ರಾಜ್ಯದ ಜನರೇ ಇವು ಮೋದಿ ಹೇಳಿದ ಸುಳ್ಳುಗಳು – ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಿನ್ನೆ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿಗೆ ಬಂದಿದ್ದ ಬಂದಿದ್ದ ಪ್ರಧಾನಿ ನರೇಂದ್ರ ಮೋದಿಯವರು ಮತ್ತು ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಪೈಪೋಟಿಗೆ ಬಿದ್ದವರಂತೆ ಸುಳ್ಳು ಹೇಳಿದ್ದಾರೆ. ಇವರಿಬ್ಬರ ಸುಳ್ಳುಗಳನ್ನು ಕೇಳುವ ಕರ್ಮ ಕರ್ನಾಟಕದ ಜನರಿಗೆ ಬಂದಿದೆ. ಮಾಧ್ಯಮಗಳೂ ಕೂಡ ಇವರು ಹೇಳಿದ್ದು ಸರಿಯೊ ತಪ್ಪೊ ಎಂದು ಪರಿಶೀಲನೆ ಮಾಡುವುದಿಲ್ಲ. ಈ ಇಬ್ಬರೂ ಎರಡೂ ಕಡೆ ಏನು ಹೇಳಿದ್ದಾರೆಂದರೆ, 1. ಮೋದಿ ಹೇಳಿದ ಒಂದನೇ ಸುಳ್ಳು 2014 ಕ್ಕೂ ಮೊದಲು ವಿವಿಧ ಮೂಲಗಳಿಂದ ತೆರಿಗೆ ಸಂಗ್ರಹ ಮಾಡುತ್ತಿದ್ದರು. … Continue reading ರಾಜ್ಯದ ಜನರೇ ಇವು ಮೋದಿ ಹೇಳಿದ ಸುಳ್ಳುಗಳು – ಸಿಎಂ ಸಿದ್ಧರಾಮಯ್ಯ