ಬೆಂಗಳೂರು ಜನತೆ ಗಮನಕ್ಕೆ: ಮಳೆ ಅವಾಂತರ ಸಂಬಂಧಿತ ದೂರುಗಳಿಗಾಗಿ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಠಿಯಾಗಿದೆ. ಮಳೆಯ ಕಾರಣದಿಂದಾಗಿ ನಾಳೆ ಬೆಂಗಳೂರಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಗದೀಶ್ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ. ಇದರ ನಡುವೆ ಮಳೆ ಅವಾಂತರ ಸಂಬಂಧಿತ ದೂರುಗಳಿಗಾಗಿ ಬಿಬಿಎಂಪಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಿದೆ. ಪತ್ರಿಕಾ ಪ್ರಕಟಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ತಿಳಿಸಿದ್ದು, ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ ನಾಗರೀಕರು ಕೂಡಲೆ … Continue reading ಬೆಂಗಳೂರು ಜನತೆ ಗಮನಕ್ಕೆ: ಮಳೆ ಅವಾಂತರ ಸಂಬಂಧಿತ ದೂರುಗಳಿಗಾಗಿ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ