ಬಾಡೂಟದಿಂದ ಮತಕ್ಷೇತ್ರಕ್ಕೆ ಮಾಡಿದ ವಂಚನೆ ಜನರು ಮರೆಯಲ್ಲ: ಸಚಿವ ಶ್ರೀರಾಮುಲು ವಿರುದ್ಧ ಡಾ.ಯೋಗೇಶ್ ಬಾಬು ಕಿಡಿ

ಮೊಳಕಾಲ್ಮೂರು: ಐದು ವರ್ಷದ ಅಧಿಕಾರಾವಧಿಯಲ್ಲಿ ಮತಕ್ಷೇತ್ರದ ಅಭಿವೃದ್ಧಿ ಮರೆತ ಸಚಿವ ಶ್ರೀರಾಮುಲು ಜನರಿಗೆ ಎಸ್ ಟಿ ಸಮಾವೇಶದ ನೆಪದಲ್ಲಿ ಬಾಡೂಟ ಏರ್ಪಡಿಸುತ್ತಿದ್ದಾರೆ. ಬಾಡೂಟ ಉಂಡ ಜನರು ಮತಕ್ಷೇತ್ರಕ್ಕೆ ಮಾಡಿರುವ ವಂಚನೆ ಮರೆತುಬಿಡುತ್ತಾರೆ ಎಂಬ ಭ್ರಮೆಯನ್ನು ಶ್ರೀರಾಮುಲು ಬಿಡಬೇಕು ಎಂದು ಕಾಂಗ್ರೆಸ್ ಮುಖಂಡ ಡಾ.ಬಿ.ಯೋಗೇಶ್ ಬಾಬು ಟೀಕಿಸಿದರು. ಸೋಮವಾರ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಬಾಡೂಟ ಉಂಡ ಮತಕ್ಷೇತ್ರದ ಜನರು ಸಚಿವ ಶ್ರೀರಾಮುಲುಗೆ ಮತಕ್ಷೇತ್ರದಿಂದ ಬೀಳ್ಕೊಡುಗೆ ನೀಡಿದ್ದಾರೆ ಎಂದು ವ್ಯಾಖ್ಯಾನಿಸಿದರು. ಡಿಸೆಂಬರ್ ವೇಳೆಗೆ ರಾಜ್ಯದ ಶೇ.50 ರಷ್ಟು ಅರ್ಹರಿಗೆ ಆಯುಷ್ಮಾನ್ … Continue reading ಬಾಡೂಟದಿಂದ ಮತಕ್ಷೇತ್ರಕ್ಕೆ ಮಾಡಿದ ವಂಚನೆ ಜನರು ಮರೆಯಲ್ಲ: ಸಚಿವ ಶ್ರೀರಾಮುಲು ವಿರುದ್ಧ ಡಾ.ಯೋಗೇಶ್ ಬಾಬು ಕಿಡಿ