Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಷೇರುಪೇಟೆ ಕುಸಿತ ; ಸೆನ್ಸೆಕ್ಸ್ 1,000 ಅಂಕ ಕುಸಿತ, ನಿಫ್ಟಿ 25,200ಕ್ಕಿಂತ ಇಳಿಕೆ, 5.5 ಲಕ್ಷ ಕೋಟಿ ರೂ. ನಷ್ಟ!

27/02/2026 3:57 PM

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

27/02/2026 3:52 PM

BIGG NEWS : CBSE 6ನೇ ತರಗತಿಗೆ ‘ತ್ರಿಭಾಷಾ ನೀತಿ’ ಜಾರಿ ; ಇಂಗ್ಲಿಷ್ ‘ವಿದೇಶಿ’ ಭಾಷೆಯಾಗಿ ಪರಿಗಣನೆ!

27/02/2026 3:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನರೇ ಇತ್ತ ಗಮನಿಸಿ : ನಿಮ್ಮೂರಲ್ಲಿ ಕಾಡು ಪ್ರಾಣಿಗಳು ಕಂಡು ಬಂದ್ರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ.!
KARNATAKA

ರಾಜ್ಯದ ಜನರೇ ಇತ್ತ ಗಮನಿಸಿ : ನಿಮ್ಮೂರಲ್ಲಿ ಕಾಡು ಪ್ರಾಣಿಗಳು ಕಂಡು ಬಂದ್ರೆ ತಕ್ಷಣ ಈ ಸಂಖ್ಯೆಗೆ ಕರೆ ಮಾಡಿ.!

By kannadanewsnow5705/01/2026 1:43 PM

ಬೆಂಗಳೂರು : ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ತಕ್ಷಣವೇ ಕ್ರಮ ವಹಿಸಲಾಗುವುದು.

ಹೌದು, ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದ್ರೆ ಸ್ವಯಂ ಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು.

ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಇಲಾಖೆಯು ಅತ್ಯಾಧುನಿಕ ಸವಲತ್ತುಗಳಿಂದ ಕೂಡಿರುವ ರಾಜ್ಯ ಮಟ್ಟದ ನೂತನ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರ ಹಾಗೂ ಏಳು ವಿಭಾಗೀಯ ಕೇಂದ್ರಗಳನ್ನು ಆರಂಭಿಸಿದೆ.

ವನ್ಯಜೀವಿ ಸಂಘರ್ಷ ತಡೆಗೆ ತಂತ್ರಜ್ಞಾನಗಳ ಬಳಕೆ

ಅತ್ಯಾಧುನಿಕ ಸವಲತ್ತುಗಳಿಂದ ಕೂಡಿರುವ ರಾಜ್ಯ ಮಟ್ಟದ ನೂತನ ಸಮಗ್ರ ನಿರ್ದೇಶನ ಮತ್ತು ನಿಯ೦ತ್ರಣ ಕೇ೦ದ್ರ ಹಾಗೂ ಏಳು ವಿಭಾಗೀಯ ಕೇಂದ್ರಗಳ ಆರಂಭ

ಎಐ ಕ್ಯಾಮರಾ ಮತ್ತು ಏರಿಯಲ್ ಚಿತ್ರಗಳ ಆಧಾರದಲ್ಲಿ ವನ್ಯಜೀವಿಗಳ ಮೇಲೆ ಈ ಕೇಂದ್ರಗಳು ನಿಗಾ ಇರಿಸಲಿವೆ. ಸಿಬ್ಬಂದಿಯ ಕಾರ್ಯಾಚರಣೆ ವೇಳೆಯೂ ಈ ಚಿತ್ರಗಳನ್ನು ಬಳಸಿಕೊಳ್ಳಲಾಗುತ್ತದೆ.

ರೇಡಿಯೊ ಕಾಲರ್ ಅಳವಡಿಸಿದ ಆನೆಗಳ ಮೇಲೆ ನಿಗಾ ಇರಿಸಲಿವೆ. ಅವುಗಳ ಚಲನವಲನ ಕುರಿತಾಗಿ ಸ೦ಬ೦ಧಿತ ಅರಣ್ಯಾಧಿಕಾರಿಗಳಿಗೆ ಮಾಹಿತಿ ರವಾನೆಯಾಗಲಿದೆ.

॥ ಮಾನವ-ವನ್ಯಜೀವಿ ಸಂಘರ್ಷದ ಸಾಧ್ಯತೆ ಇರುವ ಪ್ರದೇಶಗಳ ಮೇಲೆ ಸದಾ ನಿಗಾ ಇರಿಸಲಾಗಿರುತ್ತದೆ. ಅಗತ್ಯ ಎದುರಾದಲ್ಲಿ ಕ್ಷಿಪ್ರ ಕಾರ್ಯಾಚರಣೆ ತ೦ಡವನ್ನು ರಚಿಸಲಾಗುತ್ತದೆ.

ಜಿಪಿಎಸ್ ಆಧಾರಿತ ಗಸ್ತು ಪಡೆಗಳ ಸಂಪರ್ಕದಲ್ಲಿದ್ದು, ಸಾರ್ವಜನಿಕರಿಂದ ದೂರು ಬ೦ದೊಡನೆ ಗಸ್ತು ಪಡೆಗಳಿಗೆ ನಿರ್ದೇಶನ ಹೋಗಲಿದೆ. ಗಸ್ತು ಪಡೆಗಳಿಗೆ ಎಐ ಕ್ಯಾಮೆರಾ ಆಧಾರಿತ ಚಿತ್ರ ಮತ್ತು ಮಾಹಿತಿಗಳನ್ನು ಒದಗಿಸಲಾಗುತ್ತದೆ.

– ಸೌರ ಬೇಲಿ, ರೈಲು ಕಂಬಿ ಬೇಲಿ, ಆನೆ ತಡೆ ಕ೦ದಕಗಳ ಮೇಲೆ ಈ ಕೇಂದ್ರಗಳು ನಿಗಾ ಇರಿಸಿರಲಿವೆ. ಇವುಗಳ ಬಳಿ ವನ್ಯಜೀವಿಗಳು ಸುಳಿದಾಗ ಸ೦ಬ೦ಧಿತ ವಲಯ ಅರಣ್ಯಾಧಿಕಾರಿ ಮತ್ತು ತ೦ಡಕ್ಕೆ ಮಾಹಿತಿ ರವಾನೆಯಾಗಲಿದೆ.

॥ ಮೇಲಿನ ಎಲ್ಲ ಸ೦ದರ್ಭದಲ್ಲೂ ಸ೦ಬ೦ಧಿತ ಪ್ರದೇಶದ ಸಾರ್ವಜನಿಕರಿಗೆ ಮಾಹಿತಿ ಮತ್ತು ಮುನ್ನೆಚ್ಚರಿಕೆ ಸೂಚನೆಗಳು ರವಾನೆಯಾಗಲಿವೆ.

ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂ ಚಾಲಿತವಾಗಿ ಕೇಂದ್ರ ಮತ್ತು ಸಂಬಂಧಿತ ವಲಯ ನಿಯಂತ್ರಣ ಕೇಂದ್ರಕ್ಕೆ ಮಾಹಿತಿ ರವಾನೆಯಾಗಲಿದೆ. ದೂರು ದಾಖಲಾದ ಕೂಡಲೇ ಕ್ರಮ ವಹಿಸಲಾಗುವುದು. pic.twitter.com/IVvUskrB6u

— DIPR Karnataka (@KarnatakaVarthe) January 5, 2026

ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಗೆ ಅರಣ್ಯ ಇಲಾಖೆಯು ಅತ್ಯಾಧುನಿಕ ಸವಲತ್ತುಗಳಿಂದ ಕೂಡಿರುವ ರಾಜ್ಯ ಮಟ್ಟದ ನೂತನ ಸಮಗ್ರ ನಿರ್ದೇಶನ ಮತ್ತು ನಿಯಂತ್ರಣ ಕೇಂದ್ರ ಹಾಗೂ ಏಳು ವಿಭಾಗೀಯ ಕೇಂದ್ರಗಳನ್ನು ಆರಂಭಿಸಿದೆ. pic.twitter.com/701zigaLyQ

— DIPR Karnataka (@KarnatakaVarthe) January 5, 2026

 

call this number immediately People of the state take note: If you see wild animals in your area
Share. Facebook Twitter LinkedIn WhatsApp Email

Related Posts

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

27/02/2026 3:52 PM1 Min Read

SHOCKING : ಡ್ರಗ್ಸ್, ಮದ್ಯದ ಜೊತೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ, 19ಕ್ಕೂ ಹೆಚ್ಚು ಯುವತಿಯರ ಮೇಲೆ ಗ್ಯಾಂಗ್ ರೇಪ್!

27/02/2026 3:49 PM2 Mins Read

BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!

27/02/2026 3:26 PM1 Min Read
Recent News

BREAKING : ಷೇರುಪೇಟೆ ಕುಸಿತ ; ಸೆನ್ಸೆಕ್ಸ್ 1,000 ಅಂಕ ಕುಸಿತ, ನಿಫ್ಟಿ 25,200ಕ್ಕಿಂತ ಇಳಿಕೆ, 5.5 ಲಕ್ಷ ಕೋಟಿ ರೂ. ನಷ್ಟ!

27/02/2026 3:57 PM

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

27/02/2026 3:52 PM

BIGG NEWS : CBSE 6ನೇ ತರಗತಿಗೆ ‘ತ್ರಿಭಾಷಾ ನೀತಿ’ ಜಾರಿ ; ಇಂಗ್ಲಿಷ್ ‘ವಿದೇಶಿ’ ಭಾಷೆಯಾಗಿ ಪರಿಗಣನೆ!

27/02/2026 3:49 PM

SHOCKING : ಡ್ರಗ್ಸ್, ಮದ್ಯದ ಜೊತೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ, 19ಕ್ಕೂ ಹೆಚ್ಚು ಯುವತಿಯರ ಮೇಲೆ ಗ್ಯಾಂಗ್ ರೇಪ್!

27/02/2026 3:49 PM
State News
KARNATAKA

ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ: ಸಿಎಂ ಸಿದ್ದರಾಮಯ್ಯ

By kannadanewsnow0927/02/2026 3:52 PM KARNATAKA 1 Min Read

ಬೆಂಗಳೂರು: ರಾಜ್ಯದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿಯವರ ಆದರ್ಶಗಳು ನಮಗೆ ಸ್ಪೂರ್ತಿ ಹಾಗೂ ಮಾರ್ಗದರ್ಶನ…

SHOCKING : ಡ್ರಗ್ಸ್, ಮದ್ಯದ ಜೊತೆ ಮತ್ತು ಬರುವ ಮಾತ್ರೆ ಮಿಕ್ಸ್ ಮಾಡಿ, 19ಕ್ಕೂ ಹೆಚ್ಚು ಯುವತಿಯರ ಮೇಲೆ ಗ್ಯಾಂಗ್ ರೇಪ್!

27/02/2026 3:49 PM

BIG NEWS : ಯಜಮಾನಿಯರೇ ಗಮನಿಸಿ : ಸತ್ತವರ ಖಾತೆಗೆ ಜಮೆಯಾದ ಗೃಹಲಕ್ಷ್ಮಿ ಹಣ ವಾಪಸ್ ಪಡೆಯಲು ಸರ್ಕಾರ ನಿರ್ಧಾರ!

27/02/2026 3:26 PM

ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ?: ಪ್ರಕರಣ ದಾಖಲಿಸದೇ NCR ಮಾಡಿ ಕೈತೊಳೆದುಕೊಂಡ್ರ ಪೊಲೀಸರು?

27/02/2026 2:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.