ಪ್ರವಾಹ ಸಂಕಷ್ಟದಲ್ಲಿ ಸಿದ್ದರಾಮಯ್ಯ ಬರ್ಥಡೇ ಆಚರಣೆ ಔಚಿತ್ಯವನ್ನು ಜನ ನಿರ್ಧರಿಸುತ್ತಾರೆ – ಸಚಿವ ಸುಧಾಕರ್‌

ಬೆಂಗಳೂರು : ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿ ಜನರು ಸಂಕಷ್ಟದಲ್ಲಿರುವಾಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅದ್ದೂರಿಯಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿರುವುದರ ಔಚಿತ್ಯವನ್ನು ರಾಜ್ಯದ ಜನತೆ ತೀರ್ಮಾನಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅಭಿಪ್ರಾಯಪಟ್ಟಿದ್ದಾರೆ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ನಮ್ಮದು. ಇದಕ್ಕೆ ತದ್ವಿರುದ್ಧವಾಗಿ ದೇಶಕ್ಕಿಂತ ಪಕ್ಷ, ಈ ಕುಟುಂಬ ಮುಖ್ಯ ಎಂಬ ಚಿಂತನೆ ಹೊಂದಿರುವ ಪಕ್ಷ ಅವರದ್ದು. ನಾವು … Continue reading ಪ್ರವಾಹ ಸಂಕಷ್ಟದಲ್ಲಿ ಸಿದ್ದರಾಮಯ್ಯ ಬರ್ಥಡೇ ಆಚರಣೆ ಔಚಿತ್ಯವನ್ನು ಜನ ನಿರ್ಧರಿಸುತ್ತಾರೆ – ಸಚಿವ ಸುಧಾಕರ್‌