ಜನರೇ ನಮ್ಮ ಪಾಲಿನ ದೇವರು, ಜನರ ಸೇವೆಗೆ ಸದಾ ಬದ್ಧ- ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಜನರೇ ನಮ್ಮ ಪಾಲಿನ ದೇವರು. ಜನರ ಸಮಸ್ಯೆ ಸರ್ಕಾರದ ಸಮಸ್ಯೆ, ಜನರ ಪರಿಹಾರವೇ ರಾಜ್ಯದ ಪರಿಹಾರ. ಜನರ ಸೇವೆಗೆ ನಾವು ಸದಾ ಬದ್ಧ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಯಲಹಂಕದಲ್ಲಿ ಶುಕ್ರವಾರ ನಡೆದ “ಬಾಗಿಲಿಗೆ ಬಂತು ಸರಕಾರ, ಸೇವೆಗೆ ಇರಲಿ ಸಹಕಾರ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  “ಇಲ್ಲಿಗೆ ನಾನೊಬ್ಬನೇ ಬಂದಿಲ್ಲ. ಪೊಲೀಸ್ ಸೇರಿದಂತೆ ಸುಮಾರು 300 ಅಧಿಕಾರಿಗಳು ನಿಮ್ಮ ಸೇವೆಗೆ ಬಂದಿದ್ದೇವೆ. ನೀವು ನಮಗೆ ಅಧಿಕಾರ ನೀಡಿದ್ದೀರಿ. ನಿಮ್ಮ ಋಣ ತೀರಿಸಲು ಇಲ್ಲಿಗೆ ಬಂದಿದ್ದೇನೆ. ಋಣ ತೀರಿಸುವ … Continue reading ಜನರೇ ನಮ್ಮ ಪಾಲಿನ ದೇವರು, ಜನರ ಸೇವೆಗೆ ಸದಾ ಬದ್ಧ- ಡಿಸಿಎಂ ಡಿ.ಕೆ. ಶಿವಕುಮಾರ್