GOOD NEWS: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋ ಜನರಿಗೆ KSRTC ಕಡೆಯಿಂದ ಭರ್ಜರಿ ಡಿಸ್ಕೌಂಟ್‌

ವರದಿ : ವಸಂತ ಬಿ ಈಶ್ವರಗೆರೆ ಬೆಂಗಳೂರು: ಗೌರಿ ಗಣೇಶ ಹಬ್ಬದ ( Gowri Ganesha Festival ) ಪ್ರಯುಕ್ತ ವಿವಿಧ ಊರುಗಳಿಗೆ ತೆರಳುವಂತ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ, ಕೆ ಎಸ್ ಆರ್ ಟಿ ಸಿಯಿಂದ 500 ಹೆಚ್ಚುವರಿ ಬಸ್ ಗಳ ವಿಶೇಷ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಕೆ ಎಸ್ ಆರ್ ಟಿ ಸಿಯ ಮುಖ್ಯ ಸಂಚಾರ ವ್ಯವಸ್ಥಾಪಕರು, ದಿನಾಂಕ 30-08-2022 ಮತ್ತು 31-08-2022ರಂದು ಗೌರಿ ಗಣೇಶ … Continue reading GOOD NEWS: ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗೋ ಜನರಿಗೆ KSRTC ಕಡೆಯಿಂದ ಭರ್ಜರಿ ಡಿಸ್ಕೌಂಟ್‌