BIG NEWS: ನಿರೀಕ್ಷೆಗೂ ಮೀರಿ ಜನರು ಬಂದಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಇಂದು ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿ 33 ಮಂದಿ ಗಾಯಗೊಳ್ಳೋದಕ್ಕೆ ನಿರೀಕ್ಷೆ ಮೀರಿ ಜನರು ಬಂದಿದ್ದೇ ದುರಂತಕ್ಕೆ ಕಾರಣ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಇಂದು ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರ್ ಸಿ ಬಿ ಚಾಂಪಿಯನ್ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗೋದಕ್ಕೆ ನಿರೀಕ್ಷೆಗೂ ಮೀರಿ ಜನರು ಬಂದಿದ್ದಾರೆ. 35,000 ಆಸನದ ವ್ಯವಸ್ಥೆ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿದೆ. ಆದರೇ 2 ರಿಂದ 3 ಲಕ್ಷ ಜನರು ಚಿನ್ನಸ್ವಾಮಿ ಕ್ರೀಢಾಂಗಣದ ಬಳಿಯಲ್ಲಿ ಸೇರಿದ್ದೇ … Continue reading BIG NEWS: ನಿರೀಕ್ಷೆಗೂ ಮೀರಿ ಜನರು ಬಂದಿದ್ದೇ ಕಾಲ್ತುಳಿತ ದುರಂತಕ್ಕೆ ಕಾರಣ: ಸಿಎಂ ಸಿದ್ಧರಾಮಯ್ಯ