Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಳಗಾವಿ : ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ, ಮಹಿಳೆ ಎಂದು ನೋಡದೆ, ಕಾಲಿನಿಂದ ಒದ್ದು ಅಮಾನವೀಯವಾಗಿ ಹಲ್ಲೆ

23/10/2025 3:11 PM

BIG NEWS: ಮಂಡ್ಯದಲ್ಲಿ ‘AI ಚಿತ್ರ’ಕ್ಕೆ ಜನರು ಹೈರಾಣು: ಪ್ರವಾಸಿ ತಾಣದ ಬಳಿ ಹುಲಿ, ಚಿರತೆ ಓಡಾಟವೆಂದು ಪೋಟೋ ಹರಿಬಿಟ್ಟ ಕಿಡಿಗೇಡಿಗಳು

23/10/2025 2:59 PM

ಮೊದಲ ಲಕ್ಷಣ ನಿಮ್ಮ ಬೆರಳಿನ ‘ಉಗುರು’ಗಳು ನೀಡುತ್ವೆ! ಹೀಗಾಗಿದ್ರೆ, ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ!

23/10/2025 2:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಮಂಡ್ಯದಲ್ಲಿ ‘AI ಚಿತ್ರ’ಕ್ಕೆ ಜನರು ಹೈರಾಣು: ಪ್ರವಾಸಿ ತಾಣದ ಬಳಿ ಹುಲಿ, ಚಿರತೆ ಓಡಾಟವೆಂದು ಪೋಟೋ ಹರಿಬಿಟ್ಟ ಕಿಡಿಗೇಡಿಗಳು
KARNATAKA

BIG NEWS: ಮಂಡ್ಯದಲ್ಲಿ ‘AI ಚಿತ್ರ’ಕ್ಕೆ ಜನರು ಹೈರಾಣು: ಪ್ರವಾಸಿ ತಾಣದ ಬಳಿ ಹುಲಿ, ಚಿರತೆ ಓಡಾಟವೆಂದು ಪೋಟೋ ಹರಿಬಿಟ್ಟ ಕಿಡಿಗೇಡಿಗಳು

By kannadanewsnow0923/10/2025 2:59 PM

ಮಂಡ್ಯ: ಜಿಲ್ಲೆಯಲ್ಲಿ ಎಐ ಚಿತ್ರಕ್ಕೆ ಜನರು ಹೈರಾಣಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಎಐ ಮೂಲಕ ಪೋಟೋ ಎಡಿಟ್ ಮಾಡಿ ಪ್ರವಾಸಿ ತಾಣಗಳಲ್ಲಿ ಹುಲಿ, ಚಿರತೆ ಓಡಾಟವೆಂದು ಹರಿಬಿಟ್ಟ ಕಾರಣ ಭಯಭೀತರಾಗಿದ್ದಾರೆ. 

ಹೌದು.. ಮಂಡ್ಯದಲ್ಲಿ ಕಿಡಿಗೇಡಿಗಳ AI ಚಿತ್ರದ ಹುಡುಗಾಟಕ್ಕೆ ಜನರು ಹೈರಾಣಾಗಿದ್ದಾರೆ. AI ಬಳಸಿ ಪ್ರವಾಸಿ ತಾಣದ ಬಳಿ ಹುಲಿ ಮತ್ತು ಚಿರತೆಗಳ ಓಡಾಟದ ಫೋಟೋ ಎಡಿಟ್ ಮಾಡಿದ್ದಾರೆ. ಎಡಿಟ್ ಮಾಡಿದ ಇಂತಹ ಚಿತ್ರಗಳನ್ನು ವೈರಲ್ ಮಾಡಿ ಜನರಲ್ಲಿ ಆತಂಕ‌ವನ್ನು ಕಿಡಿಗೇಡಿಗಳು ಮೂಡಿಸಿದ್ದಾರೆ.

ಮಂಡ್ಯದ ಶ್ರೀರಂಗಪಟ್ಟಣದ ಗಂಜಾಮ್ ಬಳಿಯ ಪ್ರವಾಸಿ ತಾಣ ಗುಂಬಸ್ ಬಳಿ ಹುಲಿ ಚಿರತೆ ಕಾಣಿಸಿಕೊಂಡ ವದಂತಿ ಹರಡಲಾಗಿದೆ. ಇದಕ್ಕೆ ಪೂರಕ ಎಂಬಂತೆ AI ಮೂಲಕ ಚಿರತೆ ಹಾಗು ಹುಲಿಗಳ ಫೋಟೋ ಎಡಿಟ್ ಮಾಡಿ ವೈರಲ್ ಆಗಿದೆ.ಇದರ ಜೊತೆಗೆ ಗ್ರಾಮಕ್ಕೆ ಚಿರತೆ ಬಂದ AI ಚಿತ್ರ ಎಡಿಟ್ ಮಾಡಿ ಆತಂಕವನ್ನು ಕಿಡಿಗೇಡುಗಳು ಮಾಡಿದ್ದಾರೆ.

ಈ AI ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಜನರಲ್ಲಿ ಆತಂಕ ಉಂಟಾಗಿದೆ. ಇದರ ಅಸಲಿ ಸತ್ಯ ತಿಳಿಯದೆ ಸ್ಥಳೀಯ ಜನರಲ್ಲಿ ಮನೆ ಮಾಡಿದ ಆತಂಕ ಸೃಷ್ಠಿಸಿದೆ. ಈ ಬಗ್ಗೆ ಕಂಗಾಲಾಗಿ ಅರಣ್ಯ ಇಲಾಖೆಗೂ ಮಾಹಿತಿ ನೀಡಿ ಚಿರತೆ ಸೆರೆಗೆ ಒತ್ತಾಯಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳಿಂದ ಇದರ ಅಸಲಿ ಸತ್ಯ ತಿಳಿದು ಕಿಡಿಗೇಡಿಗಳ ವಿರುದ್ದ ಕ್ರಮಕ್ಕೂ ಮುಂದಾಗಿದ್ದಾರೆ.

ಮತ್ತೊಂದೆಡೆ ಎಐ ಬಳಸಿ ಹುಲಿ, ಚಿರತೆ ಪ್ರವಾಸಿ ತಾಣಗಳಲ್ಲಿ ಓಡಾಡುತ್ತಿವೆ ಎಂಬುದಾಗಿ ಪೋಟೋ ಹರಿಬಿಟ್ಟಂತ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆಯೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವರದಿ: ಗಿರೀಶ್ ರಾಜ್, ಮಂಡ್ಯ

BREAKING: ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

ನ.18ರಿಂದ 3 ದಿನ `ಬೆಂಗಳೂರು ಟೆಕ್ ಸಮ್ಮಿಟ್-2025’ ಆಯೋಜನೆ : CM ಸಿದ್ದರಾಮಯ್ಯ ಮಾಹಿತಿ

Share. Facebook Twitter LinkedIn WhatsApp Email

Related Posts

ಬೆಳಗಾವಿ : ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ, ಮಹಿಳೆ ಎಂದು ನೋಡದೆ, ಕಾಲಿನಿಂದ ಒದ್ದು ಅಮಾನವೀಯವಾಗಿ ಹಲ್ಲೆ

23/10/2025 3:11 PM1 Min Read

ಶಿಕ್ಷಣದ ಜೊತೆಗೆ ಕ್ರೀಡೆಯೂ ಹೆಚ್ಚಿನ ಒತ್ತು ನೀಡಿ: ಶಾಸಕ ಕೆ.ಕೆ.ಗೋಪಾಲಯ್ಯ

23/10/2025 2:46 PM1 Min Read

BREAKING: ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

23/10/2025 2:42 PM1 Min Read
Recent News

ಬೆಳಗಾವಿ : ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ, ಮಹಿಳೆ ಎಂದು ನೋಡದೆ, ಕಾಲಿನಿಂದ ಒದ್ದು ಅಮಾನವೀಯವಾಗಿ ಹಲ್ಲೆ

23/10/2025 3:11 PM

BIG NEWS: ಮಂಡ್ಯದಲ್ಲಿ ‘AI ಚಿತ್ರ’ಕ್ಕೆ ಜನರು ಹೈರಾಣು: ಪ್ರವಾಸಿ ತಾಣದ ಬಳಿ ಹುಲಿ, ಚಿರತೆ ಓಡಾಟವೆಂದು ಪೋಟೋ ಹರಿಬಿಟ್ಟ ಕಿಡಿಗೇಡಿಗಳು

23/10/2025 2:59 PM

ಮೊದಲ ಲಕ್ಷಣ ನಿಮ್ಮ ಬೆರಳಿನ ‘ಉಗುರು’ಗಳು ನೀಡುತ್ವೆ! ಹೀಗಾಗಿದ್ರೆ, ನಿಮ್ಮ ಲಿವರ್ ಹಾನಿಗೊಳಗಾಗಿದೆ ಎಂದರ್ಥ!

23/10/2025 2:49 PM

ಶಿಕ್ಷಣದ ಜೊತೆಗೆ ಕ್ರೀಡೆಯೂ ಹೆಚ್ಚಿನ ಒತ್ತು ನೀಡಿ: ಶಾಸಕ ಕೆ.ಕೆ.ಗೋಪಾಲಯ್ಯ

23/10/2025 2:46 PM
State News
KARNATAKA

ಬೆಳಗಾವಿ : ಪತಿಯ ಅನೈತಿಕ ಸಂಬಂಧ ಪ್ರಶ್ನಿಸಿದಕ್ಕೆ, ಮಹಿಳೆ ಎಂದು ನೋಡದೆ, ಕಾಲಿನಿಂದ ಒದ್ದು ಅಮಾನವೀಯವಾಗಿ ಹಲ್ಲೆ

By kannadanewsnow0523/10/2025 3:11 PM KARNATAKA 1 Min Read

ಬೆಳಗಾವಿ : ಪತಿಯ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆ ಅನ್ನೋದು ಲೆಕ್ಕಿಸದೆ ಪತಿಯ ಸಂಬಂಧಿಕರು ಅಮಾನವೀಯವಾಗಿ ಹಲ್ಲೆ ಮಾಡಿರುವ ಘಟನೆ…

BIG NEWS: ಮಂಡ್ಯದಲ್ಲಿ ‘AI ಚಿತ್ರ’ಕ್ಕೆ ಜನರು ಹೈರಾಣು: ಪ್ರವಾಸಿ ತಾಣದ ಬಳಿ ಹುಲಿ, ಚಿರತೆ ಓಡಾಟವೆಂದು ಪೋಟೋ ಹರಿಬಿಟ್ಟ ಕಿಡಿಗೇಡಿಗಳು

23/10/2025 2:59 PM

ಶಿಕ್ಷಣದ ಜೊತೆಗೆ ಕ್ರೀಡೆಯೂ ಹೆಚ್ಚಿನ ಒತ್ತು ನೀಡಿ: ಶಾಸಕ ಕೆ.ಕೆ.ಗೋಪಾಲಯ್ಯ

23/10/2025 2:46 PM

BREAKING: ಬಿಗ್ ಬಾಸ್ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

23/10/2025 2:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.