‘ಪ್ರಾದೇಶಿಕ ಪಕ್ಷಕ್ಕೆ’ ಜನ ಬೆಂಬಲ ನೀಡಲಿಲ್ಲ, ಹೀಗಾಗಿ ನಾಡಿನ ರೈತರಿಗಾಗಿ ಬಿಜೆಪಿ ಜೊತೆಗೆ ಮೈತ್ರಿ : HD ಕುಮಾರಸ್ವಾಮಿ

ಬೆಂಗಳೂರು : ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನಲ್ಲಿ ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್ ನ ಮಹತ್ವದ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಮಂಡ್ಯ ಹಾಸನ ಹಾಗೂ ಕೋಲಾರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಕುರಿತಂತೆ ಚರ್ಚೆ ನಡೆಸಲಾಯಿತು. ಮಂಡ್ಯ ಕ್ಷೇತ್ರಕ್ಕೆ ಸುಮಲತಾಗೆ ಟಿಕೇಟ್ ಮಿಸ್ ವಿಚಾರ : ನಾಳೆ ಆಪ್ತರು-ಬೆಂಬಲಿಗರ ಜೊತೆ ಮಹತ್ವದ ಸಭೆ ನಾಡಿನ ರೈತರ ಹಿತಕ್ಕಾಗಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದೇವೆ. ಪ್ರಾದೇಶಿಕ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರಲಿಲ್ಲ.ಪ್ರಾದೇಶಿಕ ಪಕ್ಷವಾಗಿ ನಮಗೆ ಜನ ಬೆಂಬಲ … Continue reading ‘ಪ್ರಾದೇಶಿಕ ಪಕ್ಷಕ್ಕೆ’ ಜನ ಬೆಂಬಲ ನೀಡಲಿಲ್ಲ, ಹೀಗಾಗಿ ನಾಡಿನ ರೈತರಿಗಾಗಿ ಬಿಜೆಪಿ ಜೊತೆಗೆ ಮೈತ್ರಿ : HD ಕುಮಾರಸ್ವಾಮಿ