ವಿಭಾಗೀಯ ರೈಲ್ವೆ ವ್ಯವಸ್ಥಾಪಕರ ಕಚೇರಿಯಲ್ಲಿ ಅಖಿಲ ಭಾರತ ಪಿಂಚಣಿ ಅದಾಲತ್ – 2025 ಅನ್ನು ಆಯೋಜಿಸಿತು. ಇಂದಿನ ಅಖಿಲ ಭಾರತ ಪಿಂಚಣಿ ಅದಾಲತ್ ಯಶಸ್ವಿಯಾಗಿ ನಡೆಯಿತು. ಈ ಪಿಂಚಣಿ ಅದಾಲತ್ಗೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಮುದಿತ್ ಮಿತ್ತಲ್ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ವಿಷ್ಣು ಗೌಡ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ/ಸಮನ್ವಯಕ/ಮೈಸೂರು, ಹರ್ಷವರ್ಧನ, ಹಿರಿಯ ವಿಭಾಗೀಯ ಹಣಕಾಸು ವ್ಯವಸ್ಥಾಪಕ/ಮೈಸೂರು ಹಾಗೂ ಪೃಥ್ವಿ ಎಸ್. ಹುಲ್ಲತ್ತಿ, ವಿಭಾಗೀಯ ಹಣಕಾಸು … Continue reading ಮೈಸೂರಿನ ನೈರುತ್ಯ ರೈಲ್ವೆ ವಿಭಾಗದಲ್ಲಿ ಯಶಸ್ವಿಯಾಗಿ ನಡೆದ ಪಿಂಚಣಿ ಅದಾಲತ್
Copy and paste this URL into your WordPress site to embed
Copy and paste this code into your site to embed