Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದುಷ್ಟ ಶಕ್ತಿಗಳಿಂದ ನಿಮ್ಮನ್ನು ರಕ್ಷಿಸಬೇಕೇ? ಅಮಾವಾಸ್ಯೆಯಂದು ಈ ಶಕ್ತಿ ಶಾಲಿ ಮಂತ್ರ ಪಠಿಸಿ

16/05/2025 3:13 PM

BREAKING : ಬೆಂಗಳೂರಲ್ಲಿ ರಸ್ತೆಯ ಮೇಲೆ ಬಿದ್ದ ಯುವತಿಯ ಮೇಲೆ ಹರಿದ ಕಾರು : ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು!

16/05/2025 3:05 PM

ಕೇಂದ್ರ ಸಚಿವ HDK ಭೇಟಿಯಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ: ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ ಹಂಚಿಕೆಗೆ ಮನವಿ

16/05/2025 2:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರು ಜನತೆ ಗಮನಕ್ಕೆ: ಇಂದು, ನಾಳೆ, ನಾಡಿದ್ದು ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

By kannadanewsnow0911/12/2024 5:56 AM

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗದ ದೇವರಬೀಸನಹಳ್ಳಿ ಮತ್ತು ಆಡುಗೋಡಿ ಉಪಕೇಂದ್ರ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 11.12.2024ರ ಬುಧವಾರದ ಇಂದು ಮತ್ತು 12.12.2024ರ ಗುರುವಾರದ ನಾಳೆ ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಇಂದು, ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut )

“ಬೆಳ್ಳಂದೂರು, ಆರ್ ಎಮ್ ಜೆಡ್, ಎಕ್ಸೊಸ್ಪೇಸ್ ಎಕೋವರ್ಲ್ಡ, ದೇವರಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, ಪಾಸ್ ಪೋರ್ಟ್ ಆಫೀಸ್, ಶೋಭ ಅಪಾರ್ಟಮೆಂಟ್, ಹೊರ ವರ್ತುಲ ರಸ್ತೆ, 5ನೇ ಇಂಡಸ್ಟ್ರಿಯಲ್ ಲೇಔಟ್, ಕೋರಮಂಗಲ, ಮಡಿವಾಳ ವೆಂಕಟೇಶ್ವರ ಬಡಾವಣೆ, ಚಿಕ್ಕ ಆಡುಗೋಡಿ, ಜೋಗಿ ಕಾಲೋನಿ, ಈಸ್ಟ್ ಲ್ಯಾಂಡ್ ಹೊಲ್ಡಿಂಗ್ ಬಿಲ್ಡಿಂಗ್, ಸೈಂಟ್ ಜಾನ್ ಸ್ಟಾಫ್ ಕ್ವಾಟ್ರಸ್, ಮಾರುತಿನಗರ, ಆಡುಗೋಡಿ 7ನೇ ಮತ್ತು 8ನೇ ಬ್ಲಾಕ್, ಸಿ.ಎ.ಆರ್. ಪೊಲೀಸ್ ಕ್ವಾಟ್ರಸ್, ಆಡುಗೊಡಿ ಮುಖ್ಯ ರಸ್ತೆ, ಸೈಂಟ್ ಜಾನ್ ಆಸ್ಪತ್ರೆ, ಮಡಿವಾಳ, ಮಾರುತಿ ನಗರ, ಡಾಲರ್ಸ್ ಕಾಲೋನಿ, 100 ಫೀಟ್ ರಿಂಗ್ ರಸ್ತೆ, ಆರ್ಯಾಕಲ್ ಕಂಪನಿ, ಬಿ.ಜಿ.ರಸ್ತೆ, ಕೆ.ಹೆಚ್.ಬಿ. ಕಾಲೋನಿ, 5ನೇ ಬ್ಲಾಕ್ ಇಂಡಸ್ಟ್ರಿಯಲ್ ಏರಿಯಾ ಕೋರಮಂಗಲ, ಮೈಕೋ 3ನೇ 4ನೇ 5ನೇ ಮತ್ತು 6ನೇ ಬ್ಲಾಕ್ ಕೋರಮಂಗಲ, ಭುವನಪ್ಪ ಕಾವೇರಿ ಬಡಾವಣೆ, ಕೃಷ್ಣಾ ನಗರ ಇಂಡಸ್ಟ್ರಿಯಲ್ ಲೇಔಟ್, ಎಸ್.ಜಿ.ಪಾಳ್ಯ, 2ನೇ ಬ್ಲಾಕ್ ಧವನ್ ಜ್ಯೂಯಲರಿ, ಮಡಿವಾಳ ಸಂತೆ, ಸಿದ್ದಾರ್ಥ ಕಾಲೋನಿ, ಹ್ಯಾಪಿ ಮೈಂಡ್ ಕಂಪನಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ದಿನಾಂಕ 13-12-2024ರ ನಾಡಿದ್ದು ಈ ಪ್ರದೇಶಗಳಲ್ಲಿ ಪವರ್ ಕಟ್

ಇದಲ್ಲದೇ ಬೆಂಗಳೂರು ಉತ್ತರ ವೃತ್ತ ಅಟ್ಟೂರು ಯಲಹಂಕ ಎಂಯುಎಸ್ ಎಸ್ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 13.12.2024 (ಶುಕ್ರವಾರ) ರಂದು ಬೆಳಗ್ಗೆ 11:00 ರಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

“ಕೋರಮಂಗಲ ವಿಭಾಗದಲ್ಲಿ ಮತ್ತು ಕೆ.ಎಂ.ಎಫ್, ಮದರ್ ಡೈರಿ, ಎಸ್.ಎಫ್.ಎಸ್ 208, ಎಸ್.ಎಫ್.ಎಸ್ 407 ಉನ್ನಿಕೃಷ್ಣನ್ ರಸ್ತೆ, ಬಿ ಸೆಕ್ಟರ್, ಎನ್.ಇ.ಎಸ್ ರಸ್ತೆ, ಸಿ.ಎಂ ಎನ್ಕ್ಲೇವ್, ಮಾತೃ ಲೇಔಟ್, ಸೋಮೇಶ್ವರನಗರ, ಕನಕನಗರ, ನ್ಯಾಯಾಂಗ ಬಡಾವಣೆ, ಯಲಹಂಕ ಓಲ್ಡ್ ಟೌನ್, ಗಾಂಧಿ ನಗರ, ಹಳೆಯ ಪಟ್ಟಣ ಬಿಬಿಎಮಪಿ ರಸ್ತೆ, ಕರೆ, ಬಿಬಿಎಂಪಿ ರಸ್ತೆ ಕೋಡಿ ರೋಡ್, ಪುರವಂಕರ, ಅಪಾರ್ಟ್ ಮೆಂಟ್ ಆರ್.ಎಂ.ಝೆಡ್ ಮಾಲ್, ಆರ್.ಎಂ.ಝಡ್ ರೆಸಿಡೆನ್ಸಿಯಲ್ ಅಟ್ಟೂರು ಯಲಹಂಕ ಎಂಯುಎಸ್ ಎಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.

ರಾಜ್ಯ ಸರ್ಕಾರದಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ‘ಅತಿಥಿ ಶಿಕ್ಷಕ’ರಿಗೆ ಬಿಗ್ ಶಾಕ್

BIGG NEWS: ‘ಮಾಜಿ ಸಿಎಂ ಎಸ್.ಎಂ ಕೃಷ್ಣ’ ನಿಧನ: ಇಂದು ರಾಜ್ಯಾದ್ಯಂತ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Government Holiday

Share. Facebook Twitter LinkedIn WhatsApp Email

Related Posts

ದುಷ್ಟ ಶಕ್ತಿಗಳಿಂದ ನಿಮ್ಮನ್ನು ರಕ್ಷಿಸಬೇಕೇ? ಅಮಾವಾಸ್ಯೆಯಂದು ಈ ಶಕ್ತಿ ಶಾಲಿ ಮಂತ್ರ ಪಠಿಸಿ

16/05/2025 3:13 PM3 Mins Read

BREAKING : ಬೆಂಗಳೂರಲ್ಲಿ ರಸ್ತೆಯ ಮೇಲೆ ಬಿದ್ದ ಯುವತಿಯ ಮೇಲೆ ಹರಿದ ಕಾರು : ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು!

16/05/2025 3:05 PM1 Min Read

ಕೇಂದ್ರ ಸಚಿವ HDK ಭೇಟಿಯಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ: ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ ಹಂಚಿಕೆಗೆ ಮನವಿ

16/05/2025 2:59 PM2 Mins Read
Recent News

ದುಷ್ಟ ಶಕ್ತಿಗಳಿಂದ ನಿಮ್ಮನ್ನು ರಕ್ಷಿಸಬೇಕೇ? ಅಮಾವಾಸ್ಯೆಯಂದು ಈ ಶಕ್ತಿ ಶಾಲಿ ಮಂತ್ರ ಪಠಿಸಿ

16/05/2025 3:13 PM

BREAKING : ಬೆಂಗಳೂರಲ್ಲಿ ರಸ್ತೆಯ ಮೇಲೆ ಬಿದ್ದ ಯುವತಿಯ ಮೇಲೆ ಹರಿದ ಕಾರು : ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು!

16/05/2025 3:05 PM

ಕೇಂದ್ರ ಸಚಿವ HDK ಭೇಟಿಯಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ: ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ ಹಂಚಿಕೆಗೆ ಮನವಿ

16/05/2025 2:59 PM

‘ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ: ಬಿಜೆಪಿ ಸಿ.ಟಿ.ರವಿ

16/05/2025 2:49 PM
State News
KARNATAKA

ದುಷ್ಟ ಶಕ್ತಿಗಳಿಂದ ನಿಮ್ಮನ್ನು ರಕ್ಷಿಸಬೇಕೇ? ಅಮಾವಾಸ್ಯೆಯಂದು ಈ ಶಕ್ತಿ ಶಾಲಿ ಮಂತ್ರ ಪಠಿಸಿ

By kannadanewsnow0916/05/2025 3:13 PM KARNATAKA 3 Mins Read

ಕತ್ತಲೆ ಆವರಿಸಿದಾಗ ದುಷ್ಟ ಶಕ್ತಿಗಳು ಹೆಚ್ಚು ಸಕ್ರಿಯವಾಗಿರುತ್ತವೆ ಎಂದು ಹೇಳಲಾಗುತ್ತದೆ. ಕತ್ತಲೆ ನಮ್ಮನ್ನು ಆವರಿಸುವ ಅಮಾವಾಸ್ಯೆಯ ದಿನದಂದು ದುಷ್ಟ ಶಕ್ತಿಗಳ…

BREAKING : ಬೆಂಗಳೂರಲ್ಲಿ ರಸ್ತೆಯ ಮೇಲೆ ಬಿದ್ದ ಯುವತಿಯ ಮೇಲೆ ಹರಿದ ಕಾರು : ಸ್ಥಳದಲ್ಲೇ ವಿದ್ಯಾರ್ಥಿನಿ ಸಾವು!

16/05/2025 3:05 PM

ಕೇಂದ್ರ ಸಚಿವ HDK ಭೇಟಿಯಾದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ: ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ ಹಂಚಿಕೆಗೆ ಮನವಿ

16/05/2025 2:59 PM

‘ಆಪರೇಷನ್ ಸಿಂದೂರ’ದ ವಿಷಯದಲ್ಲಿ ಕಾಂಗ್ರೆಸ್ ನಾಯಕರಲ್ಲೇ ದ್ವಂದ್ವ: ಬಿಜೆಪಿ ಸಿ.ಟಿ.ರವಿ

16/05/2025 2:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.