BIGG NEWS: ಬೆಂಗಳೂರು ಜನರೇ ಎಚ್ಚರ….!; ಮೊಬೈಲ್ ತಗೊಂಡು ವ್ಯಕ್ತಿಗೆ ಪಂಗನಾಮ ಹಾಕಿದ ಭೂಪ

ಬೆಂಗಳೂರು: ನಗರದಲ್ಲಿ ಮೋಸ, ಸುಲಿಗೆ , ಧರೋಡೆ ಹೆಚ್ಚಾಗಿದೆ. ಅಪರಿಚತರಿಗೆ ಮೊಬೈಲ್‌ ಕೊಡೋ ಮುನ್ನ ಎಚ್ಚರವಾಗಿರಿ. ಅರ್ಜೆಂಟ್ ಒಂದು ಕಾಲ್ ಮಾಡಿ ಕೊಡ್ತೀನಿ ಅಂತ ಮೊಬೈಲ್ ತಗೊಂಡು ವ್ಯಕ್ತಿಗೆ ಮೋಸ ಮಾಡಿದ ಘಟನೆ ನಡೆದಿದೆ. ಮತ್ತಿಕೆರೆಯಲ್ಲಿ ಮೊಬೈಲ್‌ ಕೊಟ್ಟಿದ್ದಕ್ಕೆ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡಿದ್ದಾರೆ.ದೇವವ್ರಾತ್ ಸಿಂಗ್ ಅನ್ನೋರ ಬಳಿ ಬಂದ ಅಪರಿಚಿತ ವ್ಯಕ್ತಿಯೊಬ್ಬ, ನನ್ನ ಮೊಬೈಲ್ ನಲ್ಲಿ ಚಾರ್ಜ್ ಇಲ್ಲ ಅರ್ಜೆಂಟ್ ಕಾಲ್ ಮಾಡಬೇಕು ಅಂದಿದ್ದ. ಅವನ ಮಾತು ಕೇಳಿ ದೇವವ್ರಾತ್ ಸಿಂಗ್ ಅವರು ಅಪರಿಚತನ ಕೈಗೆ … Continue reading BIGG NEWS: ಬೆಂಗಳೂರು ಜನರೇ ಎಚ್ಚರ….!; ಮೊಬೈಲ್ ತಗೊಂಡು ವ್ಯಕ್ತಿಗೆ ಪಂಗನಾಮ ಹಾಕಿದ ಭೂಪ